Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈದ್ಯರು, ಔಷಧ ಕಂಪೆನಿಗಳ ಬೇಜವಾಬ್ದಾರಿ

ವೈದ್ಯರು, ಔಷಧ ಕಂಪೆನಿಗಳ ಬೇಜವಾಬ್ದಾರಿ

ಅಡ್ಡ ಪರಿಣಾಮಗಳಿಗೆ ಭಾರೀ ಬೆಲೆ ತೆರುತ್ತಿರುವ ಜನರು

ವಾರ್ತಾಭಾರತಿವಾರ್ತಾಭಾರತಿ23 Aug 2016 11:35 PM IST
share

ಮುಂಬೈ, ಆ.23: ವೈದ್ಯರು, ಔಷಧ ಕಂಪೆನಿಗಳ ಬೇಜವಾಬ್ದಾರಿ ಯಿಂದಾಗಿ ಜನಸಾಮಾನ್ಯರು ಔಷಧಗಳ ಅಡ್ಡ ಪರಿಣಾಮಗಳಿಗೆ ಭಾರೀ ಬೆಲೆ ತೆರುತ್ತಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.

ಬಹುತೇಕ ಯಾವ ವೈದ್ಯರೂ ರೋಗಿಗಳಿಗೆ ಔಷಧ ಚೀಟಿ ನೀಡುವಾಗ, ಅದರ ಅಡ್ಡಪರಿಣಾಮಗಳ ಬಗ್ಗೆ ಮಾಹಿತಿ ನೀಡುವುದಿಲ್ಲ. ಔಷಧಿಯ ಪ್ಯಾಕೇಟ್‌ನಲ್ಲೂ ಬಳಕೆ ಮಾರ್ಗಸೂಚಿ ಅಥವಾ ಅದರಿಂದ ಉಂಟಾಗಬಹುದಾದ ಅಡ್ಡ ಪರಿಣಾಮಗಳ ಬಗ್ಗೆ ಮಾಹಿತಿ ಇರುವುದಿಲ್ಲ.
ಇಲ್ಲೊಂದು ಉದಾಹರಣೆ ಇದೆ ನೋಡಿ. 10 ವರ್ಷದ ರುಚಿ ಎಂಬ ಬಾಲಕಿಯನ್ನು ಇಎನ್‌ಟಿ ವೈದ್ಯರ ಬಳಿಗೆ ಕರೆದೊಯ್ಯಲಾಯಿತು. ವೈದ್ಯರು ಸಿಪ್ರೊಫ್ಲೋಕ್ಸಾಸಿನ್ ಎಂಬ ಮಾತ್ರೆ ಬರೆದುಕೊಟ್ಟರು. ಇದರ ಅಡ್ಡ ಪರಿಣಾಮಗಳ ಬಗ್ಗೆ ಯಾವ ಮಾಹಿತಿಯನ್ನೂ ನೀಡಲಿಲ್ಲ. ಔಷಧಿ ಪ್ಯಾಕೇಟ್‌ನಲ್ಲೂ ಬಳಕೆ ಮಾರ್ಗಸೂಚಿ ಇರಲಿಲ್ಲ. ಸತತ 15 ದಿನಗಳ ಕಾಲ ಅದನ್ನು ಸೇವಿಸಿದ ಬಳಿಕ ರುಚಿಗೆ ತೀವ್ರ ಸ್ವರೂಪದ ಅಸ್ಥಿಪಂಜರಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿತು. ವೈದ್ಯರು ಹಾಗೂ ಔಷಧ ಕಂಪೆನಿಯ ನಿರ್ಲಕ್ಷದಿಂದಾಗಿ ಬಾಲಕಿ ಬಹುತೇಕ ತೆವಳುವ ಹಂತಕ್ಕೆ ಬಂದಿದ್ದಾಳೆ. ಔಷಧಗಳ ಅಡ್ಡಪರಿಣಾಮಗಳಿಂದ ಇಂಥ ಸಮಸ್ಯೆಗೆ ಒಳಗಾಗುವ ಹಲವು ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ ಇರುತ್ತವೆ. ಔಷಧಗಳ ಬಳಕೆ ವೇಳೆ ಅದರ ಅಡ್ಡ ಪರಿಣಾಮಗಳ ಬಗ್ಗೆ ರೋಗಿಗಳಿಗೆ ಮಾಹಿತಿ ನೀಡುವುದೇ ಇಲ್ಲ ಎಂದು ಎಂಐಎಂಎಸ್ ವೈದ್ಯಕೀಯ ನಿಯತಕಾಲಿಕದ ಸಂಪಾದಕ ಸಿ.ಎಂ.ಗುಲ್ಹಾತಿ ಹೇಳುತ್ತಾರೆ.
ಕೆಲ ನೋವು ನಿವಾರಕ ಅಥವಾ ಆ್ಯಂಟಿ ಬಯೋಟಿಕ್‌ಗಳನ್ನು ಗರ್ಭಿಣಿಯರಿಗೆ ನೀಡಬಾರದು. ಎದೆಹಾಲು ಉಣಿಸುವ ತಾಯಂದಿರಿಗೆ ಕೆಲ ಔಷಧ ನೀಡುವುದು ನಿಷಿದ್ಧ. 12 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಬ್ಯಾಕ್ಟೀರಿಯಾ ನಿರೋಧಕ, ಆ್ಯಸಿಡಿಟಿ ನಿವಾರಕ, ಕಫ ಮತ್ತು ನೆಗಡಿಯಂಥ ಕಾಯಿಲೆಗಳಿಗೆ ಕೆಲ ಔಷಧಿಗಳನ್ನು ನೀಡಬಾರದು. ಆದರೆ ಬಹುತೇಕ ವೈದ್ಯರು, ಮಹಿಳೆಯರಿಗೆ ಚಿಕಿತ್ಸೆ ನೀಡುವ ವೇಳೆ ಗರ್ಭಿಣಿಯರೇ ಅಥವಾ ಎದೆಹಾಲು ಉಣಿಸುತ್ತಿದ್ದಾರೆಯೇ ಎಂಬ ಬಗ್ಗೆ ಕೇಳುವುದೇ ಇಲ್ಲ.
ಆದರೆ ಕಂಪೆನಿಗಳು ತಮ್ಮ ತಪ್ಪುಒಪ್ಪಿಕೊಳ್ಳುವುದಿಲ್ಲ. ಸುರಕ್ಷಾ ಕ್ರಮಗಳನ್ನು ವಿವರಿಸುವುದು ಜಾಹೀರಾತು ನೀಡಿದಂತಾಗುತ್ತದೆ ಹಾಗೂ ಡ್ರಗ್ಸ್ ಆ್ಯಂಡ್ ಮ್ಯಾಜಿಕ್ ರೆಮೆಡೀಸ್ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಸಮರ್ಥಿಸಿಕೊಳ್ಳುತ್ತಾರೆ. ಆದರೆ ಭಾರತದ ಡಗ್ಸ್ ಕಂಟ್ರೋಲರ್ ಜನರಲ್ ಜಿ.ಎನ್.ಸಿಂಗ್, ರೋಗಿಗಳ ಹಿತದೃಷ್ಟಿಯಿಂದ ಇಂಥ ಮಾಹಿತಿ ನೀಡುವುದು ಕಡ್ಡಾಯ ಎಂದು ಹೇಳುತ್ತಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X