Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೆಂಕಮಿಜಾರಿನಲ್ಲಿ ಕಣ್ಣಿನ ಉಚಿತ...

ತೆಂಕಮಿಜಾರಿನಲ್ಲಿ ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ

ವಾರ್ತಾಭಾರತಿವಾರ್ತಾಭಾರತಿ26 Aug 2016 6:03 PM IST
share
ತೆಂಕಮಿಜಾರಿನಲ್ಲಿ ಕಣ್ಣಿನ ಉಚಿತ ಚಿಕಿತ್ಸಾ ಶಿಬಿರ

ಮೂಡುಬಿದಿರೆ, ಆ.26: ಲಯನ್ಸ್ ಕ್ಲಬ್ ತೋಡಾರು-ಮಿಜಾರು ಮತ್ತು ತೆಂಕಮಿಜಾರು ಗ್ರಾಮ ಪಂಚಾಯತ್ ನೀರ್ಕೆರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಕಲ್ಲಮುಂಡ್ಕೂರು ಇದರ ಮಾರ್ಗದರ್ಶನದಲ್ಲಿ ದ.ಕ ಜಿಲ್ಲಾ ಅಂಧತ್ವ ಹತೋಟಿ ಸಂಸ್ಥೆ ಜಿಲ್ಲಾ ವೆನ್ಲಾಕ್ ಸಂಚಾರಿ ನೇತ್ರ ಘಟಕ ಮತ್ತು ಕೆಎಂಸಿ ಮಂಗಳೂರು ಇದರ ತಜ್ಞ ವೈದ್ಯರಿಂದ ಕಣ್ಣಿನ ಉಚಿತ ಚಿಕಿತ್ಸಾ ಶಿಬಿರವು ನೀರ್ಕೆರೆ ತೆಂಕಮಿಜಾರು ಗ್ರಾ.ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.

ಲಯನ್ಸ್ ಕ್ಲಬ್‌ನ ಅಧ್ಯಕ್ಷ ಗಣೇಶ್ ಶೆಟ್ಟಿ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, 2017ರ ಅಂತ್ಯದ ಮೊದಲು ದೃಷ್ಟಿ ದೋಷದಿಂದ ದೇಶದಲ್ಲಿ ಬಳಲುತ್ತಿರುವ ಕನಿಷ್ಠ 1,21,575 ಮಂದಿಗೆ ಚಿಕಿತ್ಸೆ ನೀಡುವ ಮಹತ್ತರ ಉದ್ದೇಶವನ್ನು ಲಯನ್ಸ್ ಕ್ಲಬ್ ಹೊಂದಿದೆ. 23,555 ರೋಗಿಗಳಿಗೆ ಕಾಂಟಾಕ್ಟ್ ಲೆನ್ಸ್ ಹಾಗೂ 20,660 ರೋಗಿಗಳಿಗೆ ಅಂಧತ್ವ ನಿವಾರಣೆಗೆ ಪಣ ತೊಟ್ಟು ನಿಂತಿದೆ ಎಂದು ಹೇಳಿದ ಅವರು, ಲಯನ್ಸ್ ಅಂತಾರಾಷ್ಟ್ರೀಯ ಸಂಸ್ಥೆಯಿಂದ ಭಾರತವು ಈ ವರ್ಷದಲ್ಲಿ 5,376 ಲಕ್ಷ ರೂ. ಅನುದಾನವನ್ನು ಪಡೆದಿದ್ದು, ಅದರಲ್ಲಿ 228 ಲಕ್ಷ ರೂ.ನ್ನು ಕೇವಲ ಅಂಧತ್ವ ನಿವಾರಣೆಗಾಗಿ ವಿನಿಯೋಗಿಸಿದೆ ಎಂದು ತಿಳಿಸಿದರು.

ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನೇತ್ರಾಧಿಕಾರಿ ಡಾ.ಸವಿತಾ ಮಾತನಾಡಿ, ಕಣ್ಣಿನ ಪೊರೆ ರೋಗವು ಕುರುಡುತನಕ್ಕೆ ಕಾರಣವಾಗುತ್ತದೆ. ಜಿಲ್ಲಾ ಸಂಚಾರಿ ನೇತ್ರ ಘಟಕದಲ್ಲಿ ಯಾವುದೇ ತರಹದ ನೋವಿಲ್ಲದೆ ಕಣ್ಣಿನ ಪೊರೆಯನ್ನು ತೆಗೆಯಲು ಅವಕಾಶವಿದ್ದು ಫಲಾನುಭವಿಗಳು ಪ್ರಯೋಜನವನ್ನು ಶಿಬಿರದ ಮೂಲಕ ಪಡೆದುಕೊಳ್ಳಬೇಕೆಂದರು.

ಪಿಡಿಒ ಸಾಯೀಶ ಚೌಟ, ಡಾ.ಟೀನಾ, ಡಾ.ಜಯಂತಿ ಉಪಸ್ಥಿತರಿದ್ದರು. ಗ್ರಾ.ಪಂ ಮತ್ತು ಲಯನ್ಸ್ ಸದಸ್ಯ ರಮೇಶ್ ಶೆಟ್ಟಿ ಸ್ವಾಗತಿಸಿ ವಿವಿಧ ಯೋಜನೆಗಳ ಬಗ್ಗೆ ಗ್ರಾಮ ಮಟ್ಟದಲ್ಲಿ ಸಂಚಲನ ಮೂಡಿಸಿದಾಗ ಕೆಲಸಗಳು ಕಾರ್ಯರೂಪಕ್ಕೆ ಬರುತ್ತವೆ ಎಂದರು. ಗ್ರಾ.ಪಂ. ಸಿಬ್ಬಂದಿ ರಾಕೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X