Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಇಲಾಖಾ ಮಟ್ಟದ ಫುಟ್ಬಾಲ್...

ಮೂಡುಬಿದಿರೆ: ಇಲಾಖಾ ಮಟ್ಟದ ಫುಟ್ಬಾಲ್ ಪಂದ್ಯಾಟದ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ24 Aug 2016 5:03 PM IST
share
ಮೂಡುಬಿದಿರೆ: ಇಲಾಖಾ ಮಟ್ಟದ ಫುಟ್ಬಾಲ್ ಪಂದ್ಯಾಟದ ಸಮಾರೋಪ

ಮೂಡುಬಿದಿರೆ, ಆ.24: ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆ ಬೆಳುವಾಯಿ ಹಾಗೂ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಜಂಟಿ ಆಶ್ರಯದಲ್ಲಿ ಇಲಾಖಾ ಮಟ್ಟದ ಫುಟ್ಬಾಲ್ ಪಂದ್ಯಾಟವು ಬೆಳುವಾಯಿ ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಜರಗಿತು.

ಶಾಲಾ ಸಂಚಾಲಕ ವಿನಯ ಕುಮಾರ ಹೆಗ್ಡೆ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸ್ಥಾಪಕ ಪ್ರಮುಖ ಜೆ.ಎಂ.ಪಡುಬಿದ್ರಿ, ನಮ ಜವನೆರ್ ಮಂಜನಕಟ್ಟೆ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಸದಸ್ಯರಾದ ಪ್ರದೀಪ್, ದೀಪಕ್, ಪ್ರವೀಣ್ ಮಸ್ಕರೇನಸ್, ಸುವಿಧ್ ಬಜಾಜ್ ಮೂಡುಬಿದಿರೆ ಇದರ ಆಡಳಿತ ನಿರ್ದೇಶಕ ಸನ್ಮತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ನಿವೃತ್ತ ಮುಖ್ಯೋಪಾಧ್ಯಾಯ ಕುಮಾರಸ್ವಾಮಿ ಉಪಸ್ಥಿತರಿದ್ದರು.

ಕಳೆದ ಆರು ಬಾರಿಯಿಂದ ಪಂದ್ಯಾಟದ ಯಶಸ್ಸಿಗೆ ಸಹಕರಿಸುತ್ತಿರುವ, ಡಿಸೆಂಬರ್‌ನಲ್ಲಿ ನಿವೃತ್ತರಾಗಲಿರುವ ಗುಮಾಸ್ತ ಗುಣಪಾಲ ಮುದ್ಯ ಅವರನ್ನು ಸಂಘಟನಾ ಸಮಿತಿಯಿಂದ ಸನ್ಮಾನಿಸಲಾಯಿತು.

ಪಂದ್ಯಾಟದ ಪ್ರಮುಖ ಪ್ರಾಯೋಜಕರಾದ ಭಾರತ್ ಆಟೋಕಾರ್ಸ್‌, ಮೂಡುಬಿದಿರೆಯ ಬೀಮಲ್ ಇನ್ಫ್ರಾಸ್ಟ್ರಕ್ಚರ್‌ನ ಪ್ರವೀಣ್ ಕುಮಾರ್, ಬೆಳುವಾಯಿಯ ಉದ್ಯಮಿ ಜೋನ್ ಟ್ರೋಫಿಗಳ ಕೊಡುಗೆ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ಎಸ್.ಸದಾಶಿವ ಶೆಟ್ಟಿ ಸ್ವಾಗತಿಸಿದರು. ದೈ.ಶಿ. ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕರಾದ ಪಿ.ಎನ್.ಪುರುಷೋತ್ತಮ ರಾವ್ ಹಾಗೂ ದೇವದಾಸ ಕಿಣಿ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟದ ಸಂಘಟಕ, ದೈ.ಶಿ. ಪ್ರಶಾಂತ್ ಕುಮಾರ್ ಜೈನ್ ವಂದಿಸಿದರು.


ಫಲಿತಾಂಶ

ಪ್ರೌಢಶಾಲಾ ವಿಭಾಗ

ಹುಡುಗರು

ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಅಲಂಗಾರ್ (ಪ್ರಥಮ) 

ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆ ನಿಡ್ಡೋಡಿ (ದ್ವಿತೀಯ).


ಹುಡುಗಿಯರು:

ಸೈಂಟ್ ಥೋಮಸ್ ಆಂ.ಮಾ.ಶಾಲೆ (ಪ್ರಥಮ)

ಸ್ವಾಮಿ ಮುಕ್ತಾನಂದ ಪರಮಹಂಸ ಬೆಳುವಾಯಿ (ದ್ವಿತೀಯ).

ಹಿರಿಯ ಪ್ರಾಥಮಿಕ ವಿಭಾಗ

ಹುಡುಗರು

ಡಿ.ಜೆ.ಆಂ.ಮಾ.ಶಾಲೆ (ಪ್ರಥಮ)

ಡಿ.ಜೆ.ಹಿ.ಪ್ರಾ.ಶಾಲೆ (ದ್ವಿತೀಯ).

ಹುಡುಗಿಯರು

ಡಿ.ಜೆ. ಹಿ.ಪ್ರಾ.ಶಾಲೆ (ಪ್ರಥಮ)

ಸೈಂಟ್ ಥೋಮಸ್ ಆಂ.ಮಾ.ಶಾಲೆ (ದ್ವಿತೀಯ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X