Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ನೇಹ, ಸಹಾಯ, ಶಿಸ್ತು, ಭ್ರಾತೃತ್ವ...

ಸ್ನೇಹ, ಸಹಾಯ, ಶಿಸ್ತು, ಭ್ರಾತೃತ್ವ ಹೆಣೆಯಲು ಸ್ಕೌಟ್, ಗೈಡ್ಸ್ ಸಹಕಾರಿ: ಎ.ಎನ್. ಮಹೇಶ್

ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ರೇಂಜರ್ಸ್‌ ಮತ್ತು ರೋವರ್ಸ್‌ ಘಟಕಗಳ ಉದ್ಘಾಟನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ27 Aug 2016 10:03 PM IST
share
ಸ್ನೇಹ, ಸಹಾಯ, ಶಿಸ್ತು, ಭ್ರಾತೃತ್ವ ಹೆಣೆಯಲು ಸ್ಕೌಟ್, ಗೈಡ್ಸ್ ಸಹಕಾರಿ: ಎ.ಎನ್. ಮಹೇಶ್

ಚಿಕ್ಕಮಗಳೂರು, ಆ.27: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವಿಶ್ವದಲ್ಲಿ 216ಕ್ಕೂ ಹೆಚ್ಚು ದೇಶಗಳಲ್ಲಿ 25 ಮಿಲಿಯನ್‌ಗೂ ಹೆಚ್ಚು ಸದಸ್ಯರನ್ನು ಹೊಂದಿದ್ದು ವಿಶ್ವದ ಅತೀ ದೊಡ್ಡ ಸಂಘಟನೆಯಾಗ್ದಿ ಜನರಲ್ಲಿ ಸ್ನೇಹ, ಸಹಾಯ, ಶಿಸ್ತು, ಭ್ರಾತೃತ್ವ ಹೆಣೆಯಲು ಸಹಕಾರಿಯಾಗಿದೆ. ಅದರಲ್ಲೂ ವಿಶೇಷವಾಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಎ.ಎನ್. ಮಹೇಶ್ ಹೇಳಿದ್ದಾರೆ.

 ಅವರು ಚಿಕ್ಕಮಗಳೂರು ನಗರದ ಐ.ಡಿ.ಎಸ್.ಜಿ ಕಾಲೇಜಿನ ಸಭಾ ಭವನದಲ್ಲಿ 2016-17ನೆ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರೇಂಜರ್ಸ್‌ ಮತ್ತು ರೋವರ್ಸ್‌ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ರಾಷ್ಟ್ರ ಮಟ್ಟದ ಜಾಂಬೂರಿ ಮೈಸೂರಿನಲ್ಲಿ ನಡೆಯಲಿದ್ದು ದೇಶ, ವಿದೇಶದ 35,000 ಶಿಬಿರಾರ್ಥಿಗಳು ಪಾಲ್ಗೊಳ್ಳಲಿದ್ದು ಇದೊಂದು ಐತಿಹಾಸಿಕ ಸಮಾರಂಭವಾಗಲಿದ್ದು ನಮ್ಮ ರಾಜ್ಯದ ಮೊದಲ ‘ಕಬ್’ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ನೆನಪಿಸಿದರು. ಜಿಲ್ಲೆಯಲ್ಲಿ 8 ಸಾವಿರ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ಚಳವಳಿಯಲ್ಲಿ ಭಾಗವಹಿಸಿದ್ದು ಇನ್ನೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಬೇಕೆಂದು ಕರೆ ನೀಡಿದರು.

ಸ್ಕೌಟಿಂಗ್ ಎಂದರೆ ಇದು ಪರಿಸರದ ನಡುವೆ ಕಲಿಯುವ ಶಿಕ್ಷಣವಾಗಿದೆ. ಇದು ನಿಮ್ಮ ಪರಿಸರ ಪ್ರೇಮವನ್ನು ಜಾಗೃತಗೊಳಿಸುವುದಲ್ಲದೆ ಮನಸ್ಸು ಮತ್ತು ಭಾವನೆಗಳನ್ನು ವಿಕಾಸಗೊಳಿಸುತ್ತದೆ. ಸೇವೆಯೇ ಪರಮ ಧರ್ಮ ಎಂಬ ಉದ್ದೇಶ ನಮ್ಮದೆಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಚ್.ಡಿ.ತಮ್ಮಯ್ಯ ಮಾತನಾಡಿ, ಇಂದು ಸಮಾಜದಲ್ಲಿ ಮಾನವೀಯ ವೌಲ್ಯಗಳು ಕುಸಿಯತ್ತಿದ್ದು ಅದನ್ನು ಬೆಸೆಯುವಲ್ಲಿ ಇಂತಹ ಸಂಘಟನೆಗಳು ಸಹಕಾರಿಯಾಗಲಿದೆಯೆಂದರು.

ಅಧ್ಯಕ್ಷತೆ ವಹಿಸಿದ ಐ.ಡಿ.ಎಸ್.ಜಿ. ಕಾಲೇಜಿನ ಪ್ರಾಂಶುಪಾಲೆ ಡಾ. ಝರೀನಾ ಕೌಸರ್ ಮಾತನಾಡಿ, ಸೇವೆ ನಮ್ಮ ಪ್ರಮುಖ ಗುರಿಯಾಗಬೇಕು. ಪಠ್ಯ ಚಟುವಟಿಕೆ ಜತೆಗೆ ಇಂತಹ ಸಂಘಟನೆಗಳಲ್ಲಿ ತರಬೇತಿ ಹೊಂದಿದಾಗ ಜೀವನ ಪರಿಪೂರ್ಣವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತೆ ಸಂಧ್ಯಾರಾಣಿ, ನಾಯಕರಾದ ಯೋಗೀಶ್, ಡಾ. ಪೂರ್ಣಿಮಾ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X