Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಅರೇಬಿಯ: ನಾಪತ್ತೆಯಾಗಿದ್ದ ಭಾರತೀಯನ...

ಸೌದಿ ಅರೇಬಿಯ: ನಾಪತ್ತೆಯಾಗಿದ್ದ ಭಾರತೀಯನ ಮೃತದೇಹ ಶವಾಗಾರದಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ23 Aug 2016 12:41 PM IST
share
ಸೌದಿ ಅರೇಬಿಯ: ನಾಪತ್ತೆಯಾಗಿದ್ದ ಭಾರತೀಯನ ಮೃತದೇಹ ಶವಾಗಾರದಲ್ಲಿ ಪತ್ತೆ

ರಿಯಾದ್, ಅಗಸ್ಟ್ 23: ಕಳೆದ ಜುಲೈ 23ಕ್ಕೆ ವಾಹನ ಸಹಿತ ನಾಪತ್ತೆಯಾಗಿದ್ದ ಆಂಧ್ರ ನಿವಾಸಿಯೊಬ್ಬರ ಮೃತದೇಹ ಮೂರುವಾರಗಳ ಬಳಿಕ ಆಸ್ಪತ್ರೆಯ ಶವಾಗಾರದಲ್ಲಿ ಪತ್ತೆಯಾಗಿದೆ.ಸಾಜಿರ್ ಎಂಬಲ್ಲಿಂದ ರಿಯಾದ್ ಗೆ  ಪ್ರಯಾಣಿಸುತ್ತಿದ್ದ ವೇಳೆ ನಾಪತ್ತೆಯಾಗಿದ್ದ ವಹೀದ್ ಖಾನ್‌ರ ಮೃತದೇಹವನ್ನು ರಿಯಾದ್ ಬದೀಅದ ಕಿಂಗ್ ಸಲ್ಮಾನ್ ಆಸ್ಪತ್ರೆಯಲ್ಲಿ ಸಂಬಂಧಿಕರು ಗುರುತಿಸಿದ್ದಾರೆ. ಶುಕ್ರವಾರ ಸಾಜಿರ್‌ನಲ್ಲಿ ಶವಸಂಸ್ಕಾರ ನೆರವೇರಿಸಲಾಯಿತು ಎಂದು ವರದಿಯಾಗಿದೆ.

    ವಹೀದ್ ಖಾನ್ ಚಲಾಯಿಸುತ್ತಿದ್ದ ವಾಹನ ಪಲ್ಟಿಯಾಗಿ ಅವರು ಮೃತರಾಗಿದ್ದರು. ಅವರು ಸಾಜಿರ್‌ನ ವ್ಯಾಪಾರಿಸಂಸ್ಥೆಗಳಿಗೆ ಆವಶ್ಯಕ ಸಾಮಗ್ರಿಗಳನ್ನು ಪೂರೈಸುವ ಉದ್ಯೋಗ ಮಾಡುತ್ತಿದ್ದರು. ಜುಲೈ 23ರಂದು ಬೆಳಗ್ಗೆ 11 ಗಂಟೆಗೆ ಸಾಜಿರ್‌ನಿಂದ ತನ್ನ ಪಿಕಪ್ ವಾಹನದಲ್ಲಿ ಹೊರಟಿದ್ದ ಅವರು ನಂತರ ನಾಪತ್ತೆಯಾಗಿದ್ದರು. ಸಾಮಗ್ರಿಗಳನ್ನು ತರಲಿಕ್ಕಾಗಿ ನೀಡಿದ್ದ ಹಣವೂ ಅವರ ಕೈಯಲ್ಲಿತ್ತು ಎನ್ನಲಾಗಿದೆ. ಅಂದು ಸಂಜೆ ವಹೀದ್‌ಖಾನ್‌ರ ಗೆಳೆಯ ಫೋನ್ ಮಾಡಿದಾಗ ಬೇರೆಯಾರೋ ಅರೇಬಿಕ್ ಭಾಷೆಯಲ್ಲಿ ವಹೀದ್ ಇಲ್ಲ ಎಂದು ಹೇಳಿ ಮೊಬೈಲ್ ಫೋನ್ ಬಂದ್ ಮಾಡಿದ್ದರು. ನಂತರ ಕರೆ ಮಾಡಿದಾಗ ಸ್ವಿಚ್‌ಆಫ್ ಆಗಿತ್ತು. ನಂತರ ವಹೀದ್‌ಖಾನ್‌ರ ಸ್ಫೋನ್ಸರ್ ಪೊಲೀಸರಿಗೆ ದೂರು ನೀಡಿದ್ದರು. ಪಿಕ್‌ಅಪ್ ವ್ಯಾನ್ ರಸ್ತೆಯ ಡಿವೈಡರ್‌ಗೆ ಢಿಕ್ಕಿಹೊಡೆದಿತ್ತು. ರಿಯಾದ್ ಪೊಲೀಸರು ಅವರನ್ನು ಆಸ್ಪತ್ರೆಗೆ ಸೇರಿಸಿದ್ದರು. ಐದು ದಿನಗಳ ಚಿಕಿತ್ಸೆಯ ಬಳಿಕ ಅವರು ಆಸ್ಪತ್ರೆಯಲ್ಲಿ ಮೃತರಾಗಿದ್ದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X