Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀನು ರಕ್ಷಿಸಲು ಮ.ಪ್ರ. ಸರಕಾರದಿಂದ...

ಮೀನು ರಕ್ಷಿಸಲು ಮ.ಪ್ರ. ಸರಕಾರದಿಂದ ವಿನೂತನ ಕ್ರಮ

ವಾರ್ತಾಭಾರತಿವಾರ್ತಾಭಾರತಿ22 Aug 2016 11:37 PM IST
share

ಇಂಧೋರ್, ಆ.22: ಹುಲಿಗಳಿಗೆ ರೇಡಿಯೊ ಕಾಲರ್ ಅಳವಡಿಸುವ ಮೂಲಕ ಹುಲಿ ಸಂರಕ್ಷಣೆಗೆ ಕ್ರಮ ಕೈಗೊಂಡಿರುವ ಮಾದರಿಯಲ್ಲೆ ಮಧ್ಯಪ್ರದೇಶ ಸರಕಾರ ರಾಜ್ಯ ಮೀನು ನರ್ಮದಾ ಮಹ್ಸೀರ್ ರಕ್ಷಣೆಗೆ ವಿನೂತನ ಮಾರ್ಗ ಜಾರಿಗೆ ತಂದಿದೆ.

 ಅಪಾಯದ ಅಂಚಿನಲ್ಲಿರುವ ಈ ಮೀನು ತಳಿ ಸಂರಕ್ಷಣೆಗೆ ಅಟ್ಲಾಸ್ ಸಿದ್ಧಪಡಿಸುವ ವಿನೂತನ ಪ್ರಯತ್ನ ಪ್ರಗತಿಯಲ್ಲಿದೆ. ಇಂತಹ ಪ್ರಯೋಗ ದೇಶದಲ್ಲೇ ಮೊದಲು. ಯೋಜನೆಯಡಿ ಅರಣ್ಯ ಇಲಾಖೆ ಈಗಾಗಲೇ ನರ್ಮದಾ ಮಹ್ಸೀರ್ ತಳಿಯ ಮೀನುಗಳಿರುವ ಪ್ರದೇಶಗಳನ್ನು ಗುರುತಿಸುವ ಕಾರ್ಯ ಆರಂಭಿಸಿದೆ. ಸಂರಕ್ಷಿತ ಪ್ರದೇಶಗಳಲ್ಲಿ ಗ್ಲೋಬಲ್ ಇನ್ಫಾರ್ಮೇಶನ್ ಸಿಸ್ಟಂ ಮೂಲಕ ಮ್ಯಾಪಿಂಗ್ ಮಾಡಲು ನಿರ್ಧರಿಸಲಾಗಿದೆ.
ಜಿಐಎಸ್ ವಿಧಾನದ ಮೂಲಕ ಭೂಮಿಯ ಮೇಲ್ಮೈಯ ವಿವಿಧ ಮಾಹಿತಿಗಳನ್ನು ಒಂದು ಮ್ಯಾಪ್‌ನಲ್ಲಿ ಸೆರೆಹಿಡಿಯಲು, ಪರಿಶೀಲಿಸಲು ಹಾಗೂ ವರ್ಗೀಕರಿಸಲು ಸಾಧ್ಯವಾಗುತ್ತದೆ. ಒಂದು ಸ್ಥಳಕ್ಕೆ ಭೇಟಿ ನೀಡಲು ಮ್ಯಾಪ್ ಪರಾಮರ್ಶೆ ಮಾಡುವಂತೆ ವಿವಿಧ ಪ್ರಭೇದಗಳ ಅಧ್ಯಯನಕ್ಕೆ ಅವುಗಳ ಚಲನವಲನಗಳನ್ನು ತಿಳಿದುಕೊಳ್ಳುವುದು ಅಗತ್ಯ. ಅವುಗಳ ಪ್ರಮಾಣ ಎಷ್ಟಿದೆ, ಯಾವ ಜಾಗದಲ್ಲಿ ಅವು ಕಂಡುಬರುತ್ತವೆ. ಯಾವ ಸ್ಥಳ ಅವುಗಳ ಸಂತಾನೋತ್ಪತ್ತಿಗೆ ಅನುಕೂಲ ಎಂಬ ಸಮಗ್ರ ಮಾಹಿತಿಯನ್ನು ಪಡೆಯಬೇಕಾಗುತ್ತದೆ ಎಂದು ಮಹ್ಸೀರ್ ತಜ್ಞ ಶಿಪರ್ಣಾ ಸಕ್ಸೇನಾ ಹೇಳುತ್ತಾರೆ.

ಇದಕ್ಕಾಗಿ ದೆನ್ವಾ ನದಿಯ ನಗ್ದ್‌ವಾರಿ ಹಾಗೂ ಸೋನಭದ್ರಾ ಉಪನದಿಗಳನ್ನು ಪರಿಗಣಿಸಲಾಗುತ್ತಿದೆ. ಹಲವು ಮೀನು ಮರಿಗಳು ಈ ನದಿಗಳಲ್ಲಿ ಕಂಡುಬಂದಿದ್ದು ಇವುಗಳ ಮ್ಯಾಪಿಂಗ್ ನಡೆಯುತ್ತಿದೆ. ಇದಕ್ಕಾಗಿ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸಂಗ್ರಹಿಸಿದ ಮಾಹಿತಿಗಳ ಆಧಾರದಲ್ಲಿ ವೈಜ್ಞಾನಿಕ ಶಿಷ್ಟಾಚಾರವನ್ನು ಅನುಸರಿಸಿ ತಜ್ಞರಿಗೆ ಇವುಗಳ ಸಂರಕ್ಷಣೆಗೆ ಅಗತ್ಯ ಕ್ರಮ ಸೂಚಿಸಲು ನೆರವು ನೀಡಲಾಗುತ್ತದೆ ಎಂದು ಇಂಧೋರ್ ವಲಯದ ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪಂಕಜ್ ಶ್ರೀವಾಸ್ತವ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X