Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದುಲೀಪ್ ಟ್ರೋಫಿ:ಇಂಡಿಯಾ ಬ್ಲೂ ತಂಡಕ್ಕೆ...

ದುಲೀಪ್ ಟ್ರೋಫಿ:ಇಂಡಿಯಾ ಬ್ಲೂ ತಂಡಕ್ಕೆ ಮೊದಲ ದಿನದ ಗೌರವ

ಗಂಭೀರ್, ಅಗರವಾಲ್ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ29 Aug 2016 11:41 PM IST
share
ದುಲೀಪ್ ಟ್ರೋಫಿ:ಇಂಡಿಯಾ ಬ್ಲೂ ತಂಡಕ್ಕೆ ಮೊದಲ ದಿನದ ಗೌರವ

ಗ್ರೇಟರ್ ನೊಯ್ಡ, ಆ.29: ದುಲೀಪ್ ಟ್ರೋಫಿಯ ಎರಡನೆ ಪಂದ್ಯ ಸೋಮವಾರ ಇಲ್ಲಿ ಆರಂಭವಾಗಿದ್ದು, ಮಳೆಬಾಧಿತ ಮೊದಲ ದಿನದಾಟದಲ್ಲಿ ಇಂಡಿಯಾ ಬ್ಲೂ ತಂಡ ವಿಕೆಟ್ ನಷ್ಟವಿಲ್ಲದೆ 105 ರನ್ ಗಳಿಸಿದೆ.

ಬ್ಲೂ ತಂಡದ ನಾಯಕ ಗಂಭೀರ್(51 ರನ್) ಯುವರಾಜ್ ಸಿಂಗ್ ನಾಯಕತ್ವದ ಇಂಡಿಯಾ ರೆಡ್ ತಂಡದ ವಿರುದ್ಧ 61ನೆ ಪ್ರಥಮ ದರ್ಜೆ ಅರ್ಧಶತಕ ಬಾರಿಸಿದರು. ಕರ್ನಾಟಕದ ಬ್ಯಾಟ್ಸ್‌ಮನ್ ಮಯಾಂಕ್ ಅಗರವಾಲ್(53) ಅವರೊಂದಿಗೆ ಮೊದಲ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 105 ರನ್ ಸೇರಿಸಿದ್ದಾರೆ. ಈ ಮೂಲಕ ಟೂರ್ನಿಯಲ್ಲಿ ಮೊದಲ ಬಾರಿ 100ಕ್ಕೂ ಅಧಿಕ ರನ್ ಜೊತೆಯಾಟ ನಡೆಸಿದರು.

ಇಂಡಿಯಾ ರೆಡ್ ವೇಗದ ಬೌಲರ್‌ಗಳಾದ ನಾಥು ಸಿಂಗ್, ಪ್ರದೀಪ್ ಸಾಂಗ್ವಾನ್ ಹಾಗೂ ಈಶ್ವರ್ ಪಾಂಡೆ ಪರಿಸ್ಥಿತಿಯ ಲಾಭ ಪಡೆಯಲು ವಿಫಲರಾದರು.

ಇಂಡಿಯಾ ಗ್ರೀನ್ ವಿರುದ್ಧದ ಮೊದಲ ಪಂದ್ಯದಲ್ಲಿ 120 ರನ್‌ಗೆ 9 ವಿಕೆಟ್‌ಗಳ ಉಡಾಯಿಸಿದ್ದ ಸ್ಪಿನ್ನರ್ ಕುಲದೀಪ್ ಯಾದವ್ ಲೈನ್ ಹಾಗೂ ಲೆಂಗ್ತ್‌ನಲ್ಲಿ ಬೌಲಿಂಗ್ ಮಾಡಲು ಪರದಾಟ ನಡೆಸಿದರು.

30 ನಿಮಿಷಗಳ ಆಟದ ಬಳಿಕ ಮೋಡ ಕವಿದ ವಾತಾವರಣದಲ್ಲಿ ಯುವರಾಜ್ ಅವರು ಈಶ್ವರ್ ಪಾಂಡೆಯನ್ನು ಕಣಕ್ಕಿಳಿಸಿದರೂ ಪಿಚ್‌ನ ಲಾಭ ಪಡೆಯಲು ವಿಫಲರಾದರು. ಭೋಜನ ವಿರಾಮಕ್ಕೆ ಮೊದಲು ಗಂಭೀರ್ ರನೌಟಾಗುವುದರಿಂದ ಬಚಾವಾದರು. ಟೀ ವಿರಾಮದ ಬಳಿಕ ಫ್ಲಡ್‌ಲೈಟ್‌ನಲ್ಲಿ ಆಟ ಮುಂದುವರಿದಾಗ ಮಳೆ ಸುರಿಯಲಾರಂಭಿಸಿತು. ಮಳೆಯಿಂದಾಗಿ ಪಂದ್ಯ ಮುಂದುವರಿಯಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X