Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರ-ಬಲೂಚಿಸ್ತಾನ ಸಮಸ್ಯೆಯನ್ನು...

ಕಾಶ್ಮೀರ-ಬಲೂಚಿಸ್ತಾನ ಸಮಸ್ಯೆಯನ್ನು ಒಳಗೊಂಡಿರುವ ಎರಡು ಪಕ್ಷಗಳೇ ಪರಿಹರಿಸಬೇಕು: ಅಮೆರಿಕನ್ ರಾಯಭಾರಿ

ವಾರ್ತಾಭಾರತಿವಾರ್ತಾಭಾರತಿ23 Aug 2016 8:05 PM IST
share

ಹೊಸದಿಲ್ಲಿ, ಆ.23: ಕಾಶ್ಮೀರ ಅಥವಾ ಬಲೂಚಿಸ್ಥಾನಕ್ಕೆ ಸಂಬಂಧಿಸಿದ ವಿವಾದದ ಕುರಿತು ‘ಸಂಬಂಧಿಸಿದ ಎರಡು ಪಕ್ಷಗಳೇ’ ನಿರ್ಧರಿಸಬೇಕೆಂದು ಅಮೇರಿಕವಿಂದು ಅಭಿಪ್ರಾಯಿಸಿದೆ.
 ಬಲೂಚಿಸ್ತಾನ ಅಥವಾ ನಿಖರವಾಗಿ ಕಾಶ್ಮೀರದಲ್ಲಿ ಹೆಚ್ಚಿರುವ ಉದ್ವಿಗ್ನತೆಯ ಕುರಿತಾಗಿಯೂ ಹೇಳುವುದಾದರೆ, ವಿಷಯವನ್ನು ಎರಡೂ ಪಕ್ಷಗಳ ನಿರ್ಧಾರಕ್ಕೆ ಬಿಡಿ ಎಂಬುದು ತಮ್ಮ ಸುದೀರ್ಘ ಕಾಲದ ನೀತಿಯಾಗಿದೆಯೆಂದು ‘ಕ್ವಿಂಟ್’ ನ್ಯೂಸ್ ವೆಬ್‌ಸೈಟ್‌ಗೆ ನೀಡಿರುವ ಸಂದರ್ಶನವೊಂದರಲ್ಲಿ ಅಮೆರಿಕನ್ ರಾಯಭಾರಿ ರಿಚಾರ್ಡ್ ವರ್ಮ ಹೇಳಿದ್ದಾರೆನ್ನಲಾಗಿದೆ.
ಪಾಕಿಸ್ತಾನದಲ್ಲಿ ಹುಟ್ಟಿ ಭಾರತದತ್ತ ಗುರಿಯಿರಿಸುವ ಭಯೋತ್ಪಾದನೆಯ ಬಗ್ಗೆ ಅಮೆರಿಕ ಕಳವಳವನ್ನೇಕೆ ಎತ್ತುತ್ತಿಲ್ಲ ಎಂಬ ಪ್ರಶ್ನೆಗೆ, ಅದನ್ನು ತಾನು ಒಪ್ಪುವುದಿಲ್ಲ ಎಂದಿದ್ದಾರೆ.
ನಿರ್ದಿಷ್ಟವಾಗಿ ಕಳೆದ 15 ವರ್ಷಗಳಲ್ಲಿ, ಬೇರೆ ಬೇರೆ ಆಡಳಿತಗಳಲ್ಲಿ ಅಮೆರಿಕವು, ಅವರೆಲ್ಲೇ ಇರಲಿ... ಎಲ್ಟಿಟಿಇ ಸಹಿತ ಭಯೋತ್ಪಾದಕರ ಬೆನ್ನು ಬಿದ್ದಿತ್ತು. ತಮ್ಮ ಬದ್ಧತೆಯಲ್ಲಿ ಯಾವುದೇ ಸಂಶಯವಿದೆಯೆಂದು ತನಗನಿಸುವುದಿಲ್ಲ ಎಂದು ವರ್ಮ ಹೇಳಿದ್ದಾರೆ.
ಭಯೋತ್ಪಾದನಾ ವಿರೋಧಿ ಸಮರ ಒಂದು ‘ಅಗಾಧ ವಿಷಯ’ ಎಂದ ಅವರು, ಭಾರತದಂತೆಯೇ ಅಮೆರಿಕವೂ ಭಯೋತ್ಪಾದನೆಯಿಂದ ಸಂತ್ರಸ್ತವಾಗಿದೆ. 9/11ರ ಭಯೋತ್ಪಾದಕ ದಾಳಿಯ ಬಳಿಕ ಅಮೆರಿಕವು ಭಯೋತ್ಪಾದನೆ ನಿಗ್ರಹಕ್ಕೆ ಅವಿರತವಾಗಿ ಶ್ರಮಿಸುತ್ತಿವೆಯೆಂದು ಅವರು ತಿಳಿಸಿದ್ದಾರೆ.
ಭಾರತಕ್ಕೆ ಎನ್‌ಎಸ್‌ಜಿ ಸದಸ್ಯತ್ವವನ್ನು ತಡೆಯುವ ಚೀನದ ಪ್ರಯತ್ನವನ್ನು ಅಮೆರಿಕ ಹೇಗೆ ನಿಭಾಯಿಸಲಿದೆಯೆಂಬ ಪ್ರಶ್ನೆಗೆ, ಇದೊಂದು ಕಠಿಣ ಪರಿಶ್ರಮದ ರಾಜತಾಂತ್ರಿಕತೆಯಾಗಿದ್ದು, ಅಮೆರಿಕ ಅದನ್ನು ಸಾಧಿಸಬಲ್ಲುದೆಂದು ವರ್ಮ ಉತ್ತರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X