Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ವಿಧಾನಸಭೆಯಲ್ಲಿ ದಲಿತ...

ಗುಜರಾತ್ ವಿಧಾನಸಭೆಯಲ್ಲಿ ದಲಿತ ದೌರ್ಜನ್ಯದ ಗದ್ದಲ : 50 ಕಾಂಗ್ರೆಸ್ ಶಾಸಕರ ಅಮಾನತು

ವಾರ್ತಾಭಾರತಿವಾರ್ತಾಭಾರತಿ23 Aug 2016 10:38 PM IST
share
ಗುಜರಾತ್ ವಿಧಾನಸಭೆಯಲ್ಲಿ ದಲಿತ ದೌರ್ಜನ್ಯದ ಗದ್ದಲ : 50 ಕಾಂಗ್ರೆಸ್ ಶಾಸಕರ ಅಮಾನತು

ಗಾಂಧಿನಗರ, ಆ.23: ಉನಾ ದಲಿತ ದೌರ್ಜನ್ಯ ಘಟನೆಯ ಬಗ್ಗೆ ಪ್ರದರ್ಶನ ನಡೆಸಿ, ಸದನದ ಕಲಾಪಕ್ಕೆ ಭಂಗ ತಂದ ಗುಜರಾತ್ ವಿಧಾನಸಭೆಯ 50 ಮಂದಿ ಕಾಂಗ್ರೆಸ್ ಶಾಸಕರನ್ನು ಇಂದು ಮಾರ್ಶಲ್‌ಗಳಿಂದ ತೆರವುಗೊಳಿಸಿ ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ.

ಉನಾದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯದ ಕುರಿತು ಚರ್ಚೆಯ ವೇಳೆ, ಕಾಂಗ್ರೆಸ್ ಸದಸ್ಯರು ಸದನದ ಅಂಗಳಕ್ಕಿಳಿದರು. ಬಿಜೆಪಿ ಸರಕಾರ ದಲಿತ ವಿರೋಧಿಯೆಂಬ ಫಲಕಗಳನ್ನು ಅವರು ಪ್ರದರ್ಶಿಸಿದ ರಲ್ಲದೆ, ಆಳುವ ಪಕ್ಷದ ಸಚಿವರತ್ತ ಬಳೆಗಳನ್ನು ಎಸೆದರು.

ಕನಿಷ್ಠ 20 ಸದಸ್ಯರು ಬ್ಯಾನರ್‌ಗಳ ಉಡುಪನ್ನು ಧರಿಸಿದ್ದರು. ವಿಧಾನಸಭಾಧ್ಯಕ್ಷ ರಮಣ್‌ಲಾಲ್ ವೋರಾ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತಿದ್ದರೂ ಲೆಕ್ಕಿಸದೆ ಕಾಂಗ್ರೆಸ್ ಶಾಸಕರು ಪ್ರತಿಭಟನೆ ಮುಂದುವರಿಸಿದರು.

ಕೋಲಾಹಲ ಶಾಂತವಾಗುವ ಲಕ್ಷಣ ಕಾಣಿಸದಿದ್ದಾಗ, ಅವರನ್ನು ಸದನದಿಂದ ತೆರವುಗೊಳಿಸುವಂತೆ ಮಾರ್ಶಲ್‌ಗಳಿಗೆ ಸ್ಪೀಕರ್ ಆದೇಶಿಸಿದರು. ಬಳಿಕ ಅವರು, ಪ್ರತಿ ಶಾಸಕನ ಹೆಸರು ಕರೆದು, ಅವರನ್ನು ಒಂದು ದಿನದ ಮಟ್ಟಿಗೆ ಉಚ್ಚಾ ಟಿಸಿದರು. ಅದರಂತೆಯೇ ಕಾಂಗ್ರೆಸ್ ಶಾಸಕರನ್ನು ಸದನ ದಿಂದ ಬಲವಂತವಾಗಿ ಹೊರಗೆ ಕರೆದೊಯ್ಯಲಾಯಿತು.

ವಿಪಕ್ಷಗಳ ಸದಸ್ಯರು ದಲಿತರ ವಿಷಯದಲ್ಲಿ ಪ್ರತಿಭಟನೆ ನಡೆಸುವ ಪೂರ್ವಯೋಜಿತ ಕಾರ್ಯವ್ಯೆಹದೊಂದಿಗೆ ಬಂದಿದ್ದರು. ದಲಿತರ ಕುರಿತು ಕಾಳಜಿಗಿಂತಲೂ ಹೆಚ್ಚು, ಅದರಿಂದ ರಾಜಕೀಯ ಲಾಭ ಪಡೆಯುವುದು ಅವರ ಉದ್ದೇಶವಾಗಿತ್ತೆಂದು ವಿಧಾನಸಭಾಧ್ಯಕ್ಷರು ಟೀಕಿಸಿದರು.

 ಕಾಂಗ್ರೆಸ್‌ನ ವಿಪಕ್ಷ ನಾಯಕ ಶಂಕರಸಿಂಹ ವೇಲಾ ಹಾಗೂ ಹಿರಿಯ ನಾಯಕ ಮೋಹನ ಸಿಂಹ ರಥ್ವಾ, ಈ ಕೋಲಾಹಲದ ವೇಳೆ ತಮ್ಮ ಆಸನಗಳಲ್ಲಿ ಕುಳಿತೇ ಇದ್ದರು. ಅವರನ್ನು ಸ್ಪೀಕರ್ ಅಮಾನತುಗೊಳಿಸಿಲ್ಲವಾದರೂ, ಬಳಿಕ ಅವರು ವೋರಾರ ಕ್ರಮವನ್ನು ಪ್ರತಿಭಟಿಸಿ ಸಭಾತ್ಯಾಗ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X