Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ: ಅಲ್-ಪುರ್ಖಾನ್ ಶಾಲೆಯಲ್ಲಿ...

ಮೂಡುಬಿದಿರೆ: ಅಲ್-ಪುರ್ಖಾನ್ ಶಾಲೆಯಲ್ಲಿ ವಿಶಿಷ್ಟ ಪರಿಸರ ದಿನ

ವಾರ್ತಾಭಾರತಿವಾರ್ತಾಭಾರತಿ31 Aug 2016 11:31 PM IST
share
ಮೂಡುಬಿದಿರೆ: ಅಲ್-ಪುರ್ಖಾನ್ ಶಾಲೆಯಲ್ಲಿ ವಿಶಿಷ್ಟ ಪರಿಸರ ದಿನ

ಮೂಡುಬಿದಿರೆ, ಆ.31: ಪುತ್ತಿಗೆಯ ಅಲ್ - ಪುರ್ಖಾನ್ ಇಸ್ಲಾವಿೂ ಆಂಗ್ಲ ಮಾಧ್ಯಮ ಶಾಲೆಯಇಲ್ಲಿ ಇತ್ತೀಚೆಗೆ ‘ಪರಿಸರ ದಿನ’ವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಪ್ರಕೃತಿಯ ಬಗ್ಗೆ ಕಾರ್ಯಗಾರ, ಕೃಷಿ ಭೂಮಿಯಲ್ಲಿ ‘ನಾಟಿ ಪ್ರಾತ್ಯಕ್ಷಿಕೆ’ ‘ಅರಣ್ಯನಾಶ’ ಮತ್ತು ‘ಅರಣ್ಯೀಕರಣ’ದ ವಿಷಯದಲ್ಲಿ ವಿವಿಧ ಮಾದರಿಗಳು, ಫಾರ್ಮ್ ಭೇಟಿ ಮುಂತಾದ ಕಾರ್ಯಕ್ರಮಗಳ ಮೂಲಕ ಪ್ರಕೃತಿ, ಕೃಷಿ, ಅರಣ್ಯ, ತೋಟಗಾರಿಕೆ ಮುಂತಾದವುಗಳ ಬಗ್ಗೆ ಪ್ರಾಯೋಗಿಕವಾಗಿ ಮನವರಿಕೆ ಮಾಡಿಕೊಡಲಾಯಿತು.

ಬರ್ಕಳ ಎಂಬ ಹಳ್ಳಿಯಲ್ಲಿರುವ ಸುಮಾರು 6 ಎಕರೆ ಜಮೀನಿನಲ್ಲಿ ನೆಟ್ಟ ರಬ್ಬರ್ ತೋಟದಲ್ಲಿ ಕಚ್ಛಾವಸ್ತುವಿನಿಂದ ಹಿಡಿದು ಸಿದ್ದವಸ್ತುವಿನವರೆಗೆ ನಡೆಯುವ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ಕೃಷಿಕ ಮುಶ್ತಾಕ್ ಅವರು ಪ್ರಾಯೋಗಿಕವಾಗಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಸಿದರು.

ಕಿಂಗ್ ಅಬ್ದುಲ್ ಅಝೀಝ್ ಯುನಿವರ್ಸಿಟಿಯಲ್ಲಿ ಇಂಗ್ಲೀಷ್ ಉಪನ್ಯಾಸಕಿ ಆಝ್ರಾ ’ಪರಿಸರವನ್ನು ಪ್ರೀತಿಸಿ’ ಎಂಬ ವಿಷಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಪರಿಸರವನ್ನು ಪ್ರೀತಿಸುವುದು ಪ್ರವಾದಿಚರ್ಯೆಯ ಭಾಗವಾಗಿದೆ ಎಂದರು.

ಅಲ್ಲದೆ, ‘ಅರಣ್ಯನಾಶ’ ಮತ್ತು ‘ಅರಣ್ಯೀಕರಣ’ ಎಂಬ ವಿಷಯದಲ್ಲಿ ವಿವಿಧ ರೀತಿಯ ಮಾದರಿಗಳನ್ನು ತಯಾರಿಸಿ ಅವುಗಳ ಬಗ್ಗೆ ವಿವರಿಸಿದರು. ಮಾಧ್ಯಮಿಕ ಶಾಲಾ ವಿಧ್ಯಾರ್ಥಿಗಳು ’ಸೋನ್ಸ್ ಫಾರ್ಮ್’ನ ತೋಟಕ್ಕೆ ಭೇಟಿ ನೀಡಿ ’ತೋಟಗಾರಿಕೆ’ ಯ ಬಗ್ಗೆ ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದರು.

ವಿದ್ಯಾಸಂಸ್ಥೆಯ ನಿರ್ದೇಶಕ ಮುಮ್ತಾಝ್, ಟ್ರಸ್ಟಿಗಳಾದ ಮುಹಮ್ಮದ್ ಅಶ್ಪಕ್, ಮುಹಮ್ಮದ್ ಶಹಾಮ್, ಝುಲೈಕಾ ಆಝ್ರಿ, ಪ್ರಿನ್ಸಿಪಾಲ್ ನಝರಾನ, ಅರೇಬಿಕ್ ಮುಖ್ಯಸ್ಥ ಶೇಖ್ ತೌಸೀಫ್, ಅಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X