Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಪ್ರದರ್ಶನಗೊಳ್ಳದ ಶಕ್ತಿ...

ಭಾರತದ ಪ್ರದರ್ಶನಗೊಳ್ಳದ ಶಕ್ತಿ ವಿಶ್ವದಲ್ಲೇ ಅತಿ ದೊಡ್ಡದಿದೆ: ಷಣ್ಮುಗರತ್ನಂ

ವಾರ್ತಾಭಾರತಿವಾರ್ತಾಭಾರತಿ26 Aug 2016 10:42 PM IST
share
ಭಾರತದ ಪ್ರದರ್ಶನಗೊಳ್ಳದ ಶಕ್ತಿ ವಿಶ್ವದಲ್ಲೇ ಅತಿ ದೊಡ್ಡದಿದೆ: ಷಣ್ಮುಗರತ್ನಂ

ಹೊಸದಿಲ್ಲಿ, ಆ.26: ಭಾರತವು ತನ್ನ ಈಡೇರಿಕೆಯಾಗದ ಸಾಮರ್ಥ್ಯವನ್ನು ಅರಿತುಕೊಳ್ಳುವ ತುರ್ತನ್ನು ತೋರಿಸುವ ಅಗತ್ಯವಿದೆ. ಭಾರತದ ಈ ಸಾಮರ್ಥ್ಯ ಪ್ರಪಂಚದಲ್ಲೇ ಅತಿ ದೊಡ್ಡದಿದೆಯೆಂದು ಭಾರತ ಭೇಟಿಗಾಗಿ ಆಗಮಿಸಿರುವ ಸಿಂಗಾಪುರದ ಉಪಪ್ರಧಾನಿ ಧರ್ಮನ್ ಷಣ್ಮುಗರತ್ನಂ ಶುಕ್ರವಾರ ಹೇಳಿದ್ದಾರೆ.

ಸುಧಾರಣಾ ಕಾರ್ಯಸೂಚಿಯ ವೇಗವನ್ನು ಹೆಚ್ಚಿಸಬೇಕು. ಅದಿನ್ನೂ ಬಹಳ ಅಪೂರ್ಣವಾಗಿದೆಯೆಂದು ಅವರು ಜ್ಞಾಪಿಸಿದ್ದಾರೆ.
ಮೊದಲ ‘ಬದಲಾಗುತ್ತಿರುವ ಭಾರತ’ ಉಪನ್ಯಾಸ ನೀಡುತ್ತಿದ್ದ ಷಣ್ಮುಗರತ್ನಂ, ಭಾರತದ ಕಡಿಮೆ ರಫ್ತು ಪ್ರಮಾಣ ಕಣ್ಣಿಗೆ ರಾಚುವ ಕೊರತೆಯಾಗಿದೆ ಎಂದರು.

ಅವರು, ಲಂಡನ್ ಸ್ಕೂಲ್ ಆಫ್ ಇಕಾನಮಿಕ್ಸ್ ಹಾಗೂ ಕೇಂಬ್ರಿಜ್ ವಿಶ್ವವಿದ್ಯಾನಿಲಯಗಳಿಂದ ಇಕಾನಮಿಕ್ಸ್ ಪದವಿ ಹಾಗೂ ಹಾರ್ವರ್ಡ್ ವಿಶ್ವವಿದ್ಯಾನಿಲಯದಿಂದ ಸಾರ್ವಜನಿಕ ಆಡಳಿತದಲ್ಲಿ ಪದವಿ ಪಡೆದರಾಗಿದ್ದಾರೆ.
ಸುಧಾರಣಾ ಕಾರ್ಯಸೂಚಿ ಬಹಳಷ್ಟು ಬಾಕಿಯಿದೆ. ಬದಲಾವಣೆಯ ವೇಗವನ್ನು ಹೆಚ್ಚಿಸಬೇಕೆಂದು ಷಣ್ಮುಗರತ್ನಂ ಹೇಳಿದರು.

ಭಾರತವು ಪ್ರಪಂಚಕ್ಕೆ ರಫ್ತು ಮಾಡುವುದರತ್ತ ಗಮನಹರಿಸಬೇಕು. ಅದು ಭಾರತದ ಆರ್ಥಿಕತೆಯಲ್ಲಿ ಕಣ್ಣಿಗೆ ರಾಚುವ ಕೊರತೆಯಾಗಿದೆ. ಭಾರತದಲ್ಲಿ ವಿಶ್ವದ ಶೇ.18ರಷ್ಟು ಜನಸಂಖ್ಯೆಯಿದೆ. ಆದರೆ, ರಫ್ತಿನ ಪ್ರಮಾಣ ಕೇವಲ ಶೇ.2ರಷ್ಟಿದೆಯೆಂದು ಶ್ರೀಲಂಕಾದ ತಮಿಳು ತಮಿಳುಮೂಲದವರಾಗಿರುವ ಅವರು ತಿಳಿಸಿದರು.

ಭಾರತವು ಜಾಗತಿಕ ಆರ್ಥಿಕತೆಯೊಂದಿಗೆ ಇನ್ನಷ್ಟು ಆಳವಾಗಿ ಹಾಗೂ ವ್ಯೆಹಾತ್ಮಕವಾಗಿ ತೊಡಗಿಸಿಕೊಳ್ಳುವ ಅಗತ್ಯವಿದೆ. ಜನಸಂಖ್ಯಾ ಶಾಸ್ತ್ರ ಹಾಗೂ ಜಾಣ ಯಂತ್ರಗಳ ವಿರುದ್ಧ ಸ್ಪರ್ಧೆಯಿರುವ ಕಾರಣ ಭಾರತ ಇದನ್ನು ಭಾರೀ ತುರ್ತಾಗಿ ಮಾಡಬೇಕೆಂದು ಷಣ್ಮುಗರತ್ನಂ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X