Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬಿ.ಎ ಮೊಹಿದಿನ್‌ರ ವೆಚಾರಿಕ ಸಂಪನ್ನತೆಗೆ...

ಬಿ.ಎ ಮೊಹಿದಿನ್‌ರ ವೆಚಾರಿಕ ಸಂಪನ್ನತೆಗೆ ಸಂದ ಗೌರವ

-ಫಾರೂಕ್ ಉಳ್ಳಾಲ್-ಫಾರೂಕ್ ಉಳ್ಳಾಲ್22 Aug 2016 11:41 PM IST
share

ಮಾನ್ಯರೆ, ರಾಜಕೀಯ ಲಾಬಿ,ಕಪ್ಪಕಾಣಿಕೆಗಳ ಸಂದಾಯವಾಗದೆ,ಅರ್ಹತೆಯ ಆಧಾರದಲ್ಲಿ ಸಚಿವ ಹುದ್ದೆಯನ್ನಲಂಕರಿಸಿದ ಪ್ರತಿಭಾವಂತ ಚಿಂತಕ ಬಿ.ಎ.ಮೊಹಿದಿನ್. ರಾಜಕಾರಣದ ವಿವಿಧ ಪಟ್ಟುಗಳನ್ನು ಪ್ರಯೋಗಿಸಿ, ಮಂತ್ರಿಯಾಗಲೇಬೇಕೆಂದು ಮಾಡು ಮಡಿ ಎಂಬಂತೆ ಕಂಡು ಬರುತ್ತಿದ್ದ ವಿಧಾನಸಭಾ ಸದಸ್ಯರು ಸಾಕಷ್ಟು ಸಂಖ್ಯೆಯಲ್ಲಿದ್ದರೂ ಯಾವ ಫಲಾಪೇಕ್ಷೆಯನ್ನೂ ಬಯಸದೆ,ನಂಬಿದ ತತ್ವಗಳಿಗಾಗಿ ತನ್ನನ್ನು ಸಮಾಜಮುಖಿಯಾಗಿ ತೊಡಗಿಸಿಕೊಂಡಿದ್ದ ವಿಧಾನ ಪರಿಷತ್‌ನ ಸದಸ್ಯರಾದ ಬಿ.ಎ.ಮೊಹಿದಿನ್‌ರನ್ನು ಸಂಪುಟ ದರ್ಜೆಯ ಸಚಿವನಾಗಿ ಆರಿಸಿಕೊಂಡಿರುವ ಮುಖ್ಯಮಂತ್ರಿ ಜೆ.ಎಚ್.ಪಾಟೀಲ್‌ರ ನಿರ್ಧಾರ ಅಂದು ರಾಜಕೀಯ ವಿಶ್ಲೇಷಕರನ್ನು ಅಚ್ಚರಿಯಲ್ಲಿ ಕೆಡವಿತ್ತು.
ಬಿ.ಎ.ಮೊಹಿದಿನ್‌ರಿಗೂ ಇದು ಅನಿರೀಕ್ಷಿತ ವಾರ್ತೆಯಾಗಿತ್ತು. ಮನೆ ಬಾಗಿಲಿಗೇ ಬಂದ ಆಹ್ವಾನವನ್ನು ನಾಡ ಜನರ ಸೇವೆಗಾಗಿ ಒದಗಿದ ಅವಕಾಶ ಎಂದಷ್ಟೇ ಮೊಹಿದಿನ್ ವಿನಯದಿಂದ ಸ್ವೀಕರಿಸಿದ್ದರು. ಸಚಿವ ಪದವಿಯ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಸಾವಿರ ಸಾವಿರ ಪೇಯ್ಡ್ ಬೆಂಬಲಿಗರನ್ನು ಕರೆದುಕೊಂಡು ಹೋಗದೆ ಸರಳವಾಗಿಯೇ ಪಾಲ್ಗೊಂಡು ಸಚಿವ ಸಂಪುಟ ಸೇರಿದ್ದರು
 ಬಿ.ಎ.ಮೊಹಿದಿನ್ ಜೆ.ಎಚ್.ಪಾಟೀಲ್‌ರ ಸಂಪುಟಕ್ಕೆ ಕಳಶ ಪ್ರಾಯ ಎಂದು ನೇರ ನಡೆ ನುಡಿಯ ಪಿ.ಲಂಕೇಶ್ ಅವರು ‘ಲಂಕೇಶ್ ಪತ್ರಿಕೆ’ಯಲ್ಲಿ ಬರೆದು ಸಂಭ್ರಮಿಸಿದ್ದು ಮೊಹಿದಿನ್‌ರ ಮುತ್ಸದ್ಧಿತನಕ್ಕೆ ದೊರೆತ ಪಾರಿತೋಷಕ ಎಂದೇ ಇತಿಹಾಸದಲ್ಲಿ ಪರಿಗಣಿತವಾಗಿದೆ. ಮನುಷ್ಯ ಬದುಕಿನ ಅಗ್ರಮಾನ್ಯ ಸಿದ್ದಿ ಎಂದೆನ್ನಬಹುದಾದ ಶೈಕ್ಷಣಿಕ,ಸಾಮಾಜಿಕ,ರಾಜಕೀಯ ಪಕ್ವತೆಯ ಪ್ರತ್ಯಕ್ಷ ಉದಾಹರಣೆಯಾಗಿರುವ ಬಿ.ಎ.ಮೊಹಿದಿನ್‌ರಿಗೆ ದೇವರಾಜ ಅರಸು ಪ್ರಶಸ್ತಿ ಅರ್ಹ ಗೌರವವಾಗಿದೆ.
ಅರಸು ಅವರ ಆದರಾಭಿಮಾನಕ್ಕೆ ಪಾತ್ರರಾದ ಆಪ್ತರೂ ಆಗಿದ್ದರು ಮೊಹಿದಿನ್. ಇವತ್ತಿಗೂ ಜ್ಞಾನದ ದೀವಟಿಗೆಯಂತೆ ಸ್ವಸ್ಥ,ಸ್ವಾಭಿಮಾನಿ,ಸದೃಢ ಸಮಾಜಕ್ಕೆ ಹೊಂಬೆಳಕಿನಂತೆ ಪ್ರಜ್ವಲಿಸುತ್ತಿರುವ ನನ್ನ ಪ್ರೀತಿ ಯ ಮೊಹಿದಿನ್ ಸಾಹೇಬರಿಗೆ ಎದೆ ತುಂಬಿ ಹಾರೈಸುವೆ. ಆಯುರಾರೋಗ್ಯವನ್ನೂ ದೇವರು ಅವರಿಗೆ ಕರುಣಿಸಲಿ.

share
-ಫಾರೂಕ್ ಉಳ್ಳಾಲ್
-ಫಾರೂಕ್ ಉಳ್ಳಾಲ್
Next Story
X