Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಈಗ ಜೈಶಾಗೂ ಕಾಡುತ್ತಿದೆ ಎಚ್1ಎನ್1 ಜ್ವರ

ಈಗ ಜೈಶಾಗೂ ಕಾಡುತ್ತಿದೆ ಎಚ್1ಎನ್1 ಜ್ವರ

ವಾರ್ತಾಭಾರತಿವಾರ್ತಾಭಾರತಿ26 Aug 2016 12:19 PM IST
share
ಈಗ ಜೈಶಾಗೂ ಕಾಡುತ್ತಿದೆ ಎಚ್1ಎನ್1 ಜ್ವರ

ಬೆಂಗಳೂರು, ಆ.26: ಕಳೆದ ವಾರ ಬ್ರೆಝಿಲ್‌ನ ರಿಯೋದಿಂದ ಸ್ವದೇಶಕ್ಕೆ ವಾಪಸಾದ ಬಳಿಕ ತಕ್ಷಣವೇ ಸಾಯ್ ಕ್ಯಾಂಪಸ್‌ನ್ನು ತೊರೆದಿದ್ದ ಮ್ಯಾರಥಾನ್ ಓಟಗಾರ್ತಿ ಒ.ಪಿ. ಜೈಶಾ ಎಚ್1ಎನ್1ವೈರಸ್‌ನಿಂದ ಬಳಲುತ್ತಿದ್ದಾರೆ ಎಂದು ಭಾರತದ ಕ್ರೀಡಾ ಪ್ರಾಧಿಕಾರ(ಸಾಯ್) ಗುರುವಾರ ತಿಳಿಸಿದೆ.

ರಿಯೋ ಒಲಿಂಪಿಕ್ಸ್‌ನಲ್ಲಿ ಮಹಿಳಾ ಮ್ಯಾರಥಾನ್‌ನ ವೇಳೆ ಬಾಯಾರಿಕೆಯಾಗಿ ನಿತ್ರಾಣಗೊಂಡಿದ್ದ ಜೈಶಾ ಬೆಂಗಳೂರಿಗೆ ಆಗಮಿಸಿದ ನಾಲ್ಕು ದಿನಗಳ ಬಳಿಕ ಬುಧವಾರ ತನ್ನ ರಕ್ತ ಮಾದರಿಯನ್ನು ನೀಡಿದ್ದರು. ರಕ್ತ ಪರೀಕ್ಷೆಯಲ್ಲಿ ಜೈಶಾಗೂ ಎಚ್1ಎನ್1 ಜ್ವರ ಇರುವುದು ದೃಢಪಟ್ಟಿದೆ. 3,000 ಮೀ. ಸ್ಟೀಪಲ್ ಚೇಸ್ ಓಟಗಾರ್ತಿ ಸುಧಾ ಸಿಂಗ್‌ಗೂ ಎಚ್1ಎನ್1 ಜ್ವರ ಬಾಧಿಸಿದ್ದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

 ‘‘ಜೈಶಾಗೆ ಎಚ್1ಎನ್1 ಜ್ವರ ಇರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಡಾ. ಸುನಂದಾರ ಶಿಫಾರಸಿನ ಮೇರೆಗೆ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ನಿಮ್ಹಾನ್ಸ್ ಆಸ್ಪತ್ರೆಯಿಂದ ಜೈಶಾರ ವರದಿ ಬಂದಿದೆ. ಅವರಿಗೆ ಈಗಾಗಲೇ ಆ್ಯಂಟಿವೈರಸ್ ಡ್ರಗ್ಸ್ ನೀಡಲಾಗಿದೆ. ಜೈಶಾ ಗುಣಮುಖವಾಗುವ ತನಕ ನಾವು ಎಲ್ಲ ರೀತಿಯ ನೆರವು ನೀಡಲಿದ್ದೇವೆ’’ ಎಂದು ಕರ್ನಾಟಕ ಆರೋಗ್ಯನಿಗಾ ಅಧಿಕಾರಿ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

 ರಿಯೋದಿಂದ ವಾಪಸಾದ ಬಳಿಕ ತವರು ರಾಜ್ಯ ಕೇರಳಕ್ಕೆ ತೆರಳಿ ಆಯುರ್ವೇದ ಚಿಕಿತ್ಸೆ ಪಡೆಯುವ ಉದ್ದೇಶದಿಂದ ಸಾಯ್ ಕ್ಯಾಂಪಸ್‌ನಿಂದ ಜೈಶಾ ತೆರಳಿದ್ದರು. ಕೇರಳಕ್ಕೆ ತೆರಳದ ಅವರು ಕ್ಯಾಂಪಸ್‌ಗೆ ಹತ್ತಿರವಿರುವ ಸ್ನೇಹಿತೆಯ ಮನೆಯಲ್ಲಿದ್ದರು ಎನ್ನಲಾಗಿದೆ.

ಬುಧವಾರ ರಾಜ್ಯದ ಆರೋಗ್ಯ ವಿಭಾಗದ ವೈದ್ಯರು ಹಾಗೂ ಸಾಯ್ ಅಧಿಕಾರಿಗಳು ಮನವರಿಕೆ ಮಾಡಿದ ಬಳಿಕ ಜೈಶಾ ತನ್ನ ರಕ್ತದ ಮಾದರಿಯನ್ನು ನೀಡಿದ್ದರು. ಜೈಶಾ ನಗರಕ್ಕೆ ಬಂದ ಬಳಿಕ ಜ್ವರ ಹಾಗೂ ಕಫದಿಂದ ಬಳಲುತ್ತಿದ್ದರು. ನಿತ್ರಾಣದಿಂದ ಸಂಪೂರ್ಣ ಚೇತರಿಸಿಕೊಂಡಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X