Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೂವರು ಭಾರತೀಯ ಮೂಲದವರನ್ನು ವಿಮಾನದಿಂದ...

ಮೂವರು ಭಾರತೀಯ ಮೂಲದವರನ್ನು ವಿಮಾನದಿಂದ ಕೆಳಗಿಳಿಸಿದ ಬ್ರಿಟಿಶ್ ಪೊಲೀಸರು

ಸಹಪ್ರಯಾಣಿಕನಿಂದ ‘ಐಸಿಸ್’ ನಂಟಿನ ಹುಸಿ ಆರೋಪ

ವಾರ್ತಾಭಾರತಿವಾರ್ತಾಭಾರತಿ24 Aug 2016 8:58 PM IST
share
ಮೂವರು ಭಾರತೀಯ ಮೂಲದವರನ್ನು ವಿಮಾನದಿಂದ ಕೆಳಗಿಳಿಸಿದ ಬ್ರಿಟಿಶ್ ಪೊಲೀಸರು

ಲಂಡನ್,ಆ.24: ಇಬ್ಬರು ಯುವತಿಯರು ಸೇರಿದಂತೆ ಭಾರತೀಯ ಮೂಲದ ಮೂವರು ಮುಸ್ಲಿಂ ಒಡಹುಟ್ಟಿದವರನ್ನು ಇಲ್ಲಿನ ವಿಮಾನನಿಲ್ದಾಣದಲ್ಲಿ ್ನ ಐಸಿಸ್ ಬೆಂಬಲಿಗರೆಂದು ಪ್ರಯಾಣಿಕನೊಬ್ಬ ಆಪಾದಿಸಿದ ಬಳಿಕ ಬ್ರಿಟಿಶ್ ವಿಶೇಷ ಪೊಲೀಸ್ ಪಡೆ ಎಂ15ನ ಅಧಿಕಾರಿಗಳು ಅವರನ್ನ್ನು ವಿಮಾನದಿಂದ ಕೆಳಗಿಳಿಸಿ ತೀವ್ರವಾಗಿ ಪ್ರಶ್ನಿಸಿ, ಮಾನಸಿಕ ಕಿರುಕುಳ ನೀಡಿದ ಘಟನೆ ಬುಧವಾರ ಬ್ರಿಟನ್‌ನಲ್ಲಿ ವರದಿಯಾಗಿದೆ.


   ಬ್ರಿಟಿಶ್ ಪೌರತ್ವ ಹೊಂದಿರುವ ಸಕೀನಾ ಧಾರಾಸ್ (24), ಮರಿಯಾಂ ಧಾರಸ್(19) ಹಾಗೂ ಅಲಿ ಧಾರಾಸ್ (21) ಎಂಬವರು ಕಳೆದ ವಾರ ಇಟಲಿಯ ನಗರ ನೇಪಲ್ಸ್‌ಗೆ ತೆರಳಲು ಬ್ರಿಟನ್‌ನ ಸ್ಟಾನ್‌ಸ್ಟೆಡ್‌ನಿಂದ ವಿಮಾನವೇರಿದ್ದರು. ಕೆಲವೇ ನಿಮಿಷಗಳ ಬಳಿಕ ವಿಮಾನದ ಸಿಬ್ಬಂದಿಯೊಬ್ಬರು ಯಾವುದೇ ವಿವರಣೆ ನೀಡದೆ ತನ್ನೊಂದಿಗೆ ವಿಮಾನದ ಹೊರಗೆ ಬರುವಂತೆ ತಿಳಿಸಿದ. ವಿಮಾನದಿಂದ ಕೆಳಗಿಳಿಸಲ್ಪಟ್ಟ ಈ ಮೂವರು ಒಡಹುಟ್ಟಿದವರನ್ನು ಎಂ15 ಪೊಲೀಸರು ಸುಮಾರು ಒಂದು ತಾಸಿನವರೆಗೆ ಪ್ರಶ್ನಿಸಿದರು.

ವಿಮಾನದಲ್ಲಿದ್ದ ಪ್ರಯಾಣಿಕನೊಬ್ಬ, ಅವರನ್ನು ಐಸಿಸ್‌ನ ಕಾರ್ಯಕರ್ತರೆಂದು ಆರೋಪಿಸಿದ ಹಿನ್ನೆಲೆಯಲ್ಲಿ ವಿಚಾರಣೆಗೊಳಪಡಿಸುತ್ತಿರುವುದಾಗಿ ಪೊಲೀಸರು ತಮಗೆ ವಿವರಿಸಿದರೆಂದು , ಈ ಮೂವರು ಒಡಹುಟ್ಟಿದವರಲ್ಲಿ ಹಿರಿಯವಳಾದ ಸಕೀನಾ ಹೇಳಿದ್ದಾರೆ.


      ಮೊಬೈಲ್ ಫೋನ್‌ನಲ್ಲಿ ತಾವು ಐಸಿಸ್‌ಗೆ ಸಂಬಂಧಿಸಿದ ಸಂದೇಶಗಳನ್ನು ಓದುತ್ತಿದ್ದುದಾಗಿ ಪ್ರಯಾಣಿಕನು ಆಪಾದಿಸಿರುವುದಾಗಿ ಪೊಲೀಸ್ ಅಧಿಕಾರಿಯು ತಮಗೆ ತಿಳಿಸಿದ್ದಾಗಿ, ಸಕೀನಾ ಹೇಳಿದ್ದಾರೆ. ವಿಚಾರಣೆಯ ವೇಳೆ ತಾವು ಮೊಬೈಲ್‌ನಲ್ಲಿ ಪವಿತ್ರ ಕುರ್‌ಆನ್‌ನ ಸೂಕ್ತಿಯನ್ನು ಓದುತ್ತಿದ್ದುದಾಗಿ ಪೊಲೀಸರಿಗೆ ಸ್ಪಷ್ಟಪಡಿಸಿದ್ದಾಗಿ ಆಕೆ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಸುಮಾರು ಒಂದು ತಾಸುಗಳ ಕಾಲ ನಡೆದ ವಿಚಾರಣೆಯ ವೇಳೆ ಆಕೆಯ ಪಾಸ್‌ಪೋರ್ಟ್‌ನಲ್ಲಿರುವ ವಿವಿಧ ‘ಎಂಟ್ರಿ ಸ್ಟಾಂಪ್’ಗಳ ಬಗ್ಗೆ ವಿವರಣೆ ನೀಡುವಂತೆಯೂ ಪೊಲೀಸರು ತಿಳಿಸಿದರು. ತನ್ನ ಇತ್ತೀಚಿನ ವಾಟ್ಸ್ ಅಪ್ ಸಂದೇಶಗಳನ್ನೂ ಕೂಡಾ ಆಕೆ ಅವರಿಗೆ ಪ್ರದರ್ಶಿಸಿದಳು.ಈ ಮೂವರು ಒಡಹುಟ್ಟಿದವರ ಮನೆವಿಳಾಸ, ಉದ್ಯೋಗದ ಸ್ಥಳ, ಪೋಷಕರ ಉದ್ಯೋಗಗಳು ಮತ್ತಿತರ ವಿಷಯಗಳ ಕುರಿತು ಪೊಲೀಸರು ಪ್ರಶ್ನಿಸಿದ್ದರು.
ತದನಂತರ ಅಧಿಕಾರಿಗಳು ತಮ್ಮಿಂದಾದ ಅನಾನುಕೂಲತೆಗೆ ಕ್ಷಮೆಕೋರಿದರು. ಆನಂತರ ಅವರು ಮತ್ತೆ ಅದೇ ವಿಮಾನದಲ್ಲಿ ಪ್ರಯಾಣಿಸಲು ಅನುವುಮಾಡಿಕೊಟ್ಚರೆಂದು ಸಕೀನಾ ತಿಳಿಸಿದ್ದಾರೆ.


 ‘‘ಪೊಲೀಸರಿಗೆ ನಾವು ಅಮಾಯಕರೆಂಬುದರಲ್ಲಿ ಒಂದಿಷ್ಟು ಸಂದೇಹವೂ ಉಳಿಯಲಿಲ್ಲ. ಆದರೆ ಪೊಲೀಸರಿಗೆ ನಮ್ಮ ಬಗ್ಗೆ ಸುಳ್ಳು ಮಾಹಿತಿ ನೀಡಿ, ನಮ್ಮನ್ನು ವಿಮಾನದಿಂದ ಕೆಳಗಿಳಿಸಿದ್ದಕ್ಕಾಗಿ ಹಾಗೂ ಪೊಲೀಸರ ಅಮೂಲ್ಯ ಸಮಯವನ್ನು ವ್ಯರ್ಥಗೊಳಿಸಿದ ಆ ಪ್ರಯಾಣಿಕನನ್ನು ಯಾಕೆ ಕ್ರಮ ಕೈಗೊಳ್ಳಲಿಲ್ಲವೆಂದು ಸಕೀನಾ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X