Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದರ್ ತೆರೆಸಾಗೆ ಸಂತಪದವಿ ಪ್ರದಾನ...

ಮದರ್ ತೆರೆಸಾಗೆ ಸಂತಪದವಿ ಪ್ರದಾನ ಪ್ರಯುಕ್ತ ವಿಶೇಷ ಅಂಚೆ ಲಕೋಟೆ,ನಾಣ್ಯ ಮತ್ತು ಪ್ರತಿಮೆ

ವಾರ್ತಾಭಾರತಿವಾರ್ತಾಭಾರತಿ23 Aug 2016 8:33 PM IST
share
ಮದರ್ ತೆರೆಸಾಗೆ ಸಂತಪದವಿ ಪ್ರದಾನ ಪ್ರಯುಕ್ತ ವಿಶೇಷ ಅಂಚೆ ಲಕೋಟೆ,ನಾಣ್ಯ ಮತ್ತು ಪ್ರತಿಮೆ

ಕೋಲ್ಕತಾ,ಆ.23: ಮದರ್ ತೆರೆಸಾ ಅವರಿಗೆ ಸಂತ ಪದವಿ ಪ್ರದಾನ ಸಮಾರಂಭವು ಸೆ.4ರಂದು ವ್ಯಾಟಿಕನ್‌ನಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ವಿಶೇಷ ಅಂಚೆ ಲಕೋಟೆ ಮತ್ತು ನಾಣ್ಯಗಳ ಬಿಡುಗಡೆಯ ಜೊತೆಗೆ ವಿಗ್ರಹವೊಂದನ್ನು ಸ್ಥಾಪಿಸಲಾಗುವುದು.
ಭಾರತೀಯ ಅಂಚೆ ಇಲಾಖೆಯು ಶುದ್ಧರೇಷ್ಮೆಯಿಂದ ತಯಾರಿಸಲಾದ ಮದರ್ ತೆರೆಸಾ ಅವರ ವಿಶೇಷ ಲಕೋಟೆ ಮತ್ತು ನಾಣ್ಯವನ್ನು ಕೆತ್ತಲಾದ ಲಕೋಟೆಯನ್ನು ಸೆ.2ರಂದು ಬಿಡುಗಡೆಗೊಳಿಸಲಿದೆ.
2010ರಲ್ಲಿ ತೆರೆಸಾ ಅವರ ಜನ್ಮ ಶತಾಬ್ದಿ ಆಚರಣೆಗಳ ಸ್ಮರಣಾರ್ಥ ಭಾರತ ಸರಕಾರವು ಹೊರಡಿಸಿದ್ದ ಐದು ರೂ.ಗಳ ಸ್ಮಾರಕ ನಾಣ್ಯವನ್ನು ಲಕೋಟೆಯ ಮೇಲೆ ಕೆತ್ತಲಾಗುವುದು. ಇದು ಸಂಗ್ರಹಯೋಗ್ಯ ನಾಟ್ಯ ಮತ್ತು ಅಂಚೆಚೀಟಿಗಳ ವಿಶೇಷ ಲಕ್ಷಣಗಳೊಂದಿಗೆ ಬಿಡುಗಡೆಯಾಗಲಿದೆ ಎಂದು ಅಂಚೆಚೀಟಿಗಳನ್ನು ವಿನ್ಯಾಸಗೊಳಿಸಿರುವ ಖ್ಯಾತ ಅಂಚೆಚೀಟಿ ಸಂಗ್ರಹಕಾರ ಅಲೋಕ್ ಕೆ.ಗೋಯಲ್ ತಿಳಿಸಿದರು. ಇಂತಹ 1000 ಲಕೋಟೆಗಳನ್ನು ಮಾತ್ರ ಬಿಡುಗಡೆಗೊಳಿಸಲಾಗುತ್ತದೆ.
ಅತ್ತ ತೆರೆಸಾ 1910ರಲ್ಲಿ ಜನ್ಮ ತಾಳಿದ್ದ ರಿಪಬ್ಲಿಕ್ ಆಫ್ ಮೆಸೆಡೋನಿಯಾ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆಯ ಸ್ಮರಣಾರ್ಥ ವಿಶೇಷ ಚಿನ್ನದ ಲೇಪನದ ಬೆಳ್ಳಿಯ ನಾಣ್ಯಗಳನ್ನು ಬಿಡುಗಡೆಗೊಳಿಸುವುದಾಗಿ ಪ್ರಕಟಿಸಿದೆ. 100 ಮೆಸೆಡೋನಿಯನ್ ದಿನಾರ್ ಮುಖಬೆಲೆಯ ಈ ನಾಣ್ಯಗಳು ಮುಂದಿನ ತಿಂಗಳು ಬಿಡುಗಡೆಗೊಳ್ಳಲಿವೆ.
ಸೆ.2ರಂದು ಮದರ್ ತೆರೆಸಾ ಅವರ ಕಂಚಿನ ಪ್ರತಿಮೆಯೊಂದನ್ನು ಅವರು ದೀನದಲಿತರ ಸೇವೆಯಲ್ಲಿ ತನ್ನ ಜೀವಮಾನವನ್ನು ಕಳೆದ ಕೋಲ್ಕತಾದ ಬಿಷಪ್ ಹೌಸ್‌ನಲ್ಲಿ ಪೋಪ್ ಜಾನ್ ಪಾಲ್-2 ಅವರ ಪ್ರತಿಮೆಯ ಬಳಿ ಸ್ಥಾಪಿಸಲಾಗುವುದು. ಇಟಲಿಯಿಂದ ಆಮದು ಮಾಡಲಾದ ಕಂಚಿನಿಂದ ಈ ಪ್ರತಿಮೆಯನ್ನು ತಯಾರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X