Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಮಂಗಳೂರಿನ ಮತ್ಸ್ಯಪ್ರಿಯರ...

ಮಂಗಳೂರಿನ ಮತ್ಸ್ಯಪ್ರಿಯರ ಕೈಗೆಟುಕುತ್ತಿವೆ ’ದುಬಾರಿ’ ಮೀನುಗಳು

ವಾರ್ತಾಭಾರತಿವಾರ್ತಾಭಾರತಿ26 Aug 2016 11:50 PM IST
share
ಮಂಗಳೂರಿನ ಮತ್ಸ್ಯಪ್ರಿಯರ ಕೈಗೆಟುಕುತ್ತಿವೆ ’ದುಬಾರಿ’ ಮೀನುಗಳು

ಮತ್ಸ್ಯಪ್ರಿಯರಿಗೆ ಸಂತಸದ ಸುದ್ದಿ. ಮೀನು ಬೆಲೆ ಗಣನೀಯವಾಗಿ ಕುಸಿದಿದೆ. ದುಬಾರಿ ಎನಿಸಿಕೊಂಡಿದ್ದ ಮೀನುಗಳು ಕೂಡಾ ಈಗ ಕೈಗೆಟುಕುವ ಬೆಲೆಯಲ್ಲಿ ಲಭ್ಯ.

ಆದರೆ ಷರತ್ತುಗಳು ಅನ್ವಯಿಸುತ್ತವೆ. ದಪ್ಪದ ಮೀನುಗಳನ್ನು ಆಯ್ಕೆ ಮಾಡಿಕೊಂಡರೆ ದರದ ದರ ದುಬಾರಿ. ಆದರೆ ಕೃಶ ಮೀನುಗಳ ಬೆಲೆ ಅಗ್ಗ. ಉದಾಹರಣೆಗೆ 1000 ರೂಪಾಯಿಗೆ ಮಾರಾಟವಾಗುತ್ತಿದ್ದ ವೈಟ್ ಪೋಮ್‌ಫ್ರೆಟ್ ಈಗ ಕೆ.ಜಿ.ಗೆ 840ರ ದರದಲ್ಲಿ ಮಾರಾಟವಾಗುತ್ತಿವೆ. ಒಂದು ಕೆ.ಜಿ.ಗೆ ನಾಲ್ಕರಿಂದ ಐದು ಮೀನುಗಳು ತೂಗುತ್ತವೆ. ಆದರೆ ಕೃಶ ಪೋಮ್‌ಫ್ರೆಟ್‌ಗಳು 200 ರೂಪಾಯಿ ದರದಲ್ಲಿ ಲಭ್ಯವಿದ್ದು, ಇದು ಕೆ.ಜಿ.ಗೆ 10-12 ಲಭಿಸುತ್ತವೆ. ಅಂದರೆ ವೈವಿಧ್ಯಮಯ ದರ ಶ್ರೇಣಿಯಲ್ಲಿ ಮೀನುಗಳು ಲಭ್ಯವಿದ್ದು, ಗ್ರಾಹಕರ ಆಯ್ಕೆ ಹೆಚ್ಚಿದೆ.

ಅಂತೆಯೇ ಐದು ಕೆ.ಜಿ. ತೂಕದ ಸೀರ್ ಮೀನಿಗೆ ಪ್ರತಿ ಕೆ.ಜಿ.ಗೆ 500 ರಿಂದ 550 ರೂಪಾಯಿ ದರದಲ್ಲಿ ಮಾರಾಟವಾಗುತ್ತಿತ್ತು. ಆದರೆ ಒಂದು ಕೆ.ಜಿ. ತೂಕದ ಸೀರ್‌ಮೀನು 260 ರೂಪಾಯಿ ದರದಲ್ಲಿ ಲಭ್ಯ. ಅಂತೆಯೇ ಮಕೆರೆಲ್ ಮಾರಾಟ ದರ ಕೆ.ಜಿ.ಗೆ 235ರೂ. ಆಗಿದ್ದರೆ ಕೆ.ಜಿ.ಗೆ ಏಳರಷ್ಟು ತೂಗುವ ಸಣ್ಣ ಮಕೆರೆಲ್‌ಗಳ ದರ 180 ರೂಪಾಯಿ ಆಗಿದೆ.

"20 ದಿನಗಳ ಹಿಂದೆ ಮೀನುಗಳ ದರ ತೀರಾ ದುಬಾರಿ ಇತ್ತು. ಕಳೆದ ಒಂದು ವಾರದಿಂದ ಬೆಲೆ ಕಡಿಮೆಯಾಗುತ್ತಿದೆ. ಪ್ರಿಮಿಯಂ ಶ್ರೇಣಿಯ ಮೀನುಗಳು ಈಗ ಗ್ರಾಹಕರ ಕೈಗೆಟುಕುವ ದರದಲ್ಲಿವೆ" ಎಂದು ಮೀನು ವ್ಯಾಪಾರಿ ಎಸ್.ಎಫ್.ಫೈಸಲ್ ವಿವರಿಸಿದರು.

ಮುಂಗಾರಿನಲ್ಲಿ ಮೀನುಗಾರಿಕೆ ನಿಷೇಧ ಇದ್ದ ಹಿನ್ನೆಲೆಯಲ್ಲಿ ದರ ದುಬಾರಿಯಾಗಿತ್ತು. ಇದೀಗ ಮಲ್ಪೆಯಲ್ಲಿ ಸಾಕಷ್ಟು ಮೀನು ಸಿಗುತ್ತಿರುವುದರಿಂದ ದರ ಶೇಕಡ 20 ರಿಂದ 30ರಷ್ಟು ಕಡಿಮೆಯಾಗಿದೆ.

ಇದರಿಂದ ಹೋಟೆಲ್‌ಗಳಲ್ಲೂ ಇದರ ಬೆಲೆ ಕಡಿಮೆಯಾಗಿದೆ. ನಾರಾಯಣ ಹೋಟೆಲ್ ಹಾಗೂ ಗಿರಿಮಂಜ ಹೋಟೆಲ್‌ನಲ್ಲಿ ಫ್ರೈಡ್ ಸೀರ್ ಬೆಲೆ 210 ರೂಪಾಯಿ ಇದ್ದುದು ಈಗ 160 ರೂಪಾಯಿಗೆ ಇಳಿದಿದೆ. ಅಂತೆಯೇ ವೈಟ್ ಮೋಪ್‌ಫ್ರೆಟ್ ಫ್ರೈ ಬೆಲೆ 280 ರೂಪಾಯಿಯಿಂದ 200 ರೂಪಾಯಿಗೆ ಇಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X