Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೂರನೆ ಏಕದಿನ :ಲಂಕೆಗೆ ಸೋಲು

ಮೂರನೆ ಏಕದಿನ :ಲಂಕೆಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ29 Aug 2016 12:32 AM IST
share
ಮೂರನೆ ಏಕದಿನ :ಲಂಕೆಗೆ ಸೋಲು

ಡಂಬುಲಾ, ಆ.28: ಆಸ್ಟ್ರೇಲಿಯ ತಂಡ ಇಲ್ಲಿ ನಡೆದ ಮೂರನೆ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 2 ವಿಕೆಟ್‌ಗಳ ಜಯ ಗಳಿಸಿದೆ.
ಈ ಗೆಲುವಿನೊಂದಿಗೆ ಆಸ್ಟ್ರೇಲಿಯ 5 ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.
 ಕೊನೆಯ ಪಂದ್ಯವನ್ನಾಡಿದ ಆಲ್‌ರೌಂಡರ್ ತಿಲಕರತ್ನೆ ದಿಲ್ಶನ್ ಅವರಿಗೆ ಗೆಲುವಿನ ಉಡುಗೊರೆ ನೀಡುವಲ್ಲಿ ಶ್ರೀಲಂಕಾ ಎಡವಿತು.
ಶ್ರೀಲಂಕಾ ತಂಡ ಚಾಂಡಿಮಾಲ್ ಶತಕ(102) ಮತ್ತು ದಿಲ್ಶನ್ (42) ಕೊಡುಗೆ ನೆರವಿನಿಂದ 226 ರನ್ ಗಳಿಸಿತ್ತು. ಗೆಲುವಿಗೆ 227 ರನ್‌ಗಳಿಸಬೇಕಿದ್ದ ಆಸ್ಟ್ರೇಲಿಯ ತಂಡ ಇನ್ನೂ 24 ಎಸೆತಗಳು ಬಾಕಿ ಇರುವಾಗಲೇ 8 ವಿಕೆಟ್ ನಷ್ಟದಲ್ಲಿ 227 ರನ್ ಗಳಿಸಿತು. ಜಾರ್ಜ್ ಬೈಲಿ 70 ರನ್, ವಿಕೆಟ್ ಕೀಪರ್ ಮ್ಯಾಥ್ಯೂ ವೇಡ್ 42 ರನ್, ಹೆಡ್ 36 ರನ್ ಮತ್ತು ಫಿಂಚ್ 30 ರನ್ ಗಳಿಸಿ ಆಸ್ಟ್ರೇಲಿಯ ತಂಡದ ಗೆಲುವಿಗೆ ನೆರವಾದರು.
ಸಂಕ್ಷಿಪ್ತ ಸ್ಕೋರ್
ಶ್ರೀಲಂಕಾ 49.2 ಓವರ್‌ಗಳಲ್ಲಿ ಆಲೌಟ್ 226(ಚಾಂಡಿಮಾಲ್ 102, ದಿಲ್ಶನ್ 42; ಝಾಂಪ 38ಕ್ಕೆ 3).
ಆಸ್ಟ್ರೇಲಿಯ 46 ಓವರ್‌ಗಳಲ್ಲಿ 227/8( ಬೈಲಿ 70, ವೇಡ್ 42, ಹೆಡ್ 30, ಫಿಂಚ್ 30; ಮ್ಯಾಥ್ಯೂಸ್ 30ಕ್ಕೆ 2).
ಪಂದ್ಯಶ್ರೇಷ್ಠ : ಜಾರ್ಜ್ ಬೈಲಿ.
,,,,,,,,,,,,,

ವಿದಾಯದ ಏಕದಿನ ಪಂದ್ಯದಲ್ಲಿ ದಿಲ್ಶನ್ 42ಕ್ಕೆ ಔಟ್
ಡಂಬುಲಾ, ಆ.28: ವಿದಾಯದ ಪಂದ್ಯವನ್ನಾಡಿದ ಶ್ರೀಲಂಕಾದ ಆಲ್‌ರೌಂಡರ್ ತಿಲಕರತ್ನ ದಿಲ್ಶನ್ ಅವರು ಆಸ್ಟ್ರೇಲಿಯ ವಿರುದ್ಧದ ಮೂರನೆ ಏಕದಿನ ಪಂದ್ಯದಲ್ಲಿ 42 ರನ್ ಗಳಿಸಿ ಔಟಾಗಿದ್ದಾರೆ.
65 ಎಸೆತಗಳನ್ನು ಎದುರಿಸಿ 5 ಬೌಂಡರಿಗಳ ನೆರವಿನಲ್ಲಿ 42 ರನ್ ಗಳಿಸಿದ ದಿಲ್ಶನ್ ಅವರು ಝಂಪಾ ಎಸೆತದಲ್ಲಿ ಜಾರ್ಜ್ ಬೈಲಿಗೆ ಕ್ಯಾಚ್ ನೀಡುವುದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ತನ್ನ ಬ್ಯಾಟಿಂಗ್‌ಗೆ ಇತಿಶ್ರೀ ಹಾಡಿದರು.
330ನೆ ಏಕದಿನ ಪಂದ್ಯವನ್ನಾಡಿದ 39ರ ಹರೆಯದ ದಿಲ್ಶನ್ 1999, ಡಿ.11ರಂದು ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಆಡುವ ಮೂಲಕ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿದ್ದರು. ಹದಿನೇಳು ವರ್ಷಗಳ ಕ್ರಿಕೆಟ್ ಬದುಕಿನಲ್ಲಿ ಅವರು ಏಕದಿನ ಕ್ರಿಕೆಟ್‌ನ 302 ಇನಿಂಗ್ಸ್‌ಗಳಲ್ಲಿ 10,290 ರನ್ ಗಳಿಸಿದ್ದಾರೆ. 22 ಶತಕ ಮತ್ತು 47 ಅರ್ಧಶತಕ ಗಳಿಸಿರುವ ದಿಲ್ಶನ್ ಅವರು ಏಕದಿನ ಕ್ರಿಕೆಟ್‌ನಲ್ಲಿ ದಾಖಲಿಸಿರುವ ಗರಿಷ್ಠ ವೈಯಕ್ತಿಕ ಸ್ಕೋರ್ ಔಟಾಗದೆ 161 ರನ್.
ದಿಲ್ಶನ್ 2011ರ ವಿಶ್ವಕಪ್‌ನಲ್ಲಿ ಗರಿಷ್ಠ ರನ್ ದಾಖಲಿಸಿದ ಸಾಧನೆ ಮಾಡಿದ್ದರು. ಎಲ್ಲ್ಲ ವಿಧದ ಕ್ರಿಕೆಟ್‌ನಲ್ಲಿ ಶತಕ ದಾಖಲಿಸಿದ ಲಂಕಾದ ಏಕೈಕ ಕ್ರಿಕಟಿಗ ಎನಿಸಿಕೊಂಡಿರುವ ದಿಲ್ಶನ್25 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಆಲ್‌ರೌಂಡರ್ ದಿಲ್ಶನ್ 106 ವಿಕೆಟ್ ಪಡೆದಿದ್ದಾರೆ. ವಿಕೆಟ್ ಕೀಪರ್ ಆಗಿಯೂ ಕಾರ್ಯನಿರ್ವಹಿಸಿದ್ದ ದಿಲ್ಶನ್ 1 ಸ್ಟಂಪ್ ಮತ್ತು 122 ಕ್ಯಾಚ್ ಪಡೆದಿದ್ದಾರೆ.
87 ಟೆಸ್ಟ್‌ಗಳಲ್ಲಿ 16 ಶತಕ ಮತ್ತು 23 ಅರ್ಧಶತಕಗಳನ್ನು ಒಳಗೊಂಡ 5,492 ರನ್, ವೈಯಕ್ತಿಕ ಗರಿಷ್ಠ ಸ್ಕೋರ್ 193. 78 ಟ್ವೆಂಟಿ-20 ಪಂದ್ಯಗಳಲ್ಲಿ 1 ಶತಕ ಮತ್ತು 13 ಅರ್ಧಶತಕ ಒಳಗೊಂಡ 1,884 ರನ್ ಗಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X