Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ್ಷರ ಒಕ್ಕೂಟದ...

ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ್ಷರ ಒಕ್ಕೂಟದ ಸಭೆ

ವಾರ್ತಾಭಾರತಿವಾರ್ತಾಭಾರತಿ26 Aug 2016 10:24 PM IST
share
ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ್ಷರ ಒಕ್ಕೂಟದ ಸಭೆ

ತರೀಕೆರೆ, ಆ.26: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ್ಷರ ಒಕ್ಕೂಟದ ಸಭೆ ನಡೆಯಿತು.

 ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ತಾಲೂಕಿನ ಗ್ರಾಪಂಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅಂಬೇಡ್ಕರ್ ಯೋಜನೆಯಡಿ 939, ಪಿಎಂಎವೈಎ ಯೋಜನೆಯಡಿ 562, ಬಸವ ವಸತಿ ಯೋಜನೆಯಡಿ 290 ಮನೆಗಳು ಮಂಜೂರಾಗಿದ್ದು, ಗ್ರಾಪಂಗಳಲ್ಲಿ ನಿವೇಶನ ಹೊಂದಿರುವ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು ಶೀಘ್ರ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳುವಂತೆ ತಿಳಿಸಿದರು.

 ತಾಲೂಕಿನಾದ್ಯಂತ ಕುಡಿಯುವ ನೀರು ಸಮರ್ಪಕವಾಗಿ ಒದಗಿಸಲಾಗಿದ್ದು, ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಅಧಿಕಾರಿಗಳು ನಿಗಾ ವಹಿಸಲು ತಿಳಿಸಿದ ಅವರು, ತಾಲೂಕಿನ ಬಗ್ಗವಳ್ಳಿ, ನೇರಲಕೆರೆ, ನಾರಣಾಪುರ, ಬೇಲೇನಹಳ್ಳಿ ಗ್ರಾಪಂಗಳಿಗೆ ಶುದ್ಧ ಕುಡಿಯುವ ನೀರಿನ ಘಟಕ ಮಂಜೂರಾಗಿದೆ ಎಂದರು.

ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷರುಗಳ ಒಕ್ಕೂಟದ ಅಧ್ಯಕ್ಷ ಸಿ.ದೇವರಾಜ್ ಮಾತನಾಡಿ, ಮಂಜೂರಾಗಿರುವ ಮನೆಗಳ ದಾಖಲೆಗಳನ್ನು ಹೊಂದಿರುವ ಫಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಿಕೊಂಡು ಮಂಜೂರು ಮಾಡಿದರೆ ಮಾತ್ರ ಗುರಿ ತಲುಪಬಹುದು ಎಂದರು.

ತಾಲೂಕಿನಾದ್ಯಂತ ಶಿಥಿಲಗೊಂಡಿರುವ ಕೆಲವು ಗ್ರಾಪಂ ಕಟ್ಟಡಗಳನ್ನು ನಿರ್ಮಿಸಲು ಎನ್‌ಆರ್‌ಈಜಿ ಯೋಜನೆಯಲ್ಲಿ ಸಾಧ್ಯವಾಗುತ್ತಿಲ್ಲ, ಸರಕಾರ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಅಧ್ಯಕ್ಷ-ಉಪಾಧ್ಯಕ್ಷರು ಸರಕಾರ ಗೌರವಧನ ಹೆಚ್ಚಿಸುವಂತೆ ತಿಳಿಸಿದರು. ಇಒ ಗಂಗಾಧರಮೂರ್ತಿ ಮಾತನಾಡಿ, ತಾಲೂಕಿನ 16 ಗ್ರಾಪಂಗಳಲ್ಲಿ ಪಿಡಿಒ ಹುದ್ದೆಗಳು ಖಾಲಿ ಇರುವುದರಿಂದ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ, ಶಾಸಕರು ಹುದ್ದೆಗಳ ಭರ್ತಿಗೆ ಸರಕಾರದ ಗಮನ ಸೆಳೆಯಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಲಕ್ಕವಳ್ಳಿ ಗ್ರಾಪಂ ಅಧ್ಯಕ್ಷ ಶಿವಕಿರಣ್, ಉಪಾಧ್ಯಕ್ಷೆ ವೀಣಾಕುಮಾರ್, ಹಾಗೂ ಗ್ರಾಪಂಗಳ ಅಧ್ಯಕ್ಷ- ಉಪಾಧ್ಯಕ್ಷರುಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X