Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅತ್ಯಾಚಾರ ಆರೋಪ: ಜೆಎನ್‌ಯು ವಿದ್ಯಾರ್ಥಿ...

ಅತ್ಯಾಚಾರ ಆರೋಪ: ಜೆಎನ್‌ಯು ವಿದ್ಯಾರ್ಥಿ ನಾಯಕ ಪೊಲೀಸರಿಗೆ ಶರಣು

ವಾರ್ತಾಭಾರತಿವಾರ್ತಾಭಾರತಿ25 Aug 2016 5:04 PM IST
share
ಅತ್ಯಾಚಾರ ಆರೋಪ: ಜೆಎನ್‌ಯು ವಿದ್ಯಾರ್ಥಿ ನಾಯಕ ಪೊಲೀಸರಿಗೆ ಶರಣು

ಹೊಸದಿಲ್ಲಿ,ಆಗಸ್ಟ್ 25: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಸಂಶೋಧನಾ ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿದ ಪ್ರಕರಣದಲ್ಲಿ ವಿದ್ಯಾರ್ಥಿನಾಯಕ ಅನ್‌ಮೋಲ್ ರತನ್ ಪೊಲೀಸರಿಗೆ ಶರಣಾಗಿದ್ದಾನೆ ಎಂದುವರದಿಯಾಗಿದೆ. ಈತ ಪ್ರಮುಖ ವಿದ್ಯಾರ್ಥಿ ಸಂಘಟನೆಯಾದ ಆಲ್ ಇಂಡಿಯ ಸ್ಟೂಡೆಂಟ್ಸ್ ಅಸೋಸಿಯೇಶನ್‌ನ(ಐಎಸ್) ಮಾಜಿ ನಾಯಕ ಆಗಿದ್ದಾನೆ. ತನ್ನ ವಕೀಲರ ಜೊತೆ ಪೊಲೀಸ್‌ಠಾಣೆಗೆ ಬಂದು ರತನ್ ಶರಣಾಗಿದ್ದು, ಅತ್ಯಾಚಾರ ಸುದ್ದಿ ಬಹಿರಂಗವಾದ ನಂತರ ಆತ ಭೂಗತನಾಗಿದ್ದ. ಈತನ ಬಂಧನಕ್ಕೆ ದಿಲ್ಲಿಪೊಲೀಸರು ಐದು ಮಂದಿ ಪೊಲೀಸರಿರುವ ತಂಡವನ್ನು ರಚಿಸಿದ್ದರು.

ಕಳೆದ ಶನಿವಾರ ಅತ್ಯಾಚಾರ ಘಟನೆ ನಡೆದಿದ್ದು, ಸಂಶೋಧನಾ ವಿದ್ಯಾರ್ಥಿನಿ ಕೇಳಿದ್ದ ಸಿನೆಮಾದ ಸಿಡಿ ತನ್ನಲಿದೆ ಎಂದು ಹೇಳಿ ಆಕೆಯನ್ನು ತನ್ನ ಹಾಸ್ಟೆಲ್ ರೂಮ್‌ಗೆ ಆತ ಕರೆಯಿಸಿಕೊಂಡಿದ್ದ ಎನ್ನಲಾಗಿದೆ.ಹಾಸ್ಟೆಲ್ ಕೋಣೆಯಲ್ಲಿ ತಂಪು ಪಾನೀಯಕ್ಕೆ ಮಾದಕವಸ್ತು ಮಿಶ್ರಣಮಾಡಿ ವಿದ್ಯಾರ್ಥಿನಿ ಪ್ರಜ್ಞೆ ಕಳಕೊಂಡಾಗ ಆತ ಅತ್ಯಾಚಾರ ಎಸಗಿದ್ದ. ವಿದ್ಯಾರ್ಥಿನಿಗೆ ಪ್ರಜ್ಞೆ ಮರುಕಳಿಸಿದಾಗ ತಾನು ಅತ್ಯಾಚಾರಕ್ಕೊಳಗಾಗಿದ್ದು ಅರಿವಾಗಿತ್ತು. ಇದನ್ನು ಹೊರಗೆ ಯಾರಲ್ಲಲ್ಲಾದರೂ ಹೇಳಿದರೆ ಕೊಂದು ಹಾಕುವೆ ಎಂದು ಆತ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

 ವಿದ್ಯಾರ್ಥಿನಿ ನಂತರ ವಸಂತ್‌ಕುಂಜ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಐಎಸ್ ತೀವ್ರ ಎಡಪಕ್ಷ ನಿಲುವು ಹೊಂದಿರುವ ವಿದ್ಯಾರ್ಥಿ ಸಂಘಟನೆಯಾಗಿದ್ದು ಜೆಎನ್‌ಯುವಿನಲ್ಲಿ ಪ್ರಾಬಲ್ಯಕ್ಕೆ ಯತ್ನಿಸುತ್ತಿರುವ ಎಬಿವಿಪಿ ಘಟನೆಯನ್ನು ಮುಂದಿಟ್ಟು ಪ್ರತಿಭಟಿಸಿದ್ದರಿಂದ ಕ್ಯಾಂಪಸ್‌ನಲ್ಲಿ ಘರ್ಷಣೆಯ ಸ್ಥಿತಿ ನಿರ್ಮಾಣವಾಗಿದೆ. ಅತ್ಯಾಚಾರ ಆರೋಪಿ ರತನ್‌ ನನ್ನು ಐಎಸ್ ಈಗಾಗಲೇ ವಜಾಗೊಳಿಸಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X