Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಡಿಕಲ್ ಪ್ರವೇಶಕ್ಕೆ: ಕರ್ನಾಟಕದಲ್ಲಿ...

ಮೆಡಿಕಲ್ ಪ್ರವೇಶಕ್ಕೆ: ಕರ್ನಾಟಕದಲ್ಲಿ ಕೇರಳದ ವಿದ್ಯಾರ್ಥಿಗಳಿಂದಲೇ ಹೆಚ್ಚು ಅರ್ಜಿ

ವಾರ್ತಾಭಾರತಿವಾರ್ತಾಭಾರತಿ31 Aug 2016 1:37 PM IST
share
ಮೆಡಿಕಲ್ ಪ್ರವೇಶಕ್ಕೆ: ಕರ್ನಾಟಕದಲ್ಲಿ ಕೇರಳದ ವಿದ್ಯಾರ್ಥಿಗಳಿಂದಲೇ ಹೆಚ್ಚು ಅರ್ಜಿ

ಬೆಂಗಳೂರು ,ಆಗಸ್ಟ್ 31: ನ್ಯಾಶನಲ್ ಎಲಿಜಿಬಿಲಿಟಿ ಕಂ ಎನ್‌ಟ್ರಾನ್ಸ್ ಟೆಸ್ಟಿನಲ್ಲಿ(ನೀಟ್) ಎಂಬಿಬಿಎಸ್, ಬಿಡಿಎಸ್ ಪ್ರವೇಶಕ್ಕೆ ಯೋಗ್ಯತೆ ಸಂಪಾದಿಸಿರರುವ ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಖಾಸಗಿ ಕಾಲೇಜುಗಳಲ್ಲಿ ಮೆರಿಟ್ ಸೀಟುಗಳ ಪ್ರವೇಶ ಬಯಸಿ ಅರ್ಜಿಗುಜರಾಯಿಸಿದವರಲ್ಲಿ ಕೇರಳದ ವಿದ್ಯಾರ್ಥಿಗಳೇ ಅತ್ಯಧಿಕವಾಗಿದ್ದಾರೆ ಎಂದು ವರದಿಯಾಗಿದೆ.

ಮೆಡಿಕಲ್, ಇಂಜಿನಿಯರಿಂಗ್, ಡೆಂಟಲ್ ಕಾಲೇಜುಗಳ ಒಕ್ಕೂಟವಾದ ಕಾಮೆಡ್‌ಕೆಯ ಅಧೀನದಲ್ಲಿ ಬರುವ ಕಾಲೇಜುಗಳಿಗೆ ಪ್ರವೇಶಕ್ಕಾಗಿ 46,299 ಸೀಟುಗಳಿವೆ. ಇದರಲ್ಲಿ ಕೇರಳದಿಂದ 7287 ಮಂದಿ , 6498 ಮಂದಿ ಕರ್ನಾಟಕದಿಂದ ಪ್ರವೇಶ ಬಯಸಿದ್ದಾರೆ.

ಉತ್ತರಪ್ರದೇಶದಿಂದ 3979, ರಾಜಸ್ಥಾನದಿಂದ 3103, ಮಹಾರಾಷ್ಟ್ರದಿಂದ2971ಮಂದಿ, ಆಂಧ್ರಪ್ರದೇಶ, ತೆಲಂಗಾಣದಿಂದ 2942, ಬಿಹಾರದಿಂದ2707, ಹರಿಯಾಣದಿಂದ 2440, ದಿಲ್ಲಿಯಿಂದ 2245, ತಮಿಳ್ನಾಡಿನಿಂದ 2175 ಸೀಟು ಪಡೆಯಲು ಅರ್ಜಿಹಾಕಿದ್ದಾರೆ.ಇದಲ್ಲದೆ ಈ ರಾಜ್ಯದಲ್ಲದವರ 9952 ಅರ್ಜಿ ಬೇರೆಯೂ ಇವೆ. ಅರ್ಜಿಹಾಕಿದವರಲ್ಲಿ 27,149 ಮಂದಿ ವಿದ್ಯಾರ್ಥಿನಿಯರು ಆಗಿದ್ದಾರೆ.

ಕಾಮೆಡ್‌ಕೆ ಅಧೀನದ ಹದಿಮೂರು ಕಾಲೇಜುಗಳಲ್ಲಿ 688ಎಂಬಿಬಿಎಸ್ ಸೀಟುಗಳಿವೆ.23 ಕಾಲೇಜುಗಳಲ್ಲಿ 693 ಬಿಡಿಎಸ್ ಸೀಟುಗಳಿವೆ. ನೀಟಿನ ಅಧೀನದ ರ್ಯಾಂಕ್‌ಗಳನ್ನು ಸೆಪ್ಟಂಬರ್ ಆರಕ್ಕೆ ಕಾಮೆಡ್‌ಕೆ ಪ್ರಕಟಿಸಲಿದೆ. ಸೆ. 8ರಿಂದ ಹತ್ತರವರೆಗೆ ಕೌನ್ಸಿಲಿಂಗ್. ಕಳೆದ ಐದು ವರ್ಷಗಳ ರ್ಯಾಂಕ್‌ಗಳು ಮತ್ತು ಕಟ್‌ಆಫ್ ಮಾಕ್‌ಗಳನ್ನು ಕಾಮೆಡ್‌ಕೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. 4,09,477 ವಿದ್ಯಾರ್ಥಿಗಳು ಎರಡು ಹಂತದ ನೀಟ್ ಪರೀಕ್ಷೆಯಲ್ಲಿ ಮೆಡಿಕಲ್ ಪ್ರವೇಶಕ್ಕೆ ಅರ್ಹತೆ ಸಂಪಾದಿಸಿದ್ದು, ಇವರಲ್ಲಿ 1,71,329 ಮಂದಿ ಜನರಲ್ ಮೆರಿಟ್‌ನ್ನು ಹೊಂದಿದ್ದಾರೆ.ಕರ್ನಾಟಕದ ಖಾಸಗಿ ಕಾಲೇಜುಗಳಲ್ಲಿ 1381 ವಿದ್ಯಾರ್ಥಿಗಳಿಗೆ ಪ್ರವೇಶ ಲಭಿಸಲಿದೆ. ಇದಲ್ಲದೆ ಸರಕಾರಿ ಕಾಲೇಜುಗಳಲ್ಲಿಯೂ ಸೀಟುಗಳು ದೊರೆಯುತ್ತವೆ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X