Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಈತನ ಹೊಟ್ಟೆಯೊಳಗೆ ಎಷ್ಟು ಡಝನ್...

ಈತನ ಹೊಟ್ಟೆಯೊಳಗೆ ಎಷ್ಟು ಡಝನ್ ಚೂರಿಗಳಿದ್ದವು ಗೊತ್ತೆ?

ವಾರ್ತಾಭಾರತಿವಾರ್ತಾಭಾರತಿ24 Aug 2016 11:30 PM IST
share
ಈತನ ಹೊಟ್ಟೆಯೊಳಗೆ ಎಷ್ಟು ಡಝನ್ ಚೂರಿಗಳಿದ್ದವು ಗೊತ್ತೆ?

ಉತ್ತರ ಭಾರತದಲ್ಲಿ ವ್ಯಕ್ತಿಯೊಬ್ಬನ ಹೊಟ್ಟೆಯಿಂದ ಶಸ್ತ್ರಚಿಕಿತ್ಸೆ ನಡೆಸಿ 40 ಚೂರಿಗಳನ್ನು ಹೊರ ತೆಗೆಯಲಾಗಿದೆ. ವ್ಯಕ್ತಿ ಈ ಚೂರಿಗಳನ್ನು ಕಳೆದ ಎರಡು ತಿಂಗಳಲ್ಲಿ ನುಂಗಿದ್ದನೆನ್ನಲಾಗಿದೆ. 43 ವರ್ಷದ ಪೊಲೀಸ್ ಕಾನ್‌ಸ್ಟೇಬಲ್ ಈಗ ಚೂರಿಗಳನ್ನು ತೆಗೆದ ಶಸ್ತ್ರಚಿಕಿತ್ಸೆಯ ನಂತರ ಪಂಜಾಬ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಕೆಲವು ಮಡಿಚಿದ ಮತ್ತು ಕೆಲವು ನೇರವಾಗಿದ್ದ 18 ಸೆಂಟಿಮೀಟರ್‌ಗಳಷ್ಟು ಉದ್ದದ ಚೂರಿಗಳನ್ನು ವ್ಯಕ್ತಿ ನುಂಗಿದ್ದ ಎಂದು ವೈದ್ಯರು ಹೇಳಿದ್ದಾರೆ. ಮಾನಸಿಕ ಸಮಸ್ಯೆಯಿಂದ ನರಳುತ್ತಿದ್ದ ರೋಗಿಗೆ ಈಗ ಕೌನ್ಸಲಿಂಗ್ ನೀಡಲಾಗುತ್ತಿದೆ.

ಐದು ಗಂಟೆಗಳ ಕಾಲ ನಡೆದ ಶಸ್ತ್ರಚಿಕಿತ್ಸೆಯ ನೇತೃತ್ವ ವಹಿಸಿದ್ದ ವೈದ್ಯರಾದ ಡಾ ಜಿತೇಂದ್ರ ಮಲ್ಹೋತ್ರ ಹಿಂದೆಂದೂ ಚೂರಿಗಳನ್ನು ನುಂಗುವ ರೋಗಿಯ ಬಗ್ಗೆ ಕೇಳಿರಲಿಲ್ಲ ಎಂದಿದ್ದಾರೆ. “ನನ್ನ 20 ವರ್ಷಗಳ ವೃತ್ತಿಜೀವನದಲ್ಲಿ ಮತ್ತು ನಾನು ಪರಿಶೀಲಿಸಿದ ಎಲ್ಲಾ ವೈದ್ಯಕೀಯ ಗ್ರಂಥಗಳಲ್ಲಿ ನಾನೆಂದೂ ಇಂತಹ ಪ್ರಕರಣ ನೋಡಿರಲಿಲ್ಲ. ಒಬ್ಬ ವ್ಯಕ್ತಿ ಒಂದಲ್ಲ, 40 ಚೂರಿಗಳನ್ನು ನುಂಗಿದ್ದ” ಎಂದು ಅಮೃತಸರದ ಕಾರ್ಪೋರೇಟ್ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವೈದ್ಯರಾಗಿರುವ ಮಲ್ಹೋತ್ರ ತಿಳಿಸಿದ್ದಾರೆ.

“ಒಂದು ಗ್ಲಾಸ್ ನೀರು ಕುಡಿದು ಚೂರಿ ನುಂಗುತ್ತಿದ್ದೆ. ಈ ಚೂರಿ ನುಂಗುವ ತುಡಿತ ವಿವರಿಸಲು ಪದಗಳಿಲ್ಲ ಎಂದು ವ್ಯಕ್ತಿ ಹೇಳಿದ್ದ. ಏಕೆ ಚೂರಿ ನುಂಗಿದ್ದಾನೆ ಎನ್ನುವುದಕ್ಕೆ ಆತನ ಬಳಿ ವಿವರಗಳಿರಲಿಲ್ಲ. ಕೇವಲ ತುಡಿತವಷ್ಟೇ ಕಾರಣ ಎಂದಿದ್ದಾನೆ” ಎನ್ನುತ್ತಾರೆ ಮಲ್ಹೋತ್ರಾ. ವ್ಯಕ್ತಿಯ ವಿವರಗಳನ್ನು ವೈದ್ಯರು ನೀಡ ಬಯಸಲಿಲ್ಲ. ಎರಡು ವಾರಗಳ ಹಿಂದೆ ಗಂಭೀರ ಹೊಟ್ಟೆನೋವೆಂದು ರೋಗಿ ಆಸ್ಪತ್ರೆ ಸೇರಿದ್ದ. “ಎಂಡೋಸ್ಕೋಪಿ ಮಾಡಿದಾಗ ಹೊಟ್ಟೆಯ ಜಾಗದಲ್ಲಿ ದೊಡ್ಡ ವಸ್ತುವಿರುವುದು ಕಂಡಿತ್ತು. ಆರಂಭದಲ್ಲಿ ನಾವು ಅದನ್ನು ಗಡ್ಡೆ ಎಂದುಕೊಂಡಿದ್ದೆವು. ಕ್ಯಾನ್ಸರ್‌ಜನಕ ಗಡ್ಡೆಗಳಿರಬಹುದು ಎಂದು ಊಹಿಸಿದ್ದೆವು. ಆದರೆ ವೈದ್ಯರು ಹಿಂದೆಂದೂ ಕೇಳದಂತಹ ಪ್ರಕರಣ ಅದಾಗಿತ್ತು” ಎನ್ನುತ್ತಾರೆ ಮಲ್ಹೋತ್ರಾ. ಇಬ್ಬರು ಸರ್ಜನ್‌ಗಳು, ಇಬ್ಬರು ತುರ್ತು ಚಿಕಿತ್ಸಾ ವೈದ್ಯರು ಮತ್ತು ಒಬ್ಬ ಅನೆಸ್ಥೆಟಿಸ್ಟ್ ಸೇರಿದ ತಂಡವು ಶಸ್ತ್ರಚಿಕಿತ್ಸೆ ನಡೆಸಿದೆ. ಆರಂಭದಲ್ಲಿ ಅವರು 28 ಚೂರಿಗಳನ್ನು ತೆಗೆದಿದ್ದರು. ಆದರೆ ಪರಿಶೀಲಿಸಿದಾಗ ಇನ್ನೂ 12 ಚೂರಿಗಳು ಸಿಕ್ಕಿದ್ದವು. ಚೂರಿಗಳ ಕಾರಣದಿಂದ ಶಸ್ತ್ರಚಿಕಿತ್ಸೆಯ ಸಂದರ್ಭ ತೀವ್ರ ರಕ್ತಸ್ರಾವವಾಗಿತ್ತು. ಕಬ್ಬಿಣದ ವಸ್ತುಗಳು ವ್ಯಕ್ತಿಯ ಹೊಟ್ಟೆಯ ಗೋಡೆಗಳನ್ನು ಸೀಳಿ ಹಾಕಿತ್ತು. ಶಸ್ತ್ರಚಿಕಿತ್ಸೆಯ ನಂತರ ಮತ್ತೊಂದು ಚೂರಿಯ ಕಡೆಗೆ ನೋಡಲೂ ಭಯವಾಗುತ್ತಿದೆ ಎಂದು ರೋಗಿ ವೈದ್ಯರಿಗೆ ಹೇಳಿದ್ದಾನೆ. “ತನಗಾಗಿ ಹಣ್ಣುಗಳನ್ನು ಕತ್ತರಿಸುತ್ತಿದ್ದ ಪತ್ನಿಗೆ ಕೋಣೆಯಿಂದ ಹೊರಗೆ ಹೋಗಿ ಆ ಕೆಲಸ ಮಾಡುವಂತೆ ಹೇಳಿದ್ದಾನೆ” ಎನ್ನುತ್ತಾರೆ ಮಲ್ಹೋತ್ರಾ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X