Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಂದಿನಿಂದ ‘ನೇತ್ರದಾನದ ಪಾಕ್ಷಿಕ’ ಆಚರಣೆ:...

ಇಂದಿನಿಂದ ‘ನೇತ್ರದಾನದ ಪಾಕ್ಷಿಕ’ ಆಚರಣೆ: ಡಾ.ಶಾಲಿನಿ ರಜನೀಶ್‌

ವಾರ್ತಾಭಾರತಿವಾರ್ತಾಭಾರತಿ24 Aug 2016 11:44 PM IST
share

ಬೆಂಗಳೂರು, ಆ.24: ಆರೋಗ್ಯ ಇಲಾಖೆಯು ಆ.25ರಿಂದ ಸೆಪ್ಟಂಬರ್ 8ರ ವರೆಗೆ ‘ನೇತ್ರದಾನ’ದ ಬಗ್ಗೆ ಜಾಗೃತಿ ಮೂಡಿಸಲು ಮರಣದ ನಂತರ ನೇತ್ರಗಳನ್ನು ಸುಡಬೇಡಿ, ಮಣ್ಣು ಮಾಡಬೇಡಿ-ದಾನ ಮಾಡಿ, ಅಂಧರ ಬಾಳಿಗೆ ಬೆಳಕಾಗಿ ಎಂಬ ರಾಷ್ಟ್ರೀಯ ‘ನೇತ್ರದಾನ ಪಾಕ್ಷಿಕ’ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಬುಧವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಸುಮಾರು 1.2 ಲಕ್ಷ ಜನರು ಕಣ್ಣಿನ ಪಾರದರ್ಶಕ ಪಟಲದ (ಕಾರ್ನಿಯ) ತೊಂದರೆಯಿಂದ ಅಂಧರಾಗಿದ್ದು, ದಾನಿಗಳಿಂದ ಪಡೆದ ನೇತ್ರಗಳ ಜೋಡಣೆಯಿಂದ ಮರಳಿ ದೃಷ್ಟಿ ಬರುವಂತೆ ಮಾಡಬಹುದಾಗಿದೆ ಎಂದರು.
ದೇಶದಲ್ಲಿ ಸುಮಾರು 750 ನೇತ್ರ ಭಂಡಾರಗಳಿದ್ದು, ಪ್ರತಿವರ್ಷ 50 ಸಾವಿರದಷ್ಟು ನೇತ್ರ ಸಂಗ್ರಹಣೆಯಾಗುತ್ತಿದೆ. ರಾಜ್ಯದಲ್ಲ್ಲಿ 40 ನೇತ್ರ ಭಂಡಾರಗಳಿದ್ದು, 5,600 ನೇತ್ರ ಸಂಗ್ರಹಣಾ ಗುರಿ ಹೊಂದಿದ್ದು, 2015-16ರಲ್ಲಿ 3,572 ನೇತ್ರ ಸಂಗ್ರಹಣೆಯಾಗಿದ್ದು, ಇದುವರೆಗೆ 2050 ನೇತ್ರ ಜೋಡಣೆ ಶಸಚಿಕಿತ್ಸೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ವ್ಯಕ್ತಿಯ ಮರಣದ 6 ಗಂಟೆಯೊಳಗೆ ನೇತ್ರಗಳನ್ನು ದಾನಮಾಡಬೇಕು. ಜನರು ಇದರ ಮಹತ್ವ ಅರಿತು ತಮ್ಮ ಹತ್ತಿರದ ಸಂಬಂಗಳು, ಅಕ್ಕ-ಪಕ್ಕದವರು, ಸ್ನೇಹಿತರು ಯಾರೇ ಮರಣ ಹೊಂದಿದ ಸಮಯದಲ್ಲಿ ನೇತ್ರದಾನ ಮಾಡಲು ಪ್ರೇರೇಪಿಸಬೇಕು. ನೇತ್ರ ವೈದ್ಯರಿಗೆ, ಕಣ್ಣಾ ಸ್ಪತ್ರೆಗೆ ಅಥವಾ ಸರಕಾರಿ ಆಸ್ಪತ್ರೆಗೆ ಇಲ್ಲವೆ ಸಹಾಯವಾಣಿ 104ಕ್ಕೆ ಕೂಡಲೇ ಕರೆ ಮಾಡಿ ಮಾಹಿತಿ ನೀಡಬೇಕೆಂದು ಅವರು ಮನವಿ ಮಾಡಿದರು.
ಪ್ರತಿಯೊಬ್ಬರೂ ನೇತ್ರಗಳನ್ನು ದಾನ ಮಾಡುವ ಮೂಲಕ ತಮ್ಮಿಂದ ಒಬ್ಬ ವ್ಯಕ್ತಿಯ ಬಾಳಿಗೆ ಬೆಳಕಾಗಬಹುದಾದ ನೇತ್ರಗಳನ್ನು ಸ್ವಯಂ ಪ್ರೇರಿತರಾಗಿ ದಾನ ಮಾಡಲು ಇಂದೇ ತಮ್ಮ ಹೆಸರನ್ನು ನೋಂಂದಾಯಿಸಿಕೊಳ್ಳಬೇಕು ಎಂದು ಹೇಳಿದರು. ಅಭಿಯಾನದ ನಿರ್ದೇಶಕ ಡಾ.ರತ್ನನ್ ಕಲ್ಮಾಕರ್, ಜಂಟಿ ನಿರ್ದೇಶಕ ಡಾ.ನಟರಾಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X