Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸರಕಾರಗಳು ಕ್ರೀಡೆಗೆ ಪ್ರೋತ್ಸಾಹ ನೀಡಲಿ

ಸರಕಾರಗಳು ಕ್ರೀಡೆಗೆ ಪ್ರೋತ್ಸಾಹ ನೀಡಲಿ

-ಮೌಲಾಲಿ ಕೆ.ಬೋರಗಿ.ಸಿಂದಗಿ-ಮೌಲಾಲಿ ಕೆ.ಬೋರಗಿ.ಸಿಂದಗಿ22 Aug 2016 11:43 PM IST
share


ಮಾನ್ಯರೆ,
ಬ್ರೆಝಿಲ್‌ನ ರಿಯೋದಲ್ಲಿ ಕಳೆದ 17 ದಿನಗಳಿಂದ ನಡೆದ ಒಲಿಂಪಿಕ್ಸ್ ಕ್ರೀಡಾ ಮಹೋತ್ಸವದಲ್ಲಿ ಭಾರತದ ಪರವಾಗಿ ಭಾಗವಹಿಸಿದ 117 ಕ್ರೀಡಾಪಟುಗಳಲ್ಲಿ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಸಾಕ್ಷಿ ಮಲಿಕ್ ಕಂಚು ಗೆದ್ದು ಸಂಭ್ರಮಿಸಿದರೆ, ಬ್ಯಾಡ್ಮಿಂಟನ್ ಮಹಿಳೆಯರ ವಿಭಾಗದಲ್ಲಿ ಪಿ.ವಿ ಸಿಂಧು ಬೆಳ್ಳಿ ಪದಕ ಗೆಲ್ಲುವ ಮೂಲಕ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆ ಪಡೆದುಕೊಂಡರು.
ಆದರೆ ವಿಷಾದನೀಯ ಸಂಗತಿ ಎಂದರೆ ಒಲಿಂಪಿಕ್ಸ್ ಇತಿಹಾಸದಲ್ಲೇ ಅತೀ ಹೆಚ್ಚು ಅಥ್ಲೀಟ್‌ಗಳ ತಂಡ ಕಳುಹಿಸಿದರೂ ಕೇವಲ ಎರಡು ಪದಕಗಳಿಗೆ ತೃಪ್ತಿ ಪಡಬೇಕಾಯಿತು. ಇದಕ್ಕೆ ಮೂಲ ಕಾರಣ ಭಾರತದಲ್ಲಿ ಕ್ರಿಕೆಟ್ ಆಟಗಾರರನ್ನು ಹೊರತು ಪಡಿಸಿ ಇನ್ನಿತರ ಕ್ರೀಡಾಪಟುಗಳಿಗೆ ಸರಕಾರಗಳು ಉತ್ತಮ ತರಬೇತಿ,ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡದೆ ಇರುವುದರಿಂದ ಭಾರತ 67ನೆ ಪಡೆದುಕೊಂಡು ಮುಜುಗರ ಪಡಬೇಕಾಯಿತು.
ಅಮೆರಿಕಾ,ಚೀನಾ,ಇಂಗ್ಲೆಂಡ್ ಆಸ್ಟ್ರೇಲಿಯಾ ದೇಶಗಳು ಒಲಿಂಪಿಕ್ ಪದಕ ಪಟ್ಟಿಯಲ್ಲಿ ಉತ್ತುಂಗ ಸ್ಥಾನ ಪಡೆದುಕೊಂಡಿತು. ಇವರ ಈ ಸಾಧನೆಗೆ ಕಾರಣ ಆ ದೇಶದಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲೇ ಮಕ್ಕಳ ಕ್ರೀಡಾ ಆಸಕ್ತಿಗಳನ್ನು ಗುರುತಿಸಿ ಇವರಿಗೆ ಸೂಕ್ತ ತರಬೇತಿ ನೀಡಲಾಗುತ್ತದೆ.ಆದರೆ ಭಾರತದಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲಾ ಮೈದಾನ, ದೈಹಿಕ ಶಿಕ್ಷಕರ ಕೊರತೆ ಇರುವುದರಿಂದ ಕ್ರೀಡೆಯ ಬಗ್ಗೆ ಮಾಹಿತಿ ಇಲ್ಲದಂತಾಗಿದೆ.
ಇನ್ನಾದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಎಲ್ಲಾ ರೀತಿಯ ಕ್ರೀಡೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ, ಉತ್ತಮ ಕ್ರೀಡಾ ಮೈದಾನಗಳನ್ನು ನಿರ್ಮಿಸಿ ಖಾಲಿ ಇರುವ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಂಡು ಮಕ್ಕಳು ಹೆಚ್ಚಿನ ರೀತಿಯಲ್ಲಿ ಕ್ರೀಡೆ ಕುರಿತು ಆಸಕ್ತಿ ವಹಿಸುವಲ್ಲಿ ಪ್ರೋತ್ಸಾಹ, ಸಲಹೆ, ಮಾರ್ಗದರ್ಶನ ನೀಡಿ ಶ್ರೇಷ್ಠ ಕ್ರೀಡಾ ಪಟುಗಳಾಗಿ ಮಾಡುವಲ್ಲಿ ಶ್ರಮವಹಿಸಲಿ. ಆಗ ಭಾರತದ ಒಲಿಂಪಿಕ್ಸ್ ಪದಕಗಳ ಸಂಖ್ಯೆ ಗರಿಷ್ಠವಾಗಲು ಸಾಧ್ಯವಾಗುತ್ತದೆ.

share
-ಮೌಲಾಲಿ ಕೆ.ಬೋರಗಿ.ಸಿಂದಗಿ
-ಮೌಲಾಲಿ ಕೆ.ಬೋರಗಿ.ಸಿಂದಗಿ
Next Story
X