Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಖ್ಯಮಂತ್ರಿಯ ಭಾಷಣ ನಿಲ್ಲಿಸಿದ ದಲಿತ...

ಮುಖ್ಯಮಂತ್ರಿಯ ಭಾಷಣ ನಿಲ್ಲಿಸಿದ ದಲಿತ ಮಹಿಳೆಯರು!

ವಾರ್ತಾಭಾರತಿವಾರ್ತಾಭಾರತಿ31 Aug 2016 1:06 PM IST
share
ಮುಖ್ಯಮಂತ್ರಿಯ ಭಾಷಣ ನಿಲ್ಲಿಸಿದ ದಲಿತ ಮಹಿಳೆಯರು!

ಅಮೃತಸರ್, ಆ.31: ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಭಾಷಣವೊಂದನ್ನು ಮಾಡುತ್ತಿದ್ದಾಗ ಅವರು ಪ್ರಸ್ತಾಪಿಸಿದ ಕೆಲವೊಂದು ವಿಚಾರಗಳನ್ನು ಪ್ರಶ್ನಿಸುವ ಧೈರ್ಯ ತೋರಿದ ಇಬ್ಬರು ದಲಿತ ಮಹಿಳೆಯರು ಅವರ ಭಾಷಣವನ್ನೇ ನಿಲ್ಲಿಸಿದ ಘಟನೆ ಸರ್ ಜಿಲ್ಲೆಯ ಲಂಬಿ ಪಟ್ಟಣದ ಮಂಡಿ ಕಿಲ್ಲಿಯನ್ ವಾಲಿ ಎಂಬಲ್ಲಿ ಮಂಗಳವಾರ ನಡೆದಿದೆ.

ಮುಖ್ಯಮಂತ್ರಿಯ ಸ್ವಕ್ಷೇತ್ರವಾಗಿರುವ ಇಲ್ಲಿ ಶಿರೋಮಣಿ ಅಕಾಲಿ ದಳವು ಮಂಗಳವಾರ ದಲಿತ ಚೇತನಾ ರ್ಯಾಲಿ ಆಯೋಜಿಸಿತ್ತು. ಈ ರ್ಯಾಲಿಯಲ್ಲಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್‌ಭಾಗವಹಿಸಿ ಮಾತನಾಡುತ್ತಿದ್ದಾಗ ಈ ಆಶ್ಚರ್ಯಕರ ಘಟನೆ ವರದಿಯಾಗಿದೆ.
ರಾಜ್ಯದ ಶಿರೋಮಣಿ ಅಕಾಲಿ ದಳ-ಬಿಜೆಪಿ ಸರಕಾರ ದಲಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ವಿಚಾರವಾಗಿ ಬಾದಲ್ ಮಾತನಾಡುತ್ತಿರುವಾಗ ರಾಜ್ ರಾಣಿ ಹಾಗೂ ಮಂಜಿತ್ ಕೌರ್ ಎಂಬ ಇಬ್ಬರು ದಲಿತ ಮಹಿಳೆಯರು ಅವರ ಭಾಷಣವನ್ನು ಮಧ್ಯದಲ್ಲಿಯೇ ತುಂಡರಿಸಿ ಅವರಿಗೆ ಪ್ರಶ್ನೆಗಳ ಸುರಿಮಳೆಗೈಯಲು ಆರಂಭಿಸಿದರು. ‘‘ಒಂದೋ ನಿಮ್ಮ ಅಧಿಕಾರಿಗಳು ಯಾ ನಾಯಕರು ಈ ಯೋಜನೆಗಳ ಎಲ್ಲ ಪ್ರಯೋಜನವನ್ನು ಪಡೆದಿದ್ದಾರೆ. ನಿಜವಾದ ಫಲಾನುಭವಿಗಳು ಏನನ್ನೂ ಪಡೆದಿಲ್ಲ’’ ಎಂದು ಪೊಲೀಸರು ಅವರಿಬ್ಬರನ್ನು ಹೊರಕ್ಕೆ ಕೊಂಡೊಯ್ಯುವ ಮುನ್ನ ಅವರಲ್ಲೊಬ್ಬಳು ಆಕ್ರೋಶ ವ್ಯಕ್ತಪಡಿಸಿದ್ದಳು.
ಈ ಬೆಳವಣಿಗೆಯಿಂದ ಅರೆಕ್ಷಣ ದಂಗಾದ ಮುಖ್ಯಮಂತ್ರಿ ತಮ್ಮ ಭಾಷಣವನ್ನು ಒಂದೇ ನಿಮಿಷದಲ್ಲಿ ಮುಗಿಸಿ ಅಲ್ಲಿಂದ ಹೊರನಡೆದರು.
ಇನ್ನೊಂದು ಘಟನೆಯಲ್ಲಿ ಕಿಶನ್ ಪುರಪಟ್ಟಿ ಗ್ರಾಮದ ದಲಿತ ವ್ಯಕ್ತಿ ಮೌರಾ ಸಿಂಗ್‌ಎಂಬಾತನಿಗೆ ರ್ಯಾಲಿಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಯನ್ನು ಭೇಟಿಯಾಗಲು ಪೊಲೀಸರು ಅನುಮತಿ ನಿರಾಕರಿಸಿದ್ದರಿಂದ ಆತಘೋಷಣೆ ಕೂಗಲಾರಂಭಿಸಿದ್ದ. ತನ್ನ ಪುತ್ರ ಜುಲೈ 27ರಂದು ಆತ್ಮಹತ್ಯೆ ಮಾಡಿದ್ದಾಗಿಯೂ ಆತನಿಗೆ ಆತ್ಮಹತ್ಯೆಗೈಯ್ಯಲು ಪ್ರೇರೇಪಣೆ ನೀಡಿದ್ದಾರೆನ್ನಲಾದ ಇಬ್ಬರ ಮೇಲೆ ದೂರು ದಾಖಲಾಗಿದ್ದರೂ ಪೊಲೀಸರು ಇಲ್ಲಿಯ ತನಕ ಯಾರನ್ನೂ ಬಂಧಿಸಿಲ್ಲ ಎಂದು ಆತ ಬೊಬ್ಬಿಡುತ್ತಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X