Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವರ್ಷಗಳು ಕಳೆದರೂ ಪ್ರಾರಂಭವಾಗದ ಬಸ್...

ವರ್ಷಗಳು ಕಳೆದರೂ ಪ್ರಾರಂಭವಾಗದ ಬಸ್ ನಿಲ್ದಾಣ ಕಾಮಗಾರಿ

ಅನೇಕ ಬಾರಿ ಶಂಕುಸ್ಥಾಪನೆ ಮಾಡಿರುವ ರಾಜಕಾರಣಿಗಳು

ವಾರ್ತಾಭಾರತಿವಾರ್ತಾಭಾರತಿ31 Aug 2016 10:22 PM IST
share
ವರ್ಷಗಳು ಕಳೆದರೂ ಪ್ರಾರಂಭವಾಗದ ಬಸ್ ನಿಲ್ದಾಣ ಕಾಮಗಾರಿ

ಮಡಿಕೇರಿ ಆ.31: ಗುದ್ದಲಿ ಹಿಡಿದು ಶಂಕುಸ್ಥಾಪನೆ ಮಾಡುವ ನಾಯಕರನ್ನು ಮಡಿಕೇರಿ ಜನಕ್ಕೆ ನೋಡಿ ನೋಡಿ ಸಾಕಾಗಿದೆ. ಕಳೆದ ಹತ್ತು ವರ್ಷಗಳಿಂದ ನೂತನ ಖಾಸಗಿ ಬಸ್ ನಿಲ್ದಾಣ ಎನ್ನುವ ತುಪ್ಪವನ್ನು ಜನರ ಮೂಗಿಗೆ ಸವರುತ್ತಲೇ ಬರುತ್ತಿರುವ ರಾಜಕಾರಣಿಗಳು ತಮ್ಮ ಅಸಹಾಯಕತೆಯನ್ನು ಪ್ರತ್ಯಕ್ಷವಾಗಿಯೇ ಪ್ರಮಾಣೀಕರಿಸುತ್ತಿದ್ದಾರೆ. ಕೇವಲ ರಾಜಕೀಯ ಬೇಳೆ ಬೇಯಿಸಿ ಕೊಳ್ಳುವುದಕ್ಕಾಗಿಯೇ ತಮ್ಮ ರಾಜಕೀಯ ಜೀವನವನ್ನು ಮುಡಿಪಾಗಿಟ್ಟ್ಟಿರುವ ಕೆಲವು ರಾಜಕಾರಣಿಗಳಿಂದಾಗಿ ಇಂದು ಮಡಿಕೇರಿ ಈ ದುಸ್ಥಿತಿಗೆ ಬಂದು ತಲುಪಿದೆ ಎನ್ನುವ ಆರೋಪ ಕೇಳಿ ಬಂದಿದೆ. ನೂತನ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲದಿಂದಲೇ ಅನೇಕರು ಶಂಕುಸ್ಥಾಪನೆ ಮಾಡಿಕೊಂಡೇ ಬಂದಿದ್ದಾರೆ. ಒಬ್ಬ ಶಂಕುಸ್ಥಾಪನೆ ಮಾಡಿದರೆ ಆ ಯೋಜನೆಗೊಂದು ಗೌರವ ಎನ್ನುವುದಿರುತ್ತದೆ. ಆದರೆ ಕೊಡಗು ಜಿಲ್ಲೆಗೆ ಬಂದವರು, ಹೋದ ವರು ಎಲ್ಲರೂ ಗುದ್ದಲಿ ಹಿಡಿದು ಅಗೆಯುವ ಕೆಲಸ ಮಾಡುತ್ತಿದ್ದಾರೆಯೇ ಹೊರತು, ಖಾಸಗಿ ಬಸ್ ನಿಲ್ದಾಣವನ್ನು ನಿರ್ಮಿಸುವ ಉತ್ಸಾಹ ಮಾತ್ರ ಯಾರಿಗೂ ಇದ್ದಂತ್ತಿಲ್ಲ. ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಗೆ ಈಗಾಗಲೇ ಅನೇಕ ಬಾರಿ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಸರಣಿ ಶಂಕುಸ್ಥಾಪನೆ ಬದಲಿಗೆ ಶೀಘ್ರ ಕಾಮಾಗಾರಿಯನ್ನು ಆರಂಭಿಸಬೇಕೆನ್ನುವುದು ಮಡಿಕೇರಿ ಜನರ ಒತ್ತಾಯವಾಗಿದೆ. ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಮ್ ಅವರು, ಖಾಸಗಿ ಬಸ್ ನಿಲ್ದಾಣದ ಕಾಮಗಾರಿಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ತಡವಾಗಿಯಾದರೂ ಎಚ್ಚೆತ್ತುಕೊಂಡಿರುವ ನಗರಸಭೆ ಜಿಲ್ಲಾ ಉಸ್ತುವಾರಿ ಸಚಿರ ಮೂಲಕ ಕಾಮಗಾರಿಯನ್ನು ಆರಂಭಿಸಲು ಮುಂದಾಗಿರುವುದು ನಗರದ ಜನತೆಗೆ ತೃಪ್ತಿ ತಂದಿದೆ.

ಆದರೆ, ಶಂಕುಸ್ಥಾಪನೆಯ ಪ್ರಹಸನಗಳು ಹಿಂದೆಯೂ ಅನೇಕ ಬಾರಿ ನಡೆದಿದ್ದು, ಈ ಬಾರಿಯೂ ಕಾಮಗಾರಿ ಆರಂಭಗೊಳ್ಳುವ ವಿಶ್ವಾಸ ಜನರಲ್ಲಿ ಇಲ್ಲ. ಹೈಟೆಕ್ ಮಾರುಕಟ್ಟೆಯಂತೆ ಖಾಸಗಿ ಬಸ್ ನಿಲ್ದಾಣದ ಕಾಮಗಾರಿಯೂ ವಿಳಂಬವಾಗಬಾರದು ಎನ್ನುವುದು ಜನರ ಅಪೇಕ್ಷೆಯಾಗಿದೆ. ಪ್ರಯಾಣಿಕರಿಗೆ ಕುಡಿಯುವ ನೀರು, ಸ್ವಚ್ಛ ಮ್ತು ಸುಸಜ್ಜಿತವಾದ ಶೌಚಾಲಯ, ಅಂಗಡಿ ಮಳಿಗೆಗಳು ಸೇರಿದಂತೆ ಮೂಲಭೂತ ಸೌಲಭ್ಯಗಳು ನೂತನ ಖಾಸಗಿ ಬಸ್ ನಿಲ್ದಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕೆನ್ನುವ ಒತ್ತಾಯವಿದೆ. ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡದೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾಗಿರುವುದು ಅತ್ಯಗತ್ಯವಾಗಿದೆ.

ಇದೀಗ ಖಾಸಗಿ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ ಸುಮಾರು 5 ಕೋಟಿ ರೂ. ಬಿಡುಗಡೆಯಾಗಿದ್ದು, ಟೆಂಡರ್ ಪ್ರಕ್ರಿಯೆ ಇನ್ನೂ ಕೂಡ ಪೂರ್ಣಗೊಂಡಿಲ್ಲ. ಎಲ್ಲ ಹೊರೆಗಳು ಸಾರ್ವಜನಿಕರ ಮೇಲೆ ಬೀಳುತ್ತಿದ್ದು, ತೆರಿಗೆ ರೂಪದ ಹಣವನ್ನು ಪೋಲು ಮಾಡಲಾಗುತ್ತಿದೆ. ನಗರಸಭೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಡುವಿನ ಹೊಂದಾಣಿಕೆಯ ಕೊರತೆಯಿಂದಾಗಿ ಮಡಿಕೇರಿ ನಗರದ ಜನರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X