Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದ್ಯ ಬಾಟ್ಲಿಗಳಿಂದ ಶಿಲ್ಪ : ಯುವ...

ಮದ್ಯ ಬಾಟ್ಲಿಗಳಿಂದ ಶಿಲ್ಪ : ಯುವ ಜನಾಂಗಕ್ಕೆ ಮುನ್ನೆಚ್ಚರಿಕೆಗಾಗಿ ಜಾಗೃತಿ

ವಾರ್ತಾಭಾರತಿವಾರ್ತಾಭಾರತಿ22 Aug 2016 8:39 PM IST
share
ಮದ್ಯ ಬಾಟ್ಲಿಗಳಿಂದ  ಶಿಲ್ಪ : ಯುವ ಜನಾಂಗಕ್ಕೆ ಮುನ್ನೆಚ್ಚರಿಕೆಗಾಗಿ ಜಾಗೃತಿ

ಕಾಸರಗೋಡು,ಆ.22 :  ಮದ್ಯದ ಬಾಟಲಿಯಿಂದ  ಶಿಲ್ಪ  ನಿರ್ಮಿಸುವ ಮೂಲಕ ಮದ್ಯದಿಂದ ಉಂಟಾಗುವ ವಿಪತ್ತಿನ ಕುರಿತು ಜಾಗೃತಿ ಮೂಡಿಸಲು  ಶಾಲಾ ವಿದ್ಯಾರ್ಥಿಗಳ ಸಹಕಾರದೊಂದಿಗೆ  ಚೆರ್ವತ್ತೂರಿನ  ಶಿಲ್ಪಿ ಯೋರ್ವರು ಮುಂದೆ ಬಂದಿದ್ದಾರೆ. ಕೇವಲ ಮದ್ಯ ಬಾಟ್ಲಿ ಯಿಂದ ಈ ಶಿಲ್ಪ ತಯಾರಿಸಲಾಗಿದ್ದು , ಎಲ್ಲರ ಗಮನ ಸೆಳೆಯುತ್ತಿದೆ.

ಪಿಲಿಕ್ಕೋಡ್  ಸರಕಾರಿ ಹಯರ್ ಸೆಕಂಡರಿ ಶಾಲೆಯಲ್ಲಿ ಸುರೇಂದ್ರನ್  ಕೂಕನತ್  ಈ ಶಿಲ್ಪವನ್ನು ರಚಿಸಿದ್ದು , ಎನ್ ಎಂ ಎಸ್ ವಿದ್ಯಾರ್ಥಿಗಳ ಸಹಕಾರ ಇವರಿಗೆ ಲಭಿಸಿದೆ.

ಮದ್ಯ ಸೇವಿಸಿ ಅಲ್ಲಲ್ಲಿ ಎಸೆಯುವ  ಬಾಟಲಿಗಳನ್ನು ಸಂಗ್ರಹಿಸಿ ಮೂರ್ತಿ ಸ್ಥಾಪನೆ  ಮಾಡಿರುವುದು ಇದೆ  ಮೊದಲು.

ಮದ್ಯ ಸೇವನೆಯಿಂದ ಜನತೆ ಹಿಂದೆ ಸರಿಯಬೇಕು, ಯುವ ಜನಾಂಗ ಹಾದಿ ತಪ್ಪದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ  ಜಾಗೃತಿ ಮೂಡಿಸಲು ಈ ಶಿಲ್ಪ  ನಿರ್ಮಿಸಲಾಗಿದೆ.

ಈ ಶಿಲ್ಪ ವನ್ನು  ನಾಳೆ ( ಮಂಗಳವಾರ ) ರಾಜ್ಯ ಅಬಕಾರಿ ಆಯುಕ್ತ ಹೃಷಿರಾಜ್ ಸಿಂಗ್ ಅನಾವರಣಗೊಳಿಸುವರು.

ಅಲ್ಲಲ್ಲಿ ಎಸೆಯುವ ಬಾಟಲಿಗಳಿಂದ ಪರಿಸರಕ್ಕೆ  ಹಾನಿ  ಧಕ್ಕೆ ಉಂಟಾಗುತ್ತಿದೆ .  ಈ  ನೈಜತೆಯನ್ನು  ವಿಶ್ವದ ಗಮನ ಸೆಳೆಯುವ ನಿಟ್ಟಿನಲ್ಲಿ  ಶಾಲೆಯ ವಿದ್ಯಾರ್ಥಿಗಳು  ಮದ್ಯ ಬಾಟಲಿ ಗಳನ್ನು  ಸಂಗ್ರಹಿಸಿ  ಸುರೇಂದ್ರನ್  ಕೂಕನತ್ ರವರ  ನೇತೃತ್ವದಲ್ಲಿ  ಶಿಲ್ಪ  ನಿರ್ಮಿಸಲಾಗಿದೆ.   ಇದಕ್ಕಾಗಿ ಮಾದಕ ವಸ್ತು ವಿರೋಧಿ ದಿನದಂದು ಶಾಲೆಯಿಂದ ಒಂದು ಕಿ . ಮೀ   ವ್ಯಾಪ್ತಿಯಲ್ಲಿ  ೨೫ ಸಾವಿರದಷ್ಟು  ಬಾಟಲಿಗಳನ್ನು ವಿದ್ಯಾರ್ಥಿಗಳು ಸಂಗ್ರಹಿಸಿದ್ದರು.

ಬಳಿಕ ಶಾಲೆಯ ದ್ವಾರದ ಬಳಿ  ಶಿಲ್ಪ ವನ್ನು  ನಿರ್ಮಿಸಿ  ಮದ್ಯ ಪಾನದ ವಿಪತ್ತಿನ ಬಗ್ಗೆ   ಜಾಗೃತಿ ಮೂಡಿಸುವಂತೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X