Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವೇಗೌಡರ ಕುಟುಂಬಕ್ಕೆ ಪೊಲೀಸ್...

ದೇವೇಗೌಡರ ಕುಟುಂಬಕ್ಕೆ ಪೊಲೀಸ್ ಭದ್ರತೆಯಿಂದ ಸರಕಾರಕ್ಕೆ ನಷ್ಟ: ಕೆಡಿಪಿ ಸದಸ್ಯ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ22 Aug 2016 10:18 PM IST
share
ದೇವೇಗೌಡರ ಕುಟುಂಬಕ್ಕೆ ಪೊಲೀಸ್ ಭದ್ರತೆಯಿಂದ ಸರಕಾರಕ್ಕೆ ನಷ್ಟ: ಕೆಡಿಪಿ ಸದಸ್ಯ ಆಕ್ಷೇಪ

ಹಾಸನ, ಆ.22: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಎಸ್ಕಾರ್ಟ್ ಹಾಗೂ ಪೊಲೀಸ್ ಸಿಬ್ಬಂದಿ ಭದ್ರತೆ ನೀಡಿರುವುದರಿಂದ ಸರಕಾರದ ಹಣವನ್ನು ನಷ್ಟ ಮಾಡಲಾಗುತ್ತಿದೆ ಎಂದು ಜಿಪಂ ಕೆಡಿಪಿ ಸದಸ್ಯ ದೇವರಾಜೇಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ರಾಜ್ಯ ಸರಕಾರ ನೀಡುತ್ತಿರುವ ಎಸ್ಕಾರ್ಟ್ ಮತ್ತು ಪೊಲೀಸ್ ಸಿಬ್ಬಂದಿ ಭದ್ರತೆಯನ್ನು ಹಾಗೂ ಡಾ.ರಮೇಶ್, ಬಾಲಕರಷ್ಣ, ಎಚ್.ಡಿ. ರೇವಣ್ಣ, ಎಚ್.ಡಿ.ಕುಮಾರಸ್ವಾಮಿ ಮತ್ತು ಮೂವರು ಹೆಣ್ಣುಮಕ್ಕಳಿಗೂ ಪೊಲೀಸ್ ಭದ್ರತೆ ನಿಯೋಜಿಸಿರುವುದರ ಬಗ್ಗೆ ಪತ್ರ ಬರೆದು ಮಾಹಿತಿ ಕೇಳಿದ್ದೇನೆ ಎಂದರು.
ಯಾವ ಮಾನದಂಡದಲ್ಲಿ ಇವರಿಗೆಲ್ಲಾ ಭದ್ರತೆ ಒದಗಿಸಲಾಗಿದೆ ಎಂದು ಪ್ರಶ್ನೆ ಮಾಡಲಾಗಿತ್ತು. ವಿಐಪಿಗಳಿಗೆ ಯಾವ ಭದ್ರತೆಗಳು ಎಷ್ಟೆಷ್ಟು ದಿವಸ ಕೊಡಬಹುದು ಎಂಬುವುದರ ಬಗ್ಗೆ ಪಟ್ಟಿ ನೀಡಿದ್ದಾರೆ. ದಾಖಲೆ ಪ್ರಕಾರ ಎಚ್.ಡಿ.ದೇವೇಗೌಡರು ಪ್ರಧಾನಿ ಆದ ವೇಳೆ ಭದ್ರತೆ ಯಾವ ರೀತಿ ನೀಡಲಾಗಿತ್ತು. ಅಧಿಕಾರದಿಂದ ಕೆಳಗೆ ಇಳಿದ ಮೇಲೆ 5 ವರ್ಷಗಳ ಕಾಲ ಭದ್ರತೆ ಕೊಡಬಹುದು ಎಂದು ಹೇಳಲಾಗಿದೆ. ಇಂದಿರಾಗಾಂಧಿ ನಂತರ 10 ವರ್ಷಕ್ಕೆ ಹೆಚ್ಚಿಸುವ ತೀರ್ಮಾನ ಮಾಡಲಾಯಿತು. ಆದರೆ, ಇದಕ್ಕೂ ಕೆಲ ನಿಬಂಧನೆಗಳನ್ನು ಹೇರಲಾಗಿದೆ. ದೇವೇಗೌಡರ ಕುಟುಂಬದ ಸದಸ್ಯರು ಒಟ್ಟಿಗೆ ವಾಸವಿರಬೇಕು. ಇವೆಲ್ಲವನ್ನು ತಿಳಿಸಲಾಗಿದೆ ಎಂದು ಸಲಹೆ ನೀಡಿದರು.
ರೇವಣ್ಣ ಒಬ್ಬರಿಗೆ ಮಾತ್ರ ಏತಕ್ಕೆ ಎಸ್ಕಾರ್ಟ್, ಪೊಲೀಸ್ ಭದ್ರತೆ ನೀಡುತ್ತೀರಿ, ನಾನು ಕೂಡ ಜಿಲ್ಲೆಯ ಅಭಿವೃದ್ಧಿಗಾಗಿ ಹೋರಾಟ ಮಾಡುತ್ತಿದ್ದೇನೆ. ಅದೇ ರೀತಿ ಸಾರ್ವಜನಿಕರೆಲ್ಲರಿಗೂ ಎಲ್ಲ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು. ಇವರ ಮನೆ ಮುಂದೆ ಸೇರಿ 16 ಜನರಿಗೆ ಗೇಟ್ ಕಾಯಲು ಸೆಕ್ಯೂರಿಟಿ ನೀಡಿದ್ದೀರಿ. ಭದ್ರತೆಗಾಗಿ ಪಡೆದಿರುವ ಪೊಲೀಸ್ ಸಿಬ್ಬಂದಿಯ ಹಣ ಇದುವರೆಗೂ ನೀಡಿಲ್ಲ. ಕೋಟ್ಯಂತರ ರೂ. ಬಾಕಿ ಇದೆ ಎಂದು ಆರೋಪಿಸಿದರು. ಈಗಾಗಲೇ ಗೃಹಮಂತ್ರಿಗೂ ತಿಳಿಸಿ ಮಾಹಿತಿ ಹಕ್ಕಿನಡಿ ಕೇಳಲಾಗಿದೆ ಎಂದು ಹೇಳಿದರು.
ಜೆಡಿಎಸ್ ಮುಕ್ತ ಹೊಳೆನರಸೀಪುರವನ್ನಾಗಿ ಮಾಡಿದ ನಂತರ ಜಿಲ್ಲೆಯನ್ನು ಕೂಡ ಪರಿವರ್ತಿಸುವುದೇ ನನ್ನ ಮುಖ್ಯ ಗುರಿ ಎಂದು ಇದೇ ವೇಳೆ ದೇವರಾಜೇಗೌಡ ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X