Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಜೊತೆ ಕತ್ತಿ, ಸುತ್ತಿಗೆಯನ್ನೂ...

ಕೇರಳದ ಜೊತೆ ಕತ್ತಿ, ಸುತ್ತಿಗೆಯನ್ನೂ ಉಳಿಸಿಕೊಂಡ ಸಿಪಿಎಂ!

ವಾರ್ತಾಭಾರತಿವಾರ್ತಾಭಾರತಿ23 Aug 2016 11:33 PM IST
share

ಹೊಸದಿಲ್ಲಿ, ಆ.23: ಕಳೆದ ಲೋಕಸಭಾ ಚುನಾವಣೆ ಹಾಗೂ ನಂತರ ನಡೆದ ಅಸೆಂಬ್ಲಿ ಚುನಾವಣೆಗಳಲ್ಲಿ ಕಳಪೆ ನಿರ್ವಹಣೆ ತೋರಿ ತಮ್ಮ ರಾಷ್ಟ್ರೀಯ ಪಕ್ಷ ಸ್ಥಾನ ಮಾನ ಕಳೆದುಕೊಳ್ಳಲಿದ್ದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್) ಬಹುಜನ ಸಮಾಜ ಪಕ್ಷ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಕ್ಷಣೆಗೆ ಭಾರತದ ಚುನಾವಣಾ ಆಯೋಗ ಮುಂದೆ ಬಂದಿದೆ. ಈ ಪಕ್ಷಗಳಿಗೆ ತಂತಮ್ಮ ಚುನಾವಣಾ ಚಿಹ್ನೆಗಳನ್ನು ಉಳಿಸಿಕೊಂಡು ಮುಂದುವರಿಸಿಕೊಂಡು ಹೋಗಲು ಚುನಾವಣಾ ಆಯೋಗದ ಹೊಸ ಆದೇಶ ಸಹಾಯ ಮಾಡಿದೆ.

  ಪ್ರತಿ ಎರಡು ಸತತ ಚುನಾವಣೆಗಳ ಬಳಿಕ ಪಕ್ಷಗಳ ರಾಷ್ಟ್ರೀಯ ಸ್ಥಾನಮಾನದ ಬಗ್ಗೆ ಪರಿಶೀಲಿಸಲಾಗುವು ದಲ್ಲದೆ ಈಗಿನಂತೆ ಪ್ರತಿ ಚುನಾವಣೆಯ ನಂತರ ನಡೆಸ ಲಾಗುವುದಿಲ್ಲ ಎಂದು ಸೋಮವಾರ ತಿದ್ದುಪಡಿಗೊಂಡ ಇಲೆಕ್ಷನ್ ಸಿಂಬಲ್ಸ್ (ರಿಸರ್ವೇಶನ್ ಆ್ಯಂಡ್ ಅಲಾಟ್‌ಮೆಂಟ್) ಆದೇಶ ತಿಳಿಸುತ್ತವೆ. ಮೇಲೆ ತಿಳಿಸಿದ ಪಕ್ಷಗಳು ಸೇರಿದಂತೆ ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾ ದಳಗಳು ಈ ನಿಟ್ಟಿನಲ್ಲಿ ಈ ಹಿಂದೆ ಮನವಿ ಸಲ್ಲಿಸಿದ್ದವು.
  ಹೊಸ ಆದೇಶದಂತೆ ಲೋಕಸಭಾ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಶೇ.6 ಮತಗಳನ್ನು ಪಡೆದ ಪಕ್ಷಗಳು ಮಾತ್ರ ರಾಷ್ಟ್ರೀಯ ಪಕ್ಷಗಳೆಂಬ ಅರ್ಹತೆ ಪಡೆಯುತ್ತವೆ. ಮೂರು ರಾಜ್ಯಗಳಲ್ಲಿ ಪಕ್ಷವೊಂದಕ್ಕೆ 11 ಸಂಸದರಿದ್ದರೆ ಸಹ ಅದು ರಾಷ್ಟ್ರೀಯ ಪಕ್ಷವೆಂದು ಪರಿಗಣಿತವಾಗುತ್ತದೆ.
 2014ರ ಚುನಾವಣೆಯ ನಂತರ ಬಿಜೆಪಿ, ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಮಾತ್ರ ರಾಷ್ಟ್ರೀಯ ಪಕ್ಷಗಳೆಂಬ ಸ್ಥಾನಮಾನ ಪಡೆದಿದೆ. ಚುನಾವಣಾ ಫಲಿತಾಂಶಗಳು ಹಲವು ಅಂಶಗಳ ಮೇಲೆ ಅವಲಂಬಿತವಾಗುತ್ತವೆ ಹಾಗೂ ಹಲವಾರು ಬಾರಿ ಬಲಿಷ್ಠ ಪಕ್ಷಗಳೇ ಚುನಾವಣೆಯಲ್ಲಿ ಕಳಪೆ ನಿರ್ವಹಣೆ ತೋರುವುದರಿಂದ ರಾಷ್ಟ್ರೀಯ ಪಕ್ಷಗಳ ಸ್ಥಾನಮಾನವನ್ನು ಪ್ರತಿ 10 ವರ್ಷಗಳಿಗೊಮ್ಮೆ ನಿರ್ಧರಿಸಬೇಕು ಎಂದು ಹಲವು ಪಕ್ಷಗಳು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X