Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಗರ: ‘ವಿದ್ಯುತ್ ವಿಚಾರ’ ಪುಸ್ತಕ...

ಸಾಗರ: ‘ವಿದ್ಯುತ್ ವಿಚಾರ’ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ24 Aug 2016 10:13 PM IST
share
ಸಾಗರ: ‘ವಿದ್ಯುತ್ ವಿಚಾರ’ ಪುಸ್ತಕ ಬಿಡುಗಡೆ

 ಸಾಗರ, ಆ.24: ಸಾರ್ವಜನಿಕರಿಗೆ ಅಗತ್ಯವಾದ ಮಾಹಿತಿಯನ್ನು ಗ್ರಾಹಕ ವೇದಿಕೆ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಮೆಸ್ಕಾಂ ಮಂಗಳೂರು ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕ ಕೆ.ಮಂಜಪ್ಪ ಹೇಳಿದರು. ಬ್ರಾಸಂ ಸಭಾಭವನದಲ್ಲಿ ಮಂಗಳವಾರ ಬಳಕೆದಾರರ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ‘ವಿದ್ಯುತ್ ವಿಚಾರ’ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದರು.

ವಿದ್ಯುತ್ ಕಂಪೆನಿಗಳ ನ್ಯೂನ್ಯತೆಯನ್ನು, ಮಿತಿಯನ್ನು ತಿಳಿಸಿಕೊಡುವವರ ಅಗತ್ಯವಿದೆ. ಅಂತಹ ಕೆಲಸವನ್ನು ಗ್ರಾಹಕ ವೇದಿಕೆ ಲಾಗಾಯ್ತಿನಿಂದ ಮಾಡಿಕೊಂಡು ಬರುತ್ತಿದೆ. ವಿದ್ಯುತ್ ಇಂದಿನ ಅಗತ್ಯ ಸೌಲಭ್ಯಗಳಲ್ಲಿ ಪ್ರಮುಖವಾಗಿದೆ.ವಿದ್ಯುತ್ ಮಿತವ್ಯಯವಾಗಿ ಬಳಸುವತ್ತ ಗ್ರಾಹಕರು ಚಿಂತನೆ ನಡೆಸಬೇಕು ಎಂದರು.

‘ವಿದ್ಯುತ್ ವಿಚಾರ’ ಪುಸ್ತಕದಲ್ಲಿ ಕಾನೂನಿನ ಮಾಹಿತಿ ಇದೆ. ವಿದ್ಯುತ್ ಇಲಾಖೆಯಿಂದ ಆಗುವ ಅನ್ಯಾಯಕ್ಕೆ ಸಂಬಂಧಪಟ್ಟಂತೆ ಪರಿಹಾರ ಹಾಗೂನ್ಯಾಯ ದೊರಕಿಸಿಕೊಡಲು ಪುಸ್ತಕ ಸಹಕಾರಿಯಾಗಿದೆ ಎಂದರು. ಪುಸ್ತಕದ ಲೇಖಕರು ಹಾಗೂ ವಿದ್ಯುತ್ ಸಲಹಾ ಮಂಡಳಿ ಸದಸ್ಯರು ಆದ ಕೆ.ಎನ್.ವೆಂಕಟಗಿರಿ ಮಾತನಾಡಿ, ಪುಸ್ತಕ ಪ್ರಕಟನೆಗೆ ಅಗತ್ಯ ನೆರವನ್ನು ಇಲಾಖೆ ಕಲ್ಪಿಸಿದೆ. ಪುಸ್ತಕದಲ್ಲಿ ಗ್ರಾಹಕರು ವಿದ್ಯುತ್ ಸೌಲಭ್ಯವನ್ನು ಪ್ರಾಮಾಣಿಕವಾಗಿ ಪಡೆಯುವ ಹಾಗೂ ತೊಂದರೆಯಾದಾಗ ಅದನ್ನು ಪ್ರಶ್ನಿಸುವ ಅಂಶಗಳು ಅಡಕವಾಗಿದೆ. ಸಮಸ್ಯೆ ಬಂದಾಗ ಅದನ್ನು ಸಂಘರ್ಷಕ್ಕೆ ಅವಕಾಶ ಕೊಡದಂತೆ, ಸಾಮರಸ್ಯದ ಮೂಲಕ ಬಗೆಹರಿಸುವ ಅಧಿಕಾರಿಗಳು ಮೆಸ್ಕಾಂನಲ್ಲಿ ಅಗತ್ಯವಿದ್ದಾರೆ ಎಂದರು. ಎಚ್.ಜನಾರ್ಧನ ರಾವ್ ಹಕ್ರೆ ಅವರನ್ನು ಸನ್ಮಾನಿಸಲಾಯಿತು. ಪ್ರೊ.ಅ.ರಾ.ಲಂಬೋಧರ್ ಅಧ್ಯಕ್ಷತೆ ವಹಿಸಿದ್ದರು. ಲೇಖಕ ಗೋಪಾಲಕೃಷ್ಣ ಭಾರಂಗಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಡಾ. ಶ್ರೀಪಾದ ವಂದಿಸಿದರು. ರಾಮಸ್ವಾಮಿ ಕಳಸವಳ್ಳಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X