Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದದ...

ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದದ ದಾಖಲೆಗಳು ನಮ್ಮ ಬಳಿಯಿಲ್ಲ: ರಕ್ಷಣಾ ಸಚಿವಾಲಯ; ಐಎಎಫ್

ವಾರ್ತಾಭಾರತಿವಾರ್ತಾಭಾರತಿ25 Aug 2016 8:21 PM IST
share
ವಿವಿಐಪಿ ಹೆಲಿಕಾಪ್ಟರ್ ಖರೀದಿ ಒಪ್ಪಂದದ ದಾಖಲೆಗಳು ನಮ್ಮ ಬಳಿಯಿಲ್ಲ: ರಕ್ಷಣಾ ಸಚಿವಾಲಯ; ಐಎಎಫ್

ಹೊಸದಿಲ್ಲಿ, ಆ.25: ಆಗಸ್ಟಾ ವೆಸ್ಟ್‌ಲ್ಯಾಂಡ್‌ನೊಂದಿಗಿನ ವಿವಾದಿತ ವಿವಿಐಪಿ ಹೆಲಿಕಾಫ್ಟರ್ ಖರೀದಿಗೆ ಸಂಬಂಧಿಸಿದ ದಾಖಲೆಗಳು ತನ್ನ ಬಳಿಯಿಲ್ಲವೆಂದು ಭಾರತೀಯ ವಾಯು ಸೇನೆ(ಐಎಎಫ್) ಪ್ರತಿಪಾದಿಸಿದೆ.

 ಆರ್‌ಟಿಐ ಅರ್ಜಿಯೊಂದರ ಮೂಲಕ ಕೋರಲಾಗಿರುವ ಮಾಹಿತಿಯ ಪ್ರಾಥಮಿಕ ವಾರಿಸುದಾರರು ಐಎಫ್ ಹಾಗೂ ರಕ್ಷಣಾ ಸಚಿವಾಲಯಗಳಾಗಿವೆ. ರೂ.3,600 ಕೋಟಿಗಳ ವ್ಯವಹಾರದಲ್ಲಿ ಲಂಚ ಪಾವತಿಸಿರುವ ಆರೋಪ ಬಂದ ಮೇಲೆ ಒಪ್ಪಂದವನ್ನು ರದ್ದುಗೊಳಿಸಲಾಗಿತ್ತು. ಆದರೆ, ಸಚಿವಲಯವು ಅವ್ಯವಹಾರದ ಕುರಿತು ತನಿಖೆಗೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದೆ.

ಬೆಲೆ ಚೌಕಾಶಿ ಹಾಗೂ ಕಡತ ಟಿಪ್ಪಣಿ ಸೇರಿದಂತೆ ಒಪ್ಪಂದಕ್ಕೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳನ್ನು ಕೋರಿ ಆರ್‌ಟಿಐ ಕಾಯ್ದೆಯನ್ವಯ ರಕ್ಷಣಾ ಸಚಿವಾಲಯಕ್ಕೆ ಅರ್ಜಿಯೊಂದು ಬಂದಿತ್ತು.

ಇದಲ್ಲದೆ, ಬೆಲೆ ಚೌಕಾಸಿ ಸಮಿತಿಯ ಸಭೆಗಳು, ಒಪ್ಪಂದ ರದ್ದತಿ, ಆಗಸ್ಟಾ ವೆಸ್ಟ್‌ಲ್ಯಾಂಡ್ ನೀಡಿದ್ದ ಮೊದಲ ಅಂದಾಜು, ಬೆಲೆ ಹೆಚ್ಚಳಕ್ಕೆ ಕಾರಣವಾದ, ಹೆಚ್ಚುವರಿ ವ್ಯವಸ್ಥೆ, ಹಾರಾಟದ ಎತ್ತರ ಹಾಗೂ ಕ್ಯಾಬಿನ್ ಎತ್ತರ ತಗ್ಗಿಸಿದ ಚರ್ಚೆಗಳಿಗೆ ಸಂಬಂಧಿಸಿದ ಮಾಹಿತಿಯನ್ನೂ ಅರ್ಜಿದಾರರು ಕೇಳಿದ್ದರು.

ರಕ್ಷಣಾ ಸಚಿವಾಲಯವು ಮಾಹಿತಿ ಒದಗಿಸುವಂತೆ ಸೂಚಿಸಿ ಅರ್ಜಿಯನ್ನು ಜೂ.16ರಂದು ಐಎಎಫ್‌ಗೆ ಕಳುಹಿಸಿತ್ತು.

ಅದಕ್ಕೆ, ಅರ್ಜಿದಾರರು ಕೋರಿರುವ ಮಾಹಿತಿ ತಮ್ಮ ಮುಖ್ಯಾಲಯದಲ್ಲಿ ಲಭ್ಯವಿಲ್ಲವೆಂದು ಐಎಎಫ್ ಮುಖ್ಯಾಲಯ ಉತ್ತರಿಸಿತ್ತು. ಆಶ್ಚರ್ಯವೆಂದರೆ, ಮೇ 6ರಂದು ಲೋಕಸಭೆಯಲ್ಲಿ ಈ ವಿಷಯದ ಚರ್ಚೆಯ ವೇಳೆ ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಒಪ್ಪಂದದ ಹಲವು ವಿವರಗಳನ್ನು ಉಲ್ಲೇಖಿಸಿದ್ದರು.

ಅಲ್ಲದೆ, ತನಿಖೆಯ ವೇಳೆ ಸಿಬಿಐ ಸಹ ಹಲವು ಮಾಹಿತಿಗಳನ್ನು ಸಂಗ್ರಹಿಸಿದೆ. ನಿಯಮದಂತೆ ಅವುಗಳನ್ನು ಸಂಗ್ರಹಿಸಲಾದ ಸಚಿವಾಲಯ ಅಥವಾ ಇಲಾಖೆಯಲ್ಲಿ ದಾಖಲೆಯಗಳ ಪ್ರತಿಗಳನ್ನು ಬಿಡಲೇ ಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X