Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಿನ್ಯಾ ಒಲಿಂಪಿಕ್ ಚಿನ್ನ ವಿಜೇತೆಗೆ...

ಕಿನ್ಯಾ ಒಲಿಂಪಿಕ್ ಚಿನ್ನ ವಿಜೇತೆಗೆ ನೀಡಿದ ಬಹುಮಾನವೇನು ಗೊತ್ತೇ ?

ನಾವು ಬೆಳ್ಳಿ, ಕಂಚು ವಿಜೇತರಿಗೆ ಬಿಎಂಡಬ್ಲ್ಯೂ, ಕೋಟಿ ಕೋಟಿ ಹಣ ನೀಡುವಾಗ

ವಾರ್ತಾಭಾರತಿವಾರ್ತಾಭಾರತಿ31 Aug 2016 5:23 PM IST
share
ಕಿನ್ಯಾ ಒಲಿಂಪಿಕ್ ಚಿನ್ನ ವಿಜೇತೆಗೆ ನೀಡಿದ ಬಹುಮಾನವೇನು ಗೊತ್ತೇ ?

ಹೊಸದಿಲ್ಲಿ, ಆ. 31 : ಭಾರತದ ಸಿಂಧು ಮತ್ತು ಸಾಕ್ಷಿ ಮಲಿಕ್ ಗೆ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಹಾಗು ಕಂಚಿನ ಪದಕ ಪಡೆದಿದ್ದಕ್ಕೆ ಕೋಟಿಗಟ್ಟಲೆ ರೂಪಾಯಿ ಹಾಗು ವಿಲಾಸಿ ಬಿ ಎಂ ಡಬ್ಲ್ಯೂ ಕಾರು ಇತ್ಯಾದಿಗಳು ಉಡುಗೊರೆಯಾಗಿ ಸಿಕ್ಕಿವೆ. ಆ ಎಲ್ಲ ಬಹುಮಾನಗಳಿಗೆ ಅವರು ಅರ್ಹರೂ ಕೂಡ. 

ಆದರೆ ಕಿನ್ಯಾ ದೇಶದ ಕ್ರೀಡಾಪಟು ವೊಬ್ಬರು ರಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಪಡೆದು ತವರಿಗೆ ಮರಳಿದಾಗ ಅವರಿಗೆ ನೀಡಲಾದ ಉಡುಗೊರೆ ಮಾತ್ರ ನಮಗೆ ಅಲ್ಲಿನ ವಾಸ್ತವವನ್ನು ಕಟ್ಟಿ ಕೊಡುತ್ತದೆ. 

ಕಿನ್ಯಾದ ಫೇತ್ ಕಿಪ್ಯೆಜೋನ್ 1,500 ಮೀಟರ್ ಓಟದಲ್ಲಿ ರಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನ ಗಳಿಸಿ ವಿಶೇಷ ಸಾಧನೆ ಮಾಡಿದರು. ಆದರೆ ಅವರು ರಿಯೋದಲ್ಲಿ ಜಗಮಗಿಸುವ ಕ್ರೀಡಾಂಗಣದಲ್ಲಿ ಚಿನ್ನದ ಪದಕ ಕೊರಳಿಗೆ ಇಳಿಸುವಾಗ ಕೀನ್ಯಾದ ಅವರ ದಬೀಬಿತ್ ಗ್ರಾಮದಲ್ಲಿ ಕಗ್ಗತ್ತಲು. ಏಕೆಂದರೆ ಎಲ್ಲಿ ಈವರೆಗೆ ವಿದ್ಯುತ್ ಸಂಪರ್ಕವೇ ಬಂದಿಲ್ಲ. 

ಚಿನ್ನ ಪಡೆದು ಫೇತ್ ತನ್ನ ತವರಿಗೆ ಮರಳಿದಾಗ ಅವರ ತಂದೆ ಕಿನ್ಯಾದ ಅಧ್ಯಕ್ಷರಿಗೆ ವಿಶೇಷ ಮನವಿ ಮಾಡಿ ತಮ್ಮ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಿ ಇನ್ನು ಮುಂದಾದರೂ ತನ್ನ ಮಗಳು ಸ್ಪರ್ಧಿಸಿ ದೇಶಕ್ಕೆ ಪದಕ ಗೆಲ್ಲುವುದನ್ನು ನೋಡಲು ಅನುವು ಮಾಡಿಕೊಡಬೇಕು ಎಂದು ಕೇಳಿಕೊಂಡರು. ಅವರ ಮನವಿಯನ್ನು ಪುರಸ್ಕರಿಸಿದ ಅಧ್ಯಕ್ಷರು ಮರುದಿನವೇ ತಂಡವನ್ನು ಅವರ ಗ್ರಾಮಕ್ಕೆ ಕಳಿಸಿ ಕೇವಲ 9 ದಿನಗಳಲ್ಲೇ ವಿದ್ಯುತ್ ತಂತಿ ಹಾಕಿಸಿ ಸಂಪರ್ಕ ಕೊಟ್ಟು ಬಿಟ್ಟರು. ಕೊನೆಗೂ ಒಲಿಂಪಿಕ್ಸ್ ಚಾಂಪಿಯನ್ ನಿಂದಾಗಿ ಆಕೆಯ ಗ್ರಾಮ ವಿದ್ಯುತ್ ಕಾಣುವಂತಾಯಿತು. 

ಈ ಬಳಿಕ ಸ್ಯಾಮ್ ಸಂಗ್, ಫೇತ್ ಗೆ ಫ್ಲಾಟ್ ಸ್ಕ್ರೀನ್ ಟಿವಿಯೊಂದನ್ನು ಉಡುಗೊರೆಯಾಗಿ ನೀಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X