Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಓಮನ್: ಓಸಿಪಿ ಕಾರ್ಪೊರೇಟ್ ಕಪ್ ಸಾರ್ಕೊ...

ಓಮನ್: ಓಸಿಪಿ ಕಾರ್ಪೊರೇಟ್ ಕಪ್ ಸಾರ್ಕೊ ತಂಡಕ್ಕೆ

ವಾರ್ತಾಭಾರತಿವಾರ್ತಾಭಾರತಿ25 Aug 2016 11:41 PM IST
share
ಓಮನ್: ಓಸಿಪಿ ಕಾರ್ಪೊರೇಟ್ ಕಪ್ ಸಾರ್ಕೊ ತಂಡಕ್ಕೆ

ಮಸ್ಕತ್, ಆ.25: ಓಮನ್ ಕಾಂಕ್ರಿಟ್ ಪ್ರೋಡಕ್ಟ್ ಪ್ರಾಯೋಜಕತ್ವ ಮತ್ತು ಟ್ರಸ್ಟ್ ಕಾಂಟ್ರಕ್ಟಟಿಂಗ್ ಹಾಗೂ ರಮನಿಕ್‌ಲಾಲ್ ಕೊಟ್ಟಾರಿ ಸಹ ಪ್ರಾಯೋಜಕತ್ವದಲ್ಲಿ ನಡೆದ ಓಸಿಪಿ ಕಾರ್ಪೊರೇಟ್ ಕಪ್ ಟೆನ್ನಿಸ್ ಬಾಲ್ ಪಂದ್ಯಾವಳಿಯ 2 ನೆ ಆವೃತಿಯಲ್ಲಿ ಸಾರ್ಕೊ ಕ್ರಿಕೆಟ್ ತಂಡ ಜಯಗಳಿಸಿದೆ.

  ಪಂದ್ಯಾವಳಿಯಲ್ಲಿ ಭವನ್ ಇಂಜಿನಿಯರ್ ಕಂಪೆನಿ(ಬಿಇಸಿ),ಅಲ್ ತುರ್ಕಿ ,ಸ್ಪಿನ್ನಿಸ್,ಅಲ್ ಖಲೀಲಿ, ಇಬ್ನ್‌ಸಿನಾ ಫಾರ್ಮಸಿ , ಒಯಸಿಸ್ ಟ್ರೇಡಿಂಗ್, ಸಾರ್ಕೋ, ಪವರ್ ಟೆಕ್, ನ್ಯಾಷನಲ್ ಗ್ಯಾಸ್ ಸೇರಿದಂತೆ ಒಟ್ಟು ಒಂಬತ್ತು ತಂಡಗಳು ಭಾಗವಹಿಸಿದ್ದವು.

 ಆ.19ರ ಶುಕ್ರವಾರ ಎಚ್‌ಸಿಸಿ ವಾದಿ ಅದೈ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲ್ಲಿ ಸಾರ್ಕೊ ತಂಡವು ಬಿಇಸಿ ತಂಡವನ್ನು 20 ರನ್‌ಗಳ ಅಂತರದಲ್ಲಿ ಮಣಿಸಿತು.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಸಾರ್ಕೊ ತಂಡವು 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 78ರನ್ ಕಲೆ ಹಾಕಿತು. ನಂತರ ಎದುರಾಳಿ ಬಿಇಸಿ ತಂಡ 58 ರನ್ ಮಾತ್ರ ಕಲೆ ಹಾಕಿ ಸೋಲನುಭವಿಸಿತು.ಸಾರ್ಕೊ ತಂಡದ ಪ್ರದೀಪ್ ಸಾಲ್ಯಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ಬಿಇಸಿ ತಂಡದ ನಿತಿನ್ ಹೆಗ್ಡೆ ಸರಣಿ ಶ್ರೇಷ್ಠ ಪ್ರಶಸ್ತಿಗೆ ಗಿಟ್ಟಿಸಿಕೊಂಡರು.

ಸಾರ್ಕೊ ತಂಡದ ಗಿರೀಶ್ ತಿಂಗಳಾಯ ಪಂದ್ಯಾವಳಿಯ ಅತ್ಯುತ್ತಮ ಬ್ಯಾಟ್ಸ್‌ಮ್ಯಾನ್‌ಆದರೆ,ಸಾರ್ಕೊ ತಂಡದ ಇನ್ನೊರ್ವ ಆಟಗಾರ ಜಿತೇಶ್ ಪೂಜಾರಿ ಅತ್ಯುತ್ತಮ ಬೌಲರ್ ಪ್ರಶಸ್ತಿ ಪಡೆದರು. ಅಮೀರ್ ಸಂತೋಷ್,ಬಿನು,ಪ್ರವೀಣ್ ಆಚಾರಿ, ಹರೀಶ್‌ಶೆಟ್ಟಿ,ಇಮ್ರಾನ್ ಮನ್ನಾ ನೆರವಿನೊಂದಿಗೆ ಪಂದ್ಯಾಟವನ್ನು ಅಕ್ಷತ್‌ದಿವಿನ್ ಸಂಯೋಜಿಸಿದ್ದರು.ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಓಸಿಪಿ ಕಂಪೆನಿಯ ಮಾರ್ಕೆಂಟಿಗ್ ಮತ್ತು ಸೇಲ್ಸ್ ವಿಭಾಗದ ಹಿರಿಯ ವ್ಯವಸ್ಥಾಪಕ ನಿರ್ದೇಶಕ ಶಂಕರ್ ಶೆಟ್ಟಿ, ಮತ್ತು ಹಣಕಾಸು ವ್ಯವಸ್ಥಾಪಕ ಈರಪ್ಪ ಉಪಸ್ಥಿತರಿದ್ದರು.ಹಾಲಿಡೇ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಫಿರೋಝ್ ಖಾನ್ ಸ್ವಾಗತಿಸಿ,ಪರ್‌ವಿಂದರ್ ಸಿಂಗ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X