Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತ್ನಿಯ ಮೃತದೇಹವನ್ನು ಹೆಗಲಲ್ಲಿ...

ಪತ್ನಿಯ ಮೃತದೇಹವನ್ನು ಹೆಗಲಲ್ಲಿ ಹೊತ್ತುಕೊಂಡು ಸಾಗಿಸಿದ ಪತಿ...!

ವಾರ್ತಾಭಾರತಿವಾರ್ತಾಭಾರತಿ25 Aug 2016 10:59 AM IST
share
ಪತ್ನಿಯ ಮೃತದೇಹವನ್ನು  ಹೆಗಲಲ್ಲಿ ಹೊತ್ತುಕೊಂಡು ಸಾಗಿಸಿದ ಪತಿ...!

ಭುವನೇಶ್ವರ, ಆ.25: ಕ್ಷಯರೋಗದಿಂದ ಮೃತಪಟ್ಟ ಮಹಿಳೆಯೊಬ್ಬಳ ಮೃತದೇಹವನ್ನು ಸಾಗಿಸಲು ಆಂಬುಲೆನ್ಸ್ ವಾಹನದ ವ್ಯವಸ್ಥೆ ಮಾಡಲು ಆಸ್ಪತ್ರೆಯಲ್ಲಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯ ಪತಿಯೇ ಮೃತದೇಹವನ್ನು ಹೆಗಲಲ್ಲಿ ಹೊತ್ತುಕೊಂಡು ಮನೆಗೆ ಸಾಗಿಸಿದ ಘಟನೆ ಒಡಿಶಾದ ಕಲಾಹಂಡಿ ಜಿಲ್ಲೆಯಲ್ಲಿ ನಡೆದಿದೆ.
ಬುಡಕಟ್ಟು ಜನಾಂಗಕ್ಕೆ ಸೇರಿದ ನಲುವತ್ತರ ಹರೆಯದ ಮಹಿಳೆ ಅಮಾಂಗ್‌ ದೇಯಿ ಎಂಬಾಕೆಯನ್ನು ಕ್ಷಯ ರೋಗದ ಕಾರಣದಿಂದ ಭವಾನಿಪಟ್ಟಣದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. 
ಅಮಾಂಗ್‌ದೇಯಿ ಮೃತದೇಹವನ್ನು ಅಂತ್ಯಕ್ರಿಯೆ ನಡೆಸಲು ಊರಿಗೆ ಕೊಂಡೊಯ್ಯಲು ವಾಹನದ ವ್ಯವಸ್ಥೆ ಮಾಡಿಕೊಡುವಂತೆ ಆಕೆಯ ಪತಿ ದನಾ ಮಂಜಿ ಆಸ್ಪತ್ರೆಯ ವೈದ್ಯರಿಗೆ ಮನವಿ ಮಾಡಿದರು. ಆದರೆ ಆಸ್ಪತ್ರೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅವರ ಮನವಿಗೆ ಸ್ಪಂದಿಸಲಿಲ್ಲ. ಇದರಿಂದ ನೊಂದುಕೊಂಡ ದನಾ ಮಂಜಿ ಕೂಡಲೇ ತನ್ನ ಪತ್ನಿಯ ಶವವನ್ನು ಬಟ್ಟೆಯಲ್ಲಿ ಪ್ಯಾಕ್‌ ಮಾಡಿದರು. ಹೆಗಲಲ್ಲಿ ಹೊತ್ತುಕೊಂಡು ಹೊರ ನಡೆದರು. ಹನ್ನೆರಡರ ಹರೆಯದ ಮಗಳು ತಂದೆಗೆ ಸಾಥ್‌ ನೀಡಿದಳು.
ಭವಾನಿಪಟ್ಣದಿಂದ ಅರುವತ್ತು ಕಿಲೋ ಮೀಟರ್‌ ದೂರದ ತನ್ನ ಊರು ಮೆಲ್ಘಾರಕ್ಕೆ ದನಾ ಮಂಜಿ ಪತ್ನಿಯ ಮೃತದೇಹವನ್ನು ಹೊತ್ತುಕೊಂಡು ಹೋಗುತ್ತಿದ್ದ ಸುದ್ದಿ ಸ್ಥಳೀಯ ಮಾಧ್ಯಮ ಪ್ರತಿನಿಧಿಗಳ ಮೂಲಕ ಸ್ಥಳೀಯ ಜಿಲ್ಲಾಧಿಕಾರಿ ಕಿವಿಗೆ ಮುಟ್ಟಿತು. ತಕ್ಷಣ ಅವರು ವಾಹನದ ವ್ಯವಸ್ಥೆ ಮಾಡಿದರು. ಜಿಲ್ಲಾಧಿಕಾರಿ ವಾಹನದ ವ್ಯವಸ್ಥೆ ಮಾಡುವ ಹೊತ್ತಿಗೆ ದನಾ ಮಂಜಿ ಪತ್ನಿಯ ಮೃತದೇಹ ಹೊತ್ತುಕೊಂಡು ಅರ್ಧ ದಾರಿ ತಲುಪಿದ್ದರು.ಬಳಿಕ ವಾಹನದಲ್ಲಿ ಶವವನ್ನು ಕೊಂಡೊಯ್ಯಲಾಯಿತು.
ಆಸ್ಪತ್ರೆಯಲ್ಲಿ ವಾಹನದ ವ್ಯವಸ್ಥೆ ಇರಲಿಲ್ಲ ಎಂದು  ಆಸ್ಪತ್ರೆಯ ಮೂಲಗಳು ತಿಳಿಸಿದೆ."ಪತ್ನಿಯ ಮೃತದೇಹವನ್ನು ಊರಿಗೆ ಕೊಂಡೊಯ್ಯಲು ವಾಹನದ ವ್ಯವಸ್ಥೆ ಮಾಡಿಕೊಡುವಂತೆ ಆಸ್ಪತ್ರೆಯಲ್ಲಿ ಸಂಬಂಧಪಟ್ಟವರಲ್ಲಿ ಹಲವು ಬಾರಿ ಮನವಿ ಮಾಡಿದೆ. ಆದರೆ ನನ್ನ  ಮನವಿಗೆ ಅವರು ಸ್ಪಂದಿಸಲಿಲ್ಲ.ನಾನು ಬಡವ  ಬೇರೆ ವಾಹನದ ವ್ಯವಸ್ಥೆ ಮಾಡಲು ನನ್ನ ಬಳಿ ಹಣ ಇರಲಿಲ್ಲ. ಈ ಕಾರಣದಿಂದಾಗಿ ಪತ್ನಿಯ ಮೃತದೇಹವನ್ನು ಹೊತ್ತುಕೊಂಡು ಹೋಗುವ ನಿರ್ಧಾರ ಕೈಗೊಂಡೆ” ಎಂದು ಮಂಜಿ ಒಡಿಶಾದ ಟಿವಿ ಚಾನಲೊಂದಕ್ಕೆ ತಿಳಿಸಿದ್ದಾರೆ.
ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಜಿಲ್ಲಾಧಿಕಾರಿ  ಅವರು ಅಮಾಂಗ್‌ದೇಯಿ ಕುಟುಂಬಕ್ಕೆ ಹರಿಶ್ಚಂದ್ರ ಯೋಜನೆ ಮತ್ತು  ರೆಡ್‌ಕ್ರಾಸ್‌ನಿಂದ ನೆರವು ಒದಗಿಸಲಾಗುವುದೆಂದು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X