Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಿಯರು ಸ್ಕರ್ಟ್ ಧರಿಸಬಾರದೆಂಬ...

ವಿದೇಶಿಯರು ಸ್ಕರ್ಟ್ ಧರಿಸಬಾರದೆಂಬ ಒತ್ತಾಯವಿಲ್ಲ

ಸಚಿವ ಮಹೇಶ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ29 Aug 2016 11:33 PM IST
share

ಹೊಸದಿಲ್ಲಿ,ಆ.29: ಭಾರತಕ್ಕೆ ಭೇಟಿ ನೀಡುವ ವಿದೇಶಿಯರು ಸ್ಕರ್ಟ್‌ಗಳನ್ನು ಧರಿಸುವುದರಿಂದ ಮತ್ತು ರಾತ್ರಿ ವೇಳೆ ಒಂಟಿಯಾಗಿ ಹೊರಗೆ ಹೋಗುವುದರಿಂದ ದೂರವಿರಬೇಕು ಎಂಬ ವಿವಾದಾಸ್ಪದ ಸಲಹೆ ನೀಡಿದ್ದ ಕೇಂದ್ರ ಸಹಾಯಕ ಸಂಸ್ಕೃತಿ ಸಚಿವ ಮಹೇಶ ಶರ್ಮಾ ಅವರು, ತಾನು ಕೇವಲ ಧಾರ್ಮಿಕ ಸ್ಥಳಗಳನ್ನು ಮಾತ್ರ ಪ್ರಸ್ತಾಪಿಸಿದ್ದೆ ಮತ್ತು ಕಾಳಜಿಪೂರ್ವಕವಾಗಿ ಆ ಸಲಹೆಯನ್ನು ನೀಡಿದ್ದೆ ಎಂದು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ‘‘ನನಗೂ ಇಬ್ಬರು ಪುತ್ರಿಯರಿದ್ದಾರೆ. ಮಹಿಳೆಯರು ಏನನ್ನು ಧರಿಸಬೇಕು, ಏನನ್ನು ಧರಿಸಬಾರದು ಎಂದು ನಾನೆಂದೂ ಹೇಳುವುದಿಲ್ಲ. ಅತಿಥಿ ದೇವೋಭವ ಎನ್ನುವುದು ನಮ್ಮ ಸಂಸ್ಕೃತಿಯಾಗಿದೆ. ಇಂತಹುದೊಂದು ನಿಷೇಧ ಊಹಿಸಲೂ ಸಾಧ್ಯವಿಲ್ಲ. ಆದರೆ ಎಚ್ಚರಿಕೆ ವಹಿಸುವುದು ಅಪರಾಧವೇನಲ್ಲ. ವಿವಿಧ ರಾಷ್ಟ್ರಗಳು ಆಗಿಂದಾಗ್ಗೆ ಸಲಹೆಗಳನ್ನು ಹೊರಡಿಸುತ್ತಲೇ ಇರುತ್ತವೆ. ಆದರೆ ಯಾರೇ ಆದರೂ ಉಡುಗೆಯ ವಿಧಾನ ವನ್ನು ಬದಲಿಸಬೇಕೆಂದು ನಾನೆಂದೂ ಹೇಳಿರಲಿಲ್ಲ’’ ಎಂದರು.
ನಿನ್ನೆ ಆಗ್ರಾದಂತಹ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗಳ ಸುರಕ್ಷತೆಗಾಗಿ ಸರಕಾರದ ಕ್ರಮಗಳ ಕುರಿತು ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಶರ್ಮಾ, ಭಾರತಕ್ಕೆ ಭೇಟಿ ನೀಡುವ ಪ್ರವಾಸಿಗಳು ಏನನ್ನು ಮಾಡಬೇಕು ಮತ್ತು ಏನನ್ನು ಮಾಡಬಾರದು ಎನ್ನುವುದರ ಯಾದಿಯನ್ನೇ ಒಪ್ಪಿಸಿದ್ದರು.
 ಪ್ರವಾಸಿಗಳು ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರಿಗೆ ‘ವೆಲ್‌ಕಂ ಕಿಟ್’ ನೀಡಲಾಗುತ್ತದೆ. ಸಣ್ಣ ಊರುಗಳಲ್ಲಿ ಸ್ಕರ್ಟ್ ಧರಿಸಬಾರದು ಮತ್ತು ರಾತ್ರಿ ವೇಳೆ ಒಂಟಿಯಾಗಿ ಹೊರಗೆ ತಿರುಗಾಡಬಾರದು ಇತ್ಯಾದಿ ಸಲಹೆಗಳಿರುವ ವಿವರಣಾ ಪತ್ರವೊಂದು ಈ ಕಿಟ್‌ನಲ್ಲಿರುತ್ತದೆ ಎಂದು ಅವರು ವಿವರಿಸಿದ್ದರು.
ಭಾರತವು ಸಾಂಸ್ಕೃತಿಕ ದೇಶವಾಗಿದೆ ಮತ್ತು ದೇವಸ್ಥಾನ ಗಳಿಗೆ ಭೇಟಿ ಸಂದರ್ಭದಲ್ಲಿ ಪ್ರತ್ಯೇಕ ವಸ್ತ್ರಸಂಹಿತೆಯನ್ನು ನಾವು ಹೊಂದಿದ್ದೇವೆ. ಇದನ್ನು ವಿದೇಶಿಯರು ಗಮನದಲ್ಲಿಟ್ಟು ಕೊಳ್ಳಬೇಕು ಎಂದರು.
ಈ ಸಮಜಾಯಿಷಿಯ ಬಳಿಕವೂ ಶರ್ಮಾ ವಿರುದ್ಧ ವ್ಯಾಪಕ ಟ್ವಿಟರ್ ಟೀಕೆಗಳು ಹರಿದು ಬಂದಿವೆ. ಇದರಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಹಿಂದೆ ಬಿದ್ದಿಲ್ಲ.
ವಿವಾದಗಳು ಶರ್ಮಾಗೆ ಹೊಸದೇನಲ್ಲ. ಕಳೆದ ವರ್ಷ ರಾತ್ರಿ ಹೊರಗೆ ಕಳೆಯಲು ಬಯಸುವ ಯುವತಿಯರನ್ನು ಈ ದೇಶವು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳುವ ಮೂಲಕ ಅವರು ವಿವಾದವೊಂದನ್ನು ಸೃಷ್ಟಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X