Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2 ಗಂಟೆಯಲ್ಲಿ 200 ರೂಪಾಯಿ ಗಳಿಸಬಹುದು:...

2 ಗಂಟೆಯಲ್ಲಿ 200 ರೂಪಾಯಿ ಗಳಿಸಬಹುದು: ‘ಭಿಕ್ಷುಕನಾದ’ ಐಟಿ ಉದ್ಯೋಗಿಯೊಬ್ಬನ ವೀಡಿಯೊ!

ವಾರ್ತಾಭಾರತಿವಾರ್ತಾಭಾರತಿ29 Aug 2016 4:28 PM IST
share
2 ಗಂಟೆಯಲ್ಲಿ 200 ರೂಪಾಯಿ ಗಳಿಸಬಹುದು: ‘ಭಿಕ್ಷುಕನಾದ’ ಐಟಿ ಉದ್ಯೋಗಿಯೊಬ್ಬನ ವೀಡಿಯೊ!

ಕೆಲಸ ಇಲ್ಲವೆಂದು ಯಾರೂ ದುಃಖಿಸಿ ಕೂರಬೇಕಿಲ್ಲ.ಭಿಕ್ಷಾಟನೆಗೆ ಇಳಿದರೆ ನಿಮಗೆ ಲಕ್ಷಾಧೀಶರಾಗಬಹುದು. ತೃಶೂರಿನಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಜೋಳಿಗೆಯಲ್ಲಿ ಲಕ್ಷಾಂತರ ರೂಪಾಯಿ ಇದ್ದುದು ಪತ್ತೆಯಾಗಿತ್ತು. ಇದರಲ್ಲಿ ಅತಿಶಯೋಕ್ತಿಯಿಲ್ಲ ಎಂದು ಐಟಿ ಉದ್ಯೋಗಿಯೊಬ್ಬ ಸಾಬೀತುಪಡಿಸಿದ್ದಾನೆ ಎಂದು ವರದಿಯಾಗಿದೆ. ಭಿಕ್ಷಾಟನೆಯನ್ನು ನಿಷೇಧಿಸಿದ್ದರೂ ಈ ಕ್ಷೇತ್ರದಲ್ಲಿ ಜನರು ಯಾಕೆ ತೊಡಗಿಸಿಕೊಂಡಿದ್ದಾರೆ ಎಂಬುದಕ್ಕೆ ಆತನ ಅನುಭವ ಒಂದು ಪುರಾವೆ ಕೂಡಾ ಆಗಬಹುದು. ಭಾರತದಲ್ಲಿ ಭಿಕ್ಷಾಪಾತ್ರೆ ಹಿಡಿದರೆ ಸುಖವಾಗಿರಬಹುದು ಎಂದು ಆತ ಸಾಬೀತುಪಡಿಸಿದ್ದಾನೆ.

     ಒಬ್ಬ ಬಿಪಿಒ ಉದ್ಯೋಗಿ ಭಿಕ್ಷೆಯಿಂದ ದಿನವೊಂದಕ್ಕೆ ಎಷ್ಟು ಸಂಪಾದಿಸಬಹುದೆಂದು ಪರೀಕ್ಷಿಸಿ ನೋಡಲು ಭಿಕ್ಷಾಟನೆ ನಡೆಸಿದ ಕುರಿತು ವೀಡಿಯೊ ವೈರಲ್ ಆಗಿದ್ದು, ಭಿಕ್ಷುಕನ ವೇಷ ಧರಿಸಿ ಚಿಕ್ಕ ಕ್ಯಾಮರಾವೊಂದನ್ನು ವಸ್ತ್ರದಲ್ಲಿ ಇರಿಸಿ ಭಿಕ್ಷೆ ಬೇಡಿದ್ದು, ಈತ ಎರಡು ಗಂಟೆಯಲ್ಲಿ ಇನ್ನೂರು ರೂಪಾಯಿ ಸಂಪಾದಿಸಿದ್ದಾನೆ ಎನ್ನಲಾಗಿದೆ. ದಿನವೊಂದಕ್ಕೆ ಭಿಕ್ಷೆ ಬೇಡಿದರೆ ಸುಮಾರು ಒಂದು ಸಾವಿರ ರೂಪಾಯಿ ಗಳಿಸಲು ಸಾಧ್ಯವಿದೆಯೆಂದು ಆತ ಹೇಳಿಕೊಂಡಿದ್ದಾನೆ. ಈಗ ಆತ ಭಿಕ್ಷೆ ಬೇಡುತ್ತಿರುವ ವೀಡಿಯೊ ಸೋಶಿಯಲ್ ಮೀಡಿಯಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿದೆ.ಟ್ರಾಫಿಕ್ ಸಿಗ್ನಲ್‌ಗಳಲ್ಲಿ, ಕಾರು ನಿಲ್ಲಿಸಿರುವಲ್ಲಿ, ಆಟೊಗಳ ಮುಂದೆ ಈತ ಭಿಕ್ಷೆ ಬೇಡುತ್ತಾನೆ. ಹೀಗೆ ಎರಡು ಗಂಟೆಯಲ್ಲಿ ಇನ್ನೂರು ರೂಪಾಯಿಯನ್ನು ಆತ ಸಂಪಾದಿಸಿದ್ದಾನೆ. ಈ ರೀತಿ ಆದರೆ ಒಬ್ಬ ಭಿಕ್ಷುಕನಿಗೆ ಒಂದು ತಿಂಗಳಲ್ಲಿ 30,000 ರೂಪಾಯಿ ಸಂಪಾದಿಸಲು ಸಾಧ್ಯವಿದೆಯಂತೆ. ಜನರ ಕರುಣೆಯನ್ನು ಶೋಷಣೆ ಮಾಡಲಾಗುತ್ತಿದೆ ಮತ್ತು ಭಿಕ್ಷಾಟನೆ ಮಾಫಿಯ ಸಕ್ರಿಯವಾಗಿದೆ ಎಂದು ಎಚ್ಚರಿಕೆ ನೀಡಿ ಒಂದುನಿಮಿಷ 37 ಸೆಕೆಂಡಿನ ವೀಡಿಯೊ ಕೊನೆಗೊಳ್ಳುತ್ತದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X