Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈಗೆ ಶೀಘ್ರವೇ ಮೂರನೆ ವಿಮಾನ ನಿಲ್ದಾಣ

ಮುಂಬೈಗೆ ಶೀಘ್ರವೇ ಮೂರನೆ ವಿಮಾನ ನಿಲ್ದಾಣ

ವಾರ್ತಾಭಾರತಿವಾರ್ತಾಭಾರತಿ27 Aug 2016 9:58 PM IST
share
ಮುಂಬೈಗೆ ಶೀಘ್ರವೇ ಮೂರನೆ ವಿಮಾನ ನಿಲ್ದಾಣ

ಮುಂಬೈ, ಆ.27: ಮಹಾರಾಷ್ಟ್ರ ಸರಕಾರವು ಕಲ್ಯಾಣ್‌ನಲ್ಲಿರುವ ಒಂದು ಪರಿತ್ಯಕ್ತ ಏರ್‌ಸ್ಟ್ರಿಪ್ ಹಾಗೂ 70 ಹೆಕ್ಟೇರ್‌ನ ನಿವೇಶನವೊಂದನ್ನು ದೇಶೀಯ ವಿಮಾನನಿಲ್ದಾಣವಾಗಿ ಅಭಿವೃದ್ಧಿಪಡಿಸುವ ಕುರಿತು ಪರಿಶೀಲನೆ ನಡೆಸುತ್ತಿದೆ. ಇದರಿಂದಾಗಿ ಮುಂಬೈಯ ಹೊರ ವಲಯದಲ್ಲಿ ಮೂರನೆಯ ವಿಮಾನ ನಿಲ್ದಾಣವೊಂದು ಶೀಘ್ರದಲ್ಲೇ ನಿರ್ಮಾಣಗೊಳ್ಳುವ ಸಂಭವವಿದೆ.

ಸಾಂತಾಕ್ರೂಸ್ ಹಾಗೂ ಸಹರಾ ವಿಮಾನ ನಿಲ್ದಾಣಗಳು ಈಗಾಗಲೇ ಪರ್ಯಾಪ್ತ ಬಿಂದುವನ್ನು ತಲುಪಿದ್ದು, ನವಿ ಮುಂಬೈಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆ ಆರಂಭಿಸುವ ವರೆಗೆ ಅವು ಹೆಚ್ಚುವರಿ ಪ್ರಯಾಣಿಕರನ್ನು ನಿಭಾಯಿಸಲಾರವೆಂದು ತಿಳಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ನವಿಮುಂಬೈ ವಿಮಾನ ನಿಲ್ದಾಣ 2020ರ ವೇಳೆಗಷ್ಟೇ ಸಿದ್ಧವಾಗಬಹುದು.

ಮುಂಬೈಯ ಜುಹುವಿನಲ್ಲೊಂದು ವಿಮಾನ ನಿಲ್ದಾಣವಿದೆ. ಆದರೆ ಅದನ್ನು ಕೇವಲ ಹೆಲಿಕಾಪ್ಟರ್‌ಗಳು ಹಾಗೂ ವಿಶೇಷ ವಿಮಾನಗಳಷ್ಟೇ ಬಳಸುತ್ತಿವೆ. ಜುಹು ನಿಲ್ದಾಣ ಚಿಕ್ಕದಾಗಿರುವುದರಿಂದ ಪ್ರಯಾಣಿಕರ ವಿಮಾನಗಳನ್ನು ನಿಭಾಯಿಸಲಾರದು.

 ಪ್ರಾದೇಶಿಕ ವಿಮಾನ ಸಂಚಾರವನ್ನು ಉತ್ತೇಜಿಸಲು ಸಣ್ಣ ಪಟ್ಟಣಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ 50 ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಕೇಂದ್ರ ಸರಕಾರದ ಯೋಜನೆಯಿಂದ ಮುಂಬೈಯ ವಿಮಾನ ನಿಲ್ದಾನಗಳಲ್ಲಿ ಪ್ರಯಾಣಿಕರ ಒತ್ತಡ ಇನ್ನಷ್ಟು ಹೆಚ್ಚಲಿದೆ. ಆದುದರಿಂದ ವಾರ್ಷಿಕ 4 ಕೋಟಿ ಪ್ರಯಾಣಿಕರನ್ನು ನಿಭಾಯಿಸುತ್ತಿರುವ ನಗರದ ವಿಮಾನ ನಿಲ್ದಾಣಗಳ ಹೊರೆ ಕಡಿಮೆ ಮಾಡಲು ರಾಜ್ಯ ಸರಕಾರ ಇನ್ನೊಂದು ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಬಯಸಿದೆ.

ಪ್ರಸ್ತಾವಿತ ವಿಮಾನ ನಿಲ್ದಾಣದ ಜಮೀನು ಕಲ್ಯಾಣ್‌ನ ಸವೇಲಿಯಲ್ಲಿದೆ. ಅಲ್ಲಿ 2ನೆ ಜಾಗತಿಕ ಯುದ್ಧದ ವೇಳೆ ರಾಯನ್ ಏರ್‌ಫೋರ್ಸ್ ನಿರ್ಮಿಸಿದ್ದ ಏರ್‌ಸ್ಟ್ರಿಪ್ ಇದೆ. ಈ ಪ್ರದೇಶ ರಕ್ಷಣಾ ಸಚಿವಾಲಯಕ್ಕೆ ಸೇರಿದುದಾದರೂ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು(ಎಎಐ) ಏರ್‌ಸ್ಟ್ರಿಪ್‌ನ ಮೇಲ್ವಿಚಾರಣೆ ನಡೆಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X