Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೇಲ್ದರ್ಜೆಗೇರಿದ ಪುರಸಭೆಯಿಂದ ಪಟ್ಟಣದ...

ಮೇಲ್ದರ್ಜೆಗೇರಿದ ಪುರಸಭೆಯಿಂದ ಪಟ್ಟಣದ ಜನತೆಗೆ ವಂಚನೆ: ಸರಕಾರದ ನಿರ್ಲಕ್ಷ್ಯ

ಶಾಂತಿನಗರದಲ್ಲಿ ಸದಸ್ಯತ್ವ ನೋಂದಣಿ

ವಾರ್ತಾಭಾರತಿವಾರ್ತಾಭಾರತಿ24 Aug 2016 10:07 PM IST
share
ಮೇಲ್ದರ್ಜೆಗೇರಿದ ಪುರಸಭೆಯಿಂದ ಪಟ್ಟಣದ ಜನತೆಗೆ ವಂಚನೆ: ಸರಕಾರದ ನಿರ್ಲಕ್ಷ್ಯ

ವೀರಾಜಪೇಟೆ, ಆ.24: ಅನೇಕ ವರ್ಷಗಳ ಹಿಂದೆ ಪುರಸಭೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ವೀರಾಜಪೇಟೆ ಪುರಸಭೆ ಜನಸಂಖ್ಯೆ ಆಧಾರದ ಮೇಲೆ ಮಂಡಲ ಪಂಚಾಯತ್ ನಂತರ ಪಟ್ಟಣ ಪಂಚಾಯತ್ ಆಗಿ ಪರಿವರ್ತನೆಗೊಂಡಿದೆ. ಮೂರು ವರ್ಷಗಳ ಹಿಂದೆಯೇ ಜನಸಂಖ್ಯೆ ಆಧಾರದಲ್ಲಿ ಮೇಲ್ದ ರ್ಜೆಯ ಪುರಸಭೆಯಾಗಬೇಕಾಗಿದ್ದರೂ ಸರಕಾರ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಈಗಲೂ ವೀರಾಜಪೇಟೆ ಪಟ್ಟಣ ಪಂಚಾಯತ್ ಆಗಿಯೇ ಮುಂದುವರಿದಿರುವುದು ದುರದೃಷ್ಟಕರ ಹಾಗೂ ಪಟ್ಟಣದ ಜನತೆಗೆ ಆದ ವಂಚನೆ ಎಂದು ಜಾತ್ಯತೀತ ಜನತಾದಳ ಕಾರ್ಯಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ದೂರಿದರು.

ವೀರಾಜಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆರನೆ ಬ್ಲಾಕ್ ಶಾಂತಿನಗರದಲ್ಲಿ ಪಕ್ಷದ ಸದಸ್ಯತ್ವ ನೋಂದಣಿಯ ಅಂಗವಾಗಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಧರ್ಮದ ಮೂಲಕ ಸಮಾಜವನ್ನು ಒಡೆದು ಆಳುವ ಪಕ್ಷವನ್ನು ಬೆಂಬಲಿಸಿದರೆ ಸಮಾಜ ನೆಮ್ಮದಿ, ಶಾಂತಿ-ಸುಖವನ್ನು ಕಳೆದುಕೊಂಡು ದುಸ್ತರ ಜೀವನ ಸಾಗಿಸಬೇಕಾಗುತ್ತದೆ. ಇಂದು ಸರಕಾರ ನಡೆಸುತ್ತಿರುವ ಆಡಳಿತ ಪಕ್ಷವು ನಾಮಕಾವಸ್ಥೆಗೆ ಮಾತ್ರ ಜಾತ್ಯತೀತ ಬಣ್ಣವನ್ನು ಲೇಪಿಸಿಕೊಂಡಿದೆ. ಈ ಸರಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಲು ವಿಫಲಗೊಂಡಿದೆ. ಜಾತ್ಯತೀತ ತತ್ವ ಸಿದ್ಧಾಂತಗಳ ಆಧಾರದ ಮೇಲೆ ಮುಂದುವರಿದಿರುವ ಜನತಾದಳ ಪಕ್ಷವನ್ನು 18ವರ್ಷ ತುಂಬಿದ ಯುವಕ, ಯುವತಿಯರು ಮತದಾರರ ಪಟ್ಟಿಗೆ ಸೇರ್ಪಡೆಗೊಂಡು ಜಾತ್ಯತೀತತೆಗೆ ಸಮಾನ ಅವಕಾಶ ಕೊಡುತ್ತಿರುವ ಜನತಾದಳವನ್ನು ಬೆಂಬಲಿಸುವಂತೆ ತಿಳಿಸಿದರು. ಪಕ್ಷದ ಮುಖಂಡ ಹಾಗೂ ವೀರಾಜಪೇಟೆ ಪಟ್ಟಣ ಪಂಚಾಯತ್ ಹಿರಿಯ ಸದಸ್ಯ ಎಸ್.ಎಚ್. ಮತೀನ್ ಮಾತನಾಡಿ, ಈಗಿನ ಸರಕಾರದ ಅನುದಾನದ ಕೊರತೆಯಿಂದಾಗಿ ಬಡಾವಣೆಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗೆ ಹಿನ್ನಡೆ ಉಂಟಾಗಿದೆ. ಅನುದಾನದ ಕೊರತೆ ಇದ್ದರೂ ಜನಪರ ಕಾಮಗಾರಿಗಳನ್ನು ಆದ್ಯತೆ ಮೇರೆ ಕೈಗೊಳ್ಳಲಾಗುತ್ತಿದೆ. ಆರನೆ ವಾರ್ಡ್‌ನ ಜನತೆಯ ಸಮಸ್ಯೆಗಳಿಗೆ ಪರಿಹಾರ ಹಾಗೂ ಬೇಡಿಕೆಗಳಿಗೆ ನಿರಂತರವಾಗಿ ಸ್ಪಂದಿಸಲಾಗುತ್ತಿದೆ ಎಂದರು.

ಸುಣ್ಣದ ಬೀದಿ ಹಾಗೂ ಶಾಂತಿನಗರದಲ್ಲಿ ಪಕ್ಷದ ಸದಸ್ಯತ್ವ ನೋಂದಣಿಗೆ ಮತೀನ್ ಚಾಲನೆ ನೀಡಿದರು. ಮತದಾರರ ಪಟ್ಟಿಗೆ ಸೇರ್ಪಡೆಗೊಂಡಿರುವ ಯುವಕ, ಯುವತಿಯರನ್ನು ಪಕ್ಷದ ಸದಸ್ಯರಾಗಿ ನೋಂದಾಯಿಸಲಾಯಿತು. ಅಲ್ಪಸಂಖ್ಯಾತರು ಅಧಿಕವಾಗಿರುವ ಶಾಂತಿನಗರದಲ್ಲಿ ಪುರುಷರು, ಮಹಿಳೆಯರು ಸಭೆಯಲ್ಲಿ ಭಾಗವಹಿಸಿದ್ದರು.

ಪಕ್ಷದ ಮುಖಂಡ ಸಿ.ಎ. ನಾಸರ್ ಮಾತನಾಡಿದರು.

ವೇದಿಕೆಯಲ್ಲಿ ಪಕ್ಷದ ಎಸ್ಸಿ, ಎಸ್ಟಿ ಮೋರ್ಚಾದ ಜಿಲ್ಲಾ ಸಮಿತಿ ಅಧ್ಯಕ್ಷ ಎಚ್.ಎನ್.

ಗೀಶ್, ಉಪಾಧ್ಯಕ್ಷ ಎಚ್.ಜಿ. ಗೋಪಾಲ್, ಖಾದರ್, ಪಟ್ಟಣ ಪಂಚಾಯತ್ ಸದಸ್ಯೆ ನಾಗಮ್ಮ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X