Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದುಲೀಪ್ ಟ್ರೋಫಿ: ಹಗಲು-ರಾತ್ರಿ...

ದುಲೀಪ್ ಟ್ರೋಫಿ: ಹಗಲು-ರಾತ್ರಿ ಪಂದ್ಯದಲ್ಲಿ ಮೊದಲ ಬಾರಿ ಪಿಂಕ್ ಚೆಂಡು ಬಳಕೆ

ವಾರ್ತಾಭಾರತಿವಾರ್ತಾಭಾರತಿ23 Aug 2016 11:32 PM IST
share
ದುಲೀಪ್ ಟ್ರೋಫಿ: ಹಗಲು-ರಾತ್ರಿ ಪಂದ್ಯದಲ್ಲಿ ಮೊದಲ ಬಾರಿ ಪಿಂಕ್ ಚೆಂಡು ಬಳಕೆ

ಹೊಸದಿಲ್ಲಿ, ಆ.23: ಭಾರತದಲ್ಲಿ ಇದೇ ಮೊದಲ ಬಾರಿ ದೇಶೀಯ ಚಾಂಪಿಯನ್‌ಶಿಪ್ ದುಲೀಪ್ ಟ್ರೋಫಿಯ ಹಗಲು-ರಾತ್ರಿ ಪಂದ್ಯದಲ್ಲಿ ಪಿಂಕ್ ಚೆಂಡನ್ನು ಬಳಸಿ ಪ್ರಯೋಗ ನಡೆಸಲಾಗಿದೆ. ಪಂದ್ಯಕ್ಕೆ ಪದೇ ಪದೇ ಫ್ಲಡ್‌ಲೈಟ್ ಕೈಕೊಟ್ಟಿದ್ದು ಟೂರ್ನಿಯ ಮೊದಲ ದಿನದಾಟದಲ್ಲಿ ಹೆಚ್ಚು ಸುದ್ದಿಯಾಯಿತು.

 ಪಿಂಕ್ ಬಾಲ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲ ದಿನ ವೇಗದ ಬೌಲರ್‌ಗಳು ಪ್ರಾಬಲ್ಯ ಮೆರೆದಿದ್ದು ಒಟ್ಟು 17 ವಿಕೆಟ್‌ಗಳು ಪತನಗೊಂಡವು. ಬ್ಯಾಟ್ಸ್‌ಮನ್‌ಗಳು ಪಿಂಕ್ ಚೆಂಡನ್ನು ಎದುರಿಸಲು ಪರದಾಟ ನಡೆಸಿರುವುದು ಹೆಚ್ಚು ವಿಕೆಟ್ ಪತನಕ್ಕೆ ಕಾರಣವಾಯಿತು. ಕರೆಂಟ್ ಕೈಕೊಟ್ಟ ಕಾರಣ ಎರಡು ಬಾರಿ ಪಂದ್ಯವನ್ನು ನಿಲ್ಲಿಸಬೇಕಾಯಿತು. ಎರಡು ಟವರ್‌ನಲ್ಲಿ ವಿದ್ಯುತ್ ವೈಫಲ್ಯ ಕಂಡುಬಂದ ಕಾರಣ ಒಟ್ಟು 78 ನಿಮಿಷಗಳ ಪಂದ್ಯ ತೊಂದರೆಗೀಡಾಯಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ಇಂಡಿಯಾ ರೆಡ್ ತಂಡ ಇಂಡಿಯಾ ಗ್ರೀನ್ ವಿರುದ್ಧ 48.2 ಓವರ್‌ಗಳಲ್ಲಿ 161 ರನ್‌ಗೆ ಆಲೌಟಾಯಿತು. ಸಂದೀಪ್ ಶರ್ಮ 62 ರನ್‌ಗೆ 4 ವಿಕೆಟ್ ಕಬಳಿಸಿದರು.

ಬ್ಯಾಟಿಂಗ್ ಆರಂಭಿಸಿದ ಗ್ರೀನ್ ತಂಡ ಮೊದಲ ದಿನದಾಟದಂತ್ಯಕ್ಕೆ 35 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿತು. ಸಿಂಗ್(3-32) ಹಾಗೂ ಕುಲ್‌ದೀಪ್ ಯಾದವ್(3-26) ತಲಾ 3 ವಿಕೆಟ್ ಪಡೆದರು.ನಾಯಕ ಸುರೇಶ್ ರೈನಾ(35) ಅಗ್ರ ಸ್ಕೋರರ್ ಎನಿಸಿಕೊಂಡರು.

ನಾಲ್ಕು ದಿನಗಳ ತ್ರಿಕೋನ ಟೂರ್ನಿ ದುಲೀಪ್ ಟ್ರೋಫಿ ಸಾಂಪ್ರದಾಯಿಕವಾಗಿ ಭಾರತೀಯ ಕ್ರಿಕೆಟ್ ಋತುವಿನ ಆರಂಭವನ್ನು ಸೂಚಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X