Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಪರಸ್ಪರ ಪ್ರೀತಿ ವಿಶ್ವಾಸ ಧರ್ಮಗಳ...

‘ಪರಸ್ಪರ ಪ್ರೀತಿ ವಿಶ್ವಾಸ ಧರ್ಮಗಳ ನಡುವಿನ ಶಾಂತಿಗೆ ಪೂರಕ’

ಶಾಂತಿ, ಮಾನವೀಯತೆ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ31 Aug 2016 10:09 PM IST
share

ತರೀಕೆರೆ, ಆ.30: ಸಮಾಜದಲ್ಲಿ ಜಾತಿ ಜಾತಿಯ ನಡುವೆ ಹೊಂದಾಣಿಕೆ, ಮಾನವೀಯತೆ ಮೌಲ್ಯಗಳನ್ನು ಪ್ರತಿಪಾದಿಸುವುದರ ಜೊತೆಗೆ ಸರ್ವ ಧರ್ಮದ ಸಹಿಷ್ಣುತೆ ಉಂಟಾದಲ್ಲಿ ಎಲ್ಲ ಧರ್ಮಗಳೂ ಶಾಂತಿ ಮತ್ತು ಮಾನವೀಯತೆಯನ್ನು ಸಾರುವ ಬದುಕು ನಡೆಸಬಹುದು ಎಂದು ಜಮಾಅತೆ ಇಸ್ಲಾಮಿ ಹಿಂದ್ ಪ್ರಮುಖ ಶೇಕ್ ಜಾವಿದ್ ಹೇಳಿದ್ದಾರೆ.

 ಜಮಾಅತೆ ಇಸ್ಲಾಮಿ ಹಿಂದ್ ಆಶ್ರಯದಲ್ಲಿ ಶಾಂತಿ ಮತ್ತು ಮಾನವೀಯತೆ ಅಭಿಯಾನದ ಅಂಗವಾಗಿ ಪಟ್ಟಣದ ಬಾಪೂಜಿ ಕಾಲನಿಯಲ್ಲಿ ಪರಸ್ಪರ ಸಾಮರಸ್ಯ, ಸಮಾಜದ ಒಳಿತು ರಾಷ್ಟ್ರ ಪ್ರೇಮ, ಅರಿವು ಮೂಡಿಸುವ ಜಾಥಾದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು. ಮನುಷ್ಯ ಸಂಬಂಧಗಳು ವ್ಯಾಪಾರೀಕರಣವಾದರೆ ಸಂಬಂಧಗಳು ಒಡೆದು ಪರಸ್ಪರ ವೈರತ್ವ ಬೆಳೆದು ಸಹಜವಾಗಿ ಅಜಾಗರೂಕತೆ ಉಂಟಾಗಿ ಅಶಾಂತಿ ನೆಲೆಸುತ್ತದೆ. ಅಶಾಂತಿಯಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯವಿಲ್ಲ. ದ್ವೇಷ ಮಾನವೀಯ ಮೌಲ್ಯಗಳನ್ನು ಕುಸಿಯುವಂತೆ ಮಾಡುತ್ತದೆ ಎಂದರು

ಪುರಸಭಾ ಅಧ್ಯಕ್ಷ ಆದಿಲ್ ಪಾಷಾ ಮಾತನಾಡಿ, ವಿದ್ಯೆ ಅತ್ಯಂತ ಅಮೂಲ್ಯವಾದ ವಸ್ತು. ಮೌಢ್ಯ ಕಾನೂನಿನ ಅರಿವಿಲ್ಲದೆ ಸಂವಿಧಾನದ ಹಕ್ಕುಗಳ ಬಗ್ಗೆ ಗೊತ್ತಿಲ್ಲದೇ ಅನಿವಾರ್ಯವಾಗಿ ದೌರ್ಜನ್ಯಕ್ಕೆ ಒಳಗಾಗುವ ಸಂದರ್ಭಗಳೇ ಹೆಚ್ಚು. ಮುಗ್ಧ ಜನರ ಬದುಕಿನಲ್ಲಿ ಅರಾಜಕತೆ ಉಂಟುಮಾಡಿ ಸಮಾಜದ ಸಾಮರಸ್ಯವನ್ನು ಒಡೆಯುವುದು ನಿರಂತರವಾಗಿ ನಡೆದುಕೊಂಡು ಬರುತ್ತಿದೆ ಎಂದು ಹೇಳಿದರು.

ಮನುಷ್ಯ ಬದುಕಿ ಸಾಯುವುದನ್ನು ಮರೆತು ಸಮಾಜಕ್ಕಾಗಿ ಏನನ್ನಾದರೂ ಮಾಡಬೇಕೆಂಬ ಕನಸುಗಳನ್ನು ಹುಟ್ಟು ಹಾಕುವ ಅದಕ್ಕೆ ಬೇಕಾದ ಸಹಕಾರವನ್ನು ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ಮಾಡುತ್ತಿದೆ. ಎಂದರು. ಡಿಎಸ್‌ಎಸ್ ನ ನಾಗರಾಜ್ ಮಾತನಾಡಿ, ಪರಸ್ಪರ ವಿಶ್ವಾಸ, ಜಾತಿ-ಜಾತಿಯ ನಡುವೆ ಬಾಂಧವ್ಯ ನಾವೆಲ್ಲ ಒಂದೇ ಎಂಬ ಭಾವನೆ ಎಲ್ಲ ವರ್ಗಗಳಲ್ಲೂ ಬಂದರೆ ಅರಾಜಕತೆ ಉಂಟಾಗಲು ಸಾಧ್ಯವೇ ಇಲ್ಲ ಎಂದರು. ದಲಿತ ಮುಖಂಡ ಅಣ್ಣಯ್ಯ ಮಾತನಾಡಿ, ಯಾರೇ ಆಗಲಿ ಪರಿಸ್ಥಿತಿಯ ಲಾಭ ಪಡೆದು ಅಶಾಂತಿಗೆ ಪ್ರೇರಣೆ ನೀಡಿದರೆ ಎಲ್ಲ ಧರ್ಮದ ಮುಖಂಡರುಗಳು ಅದನ್ನು ಖಂಡಿಸಿ ಹತ್ತಿಕ್ಕುವ ದೃಢ ನಿರ್ಧಾರ ಮಾಡಬೇಕೆಂದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯೆ ಪುಟ್ಟಮ್ಮ ಮಾತನಾಡಿ, ಎಲ್ಲ ಜನಾಂಗದವರು ಹಬ್ಬ ಹರಿದಿನಗಳಲ್ಲಿ ಪರಸ್ಪರ ಆಹ್ವಾನಿಸಿ ಸಂತೋಷ ಕೂಟಗಳನ್ನು ನೆರವೇರಿಸಿಕೊಂಡು ಆತ್ಮೀಯ ಭಾವನೆಯನ್ನು ಹುಟ್ಟು ಹಾಕಿಕೊಂಡರೆ ಸಮಾಜದಲ್ಲಿ ನೆಮ್ಮದಿ ಸಾಧಿಸಬಹುದು ಎಂದರು. ಈ ಸಂದರ್ಭದಲ್ಲಿ ನಝೀರ್ ಅಹ್ಮದ್, ಸೈಯದ್ ಇಸ್ಮಾಯೀಲ್, ಶೇಕ್ ಜಾವೀದ್, ನೌಶಾನ್ ಬಾಷಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X