Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ಬೀಫ್ ತಿಂದಿದ್ದರಿಂದ ಬೋಲ್ಟ್‌ಗೆ 9...

‘‘ಬೀಫ್ ತಿಂದಿದ್ದರಿಂದ ಬೋಲ್ಟ್‌ಗೆ 9 ಒಲಿಂಪಿಕ್ ಚಿನ್ನ ಬಂತು, ಭಾರತೀಯರೂ ತಿನ್ನಬೇಕು’’: ಬಿಜೆಪಿ ಸಂಸದ ಉದಿತ್ ರಾಜ್

ವಾರ್ತಾಭಾರತಿವಾರ್ತಾಭಾರತಿ29 Aug 2016 10:16 AM IST
share
‘‘ಬೀಫ್ ತಿಂದಿದ್ದರಿಂದ ಬೋಲ್ಟ್‌ಗೆ 9 ಒಲಿಂಪಿಕ್ ಚಿನ್ನ ಬಂತು, ಭಾರತೀಯರೂ ತಿನ್ನಬೇಕು’’: ಬಿಜೆಪಿ ಸಂಸದ ಉದಿತ್ ರಾಜ್

  ಹೊಸದಿಲ್ಲಿ, ಆ.29: ಶರವೇಗದ ಸರದಾರ ಜಮೈಕಾದ ಉಸೇನ್ ಬೋಲ್ಟ್ ಅವರಿಗೆ ಬೀಫ್ ತಿಂದಿದ್ದರಿಂದ ಒಲಿಂಪಿಕ್ಸ್‌ನಲ್ಲಿ 9 ಚಿನ್ನ ಗೆಲ್ಲಲು ಸಾಧ್ಯವಾಯಿತು.ಒಲಿಂಪಿಕ್ಸ್ ಚಿನ್ನ ಗೆಲ್ಲಲು ‘‘ಭಾರತೀಯರೂ ಬೀಫ್ ತಿನ್ನಬೇಕು’’ ಎಂದು ಬಿಜೆಪಿ ಸಂಸದ ಉದಿತ್ ರಾಜ್ ಹೇಳಿದ್ದಾರೆ.
 ತಮ್ಮ ಪಕ್ಷ ಬಿಜೆಪಿ ಬೀಫ್ ತಿನ್ನುವುದರ ವಿರುದ್ಧ ನಿಲುವು ಹೊಂದಿದ್ದರೂ, ಉದಿತ್ ರಾಜ್ ಬೀಫ್ ತಿನ್ನುವುದರ ಪರ ಬ್ಯಾಟಿಂಗ್ ಮಾಡಿದ್ದಾರೆ. ಉದಿತ್ ರಾಜ್ ದಿಲ್ಲಿ ವಾಯುವ್ಯ ಕೇತ್ರದ ಬಿಜೆಪಿ ಸಂಸದ. ಅಖಿಲ ಭಾರತ ಎಸ್‌ಸಿ/ಎಸ್‌ಟಿ ಸಂಘಟನೆಯ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯ ಸದಸ್ಯ ಉದಿತ್ ರಾಜ್ ಅವರು ಬೀಫ್ ತಿನ್ನುವುದರ ಬಗ್ಗೆ ತನ್ನ ಅನಿಸಿಕೆಯನ್ನು 200 ಬಾರಿ ಟ್ವೀಟ್ ಮಾಡಿ, ತನ್ನ ನಿಲುವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
 ಬೋಲ್ಟ್ ಬಡವ ಮತ್ತು ಆರೋಗ್ಯಕ್ಕಾಗಿ ಪ್ರೋಟಿನ್ ಪಡೆಯಲು ಬೀಫ್ ತಿನ್ನುತ್ತಿದ್ದಾರೆ ಎಂದು ಉದಿತ್ ರಾಜ್ ನೀಡಿರುವ ಹೇಳಿಕೆಯನ್ನು ಉಲ್ಲೇಕಿಸಿ ಸಿಎನ್‌ಎನ್ ನ್ಯೂಸ್ 18 ವರದಿ ಮಾಡಿದೆ.
   ದಲಿತರ ಮೇಲೆ ಬೀಫ್ ವಿಚಾರದಲ್ಲಿ ದಾಳಿ ನಡೆಸುವ ಗೋರಕ್ಷಣಾ ದಳದ ನಿಲುವನ್ನು ಟೀಕಿಸಿರುವ ಉದಿತ್ ರಾಜ್ ‘‘ದಲಿತರನ್ನು ಪ್ರಾಣಿಗಳಿಗಿಂತಲೂ ಕೀಳಾಗಿ ನೋಡುವ ಕ್ರಮದ ಬಗ್ಗೆ ಹಿಂದೂ ಧರ್ಮದ ಸ್ವಯಂಘೋಷಿತ ರಕ್ಷಕರು ಉತ್ತರ ನೀಡಬೇಕು’’ ಎಂದು ಹೇಳಿದ್ದಾರೆ.
 ಉದಿತ್ ರಾಜ್ ನಿಲುವನ್ನು ಆಪ್ ಮುಖ್ಯಸ್ಥ ಹಾಗೂ ದಿಲ್ಲಿ ಮುಖ್ಯ ಮಂತ್ರಿ, ಅರವಿಂದ್ ಕೇಜ್ರಿವಾಲ್ ಬೆಂಬಲಿಸಿದ್ದಾರೆ. ಬಿಜೆಪಿಗೆ ರಾಜೀನಾಮೆ ನೀಡಿ ಹೊರಬರುವಂತೆ ಉದಿತ್ ರಾಜ್‌ಗೆ ಸಲಹೆ ನೀಡಿದ್ದಾರೆ.


  

Usain bolt of Jamaica was poor and trainer advised him to eat beef both the times and he scored 9 gold medals in Olympic

— Dr. Udit Raj, MP (@Dr_Uditraj) August 28, 2016

#BREAKING | My remark is in context of allegations that athletes don't have enough facilities, says Udit Raj

— News18 (@CNNnews18) August 29, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X