Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗೆಲುವು, ಕಣ್ಣೀರಿನೊಂದಿಗೆ ಫುಟ್ಬಾಲ್‌ಗೆ...

ಗೆಲುವು, ಕಣ್ಣೀರಿನೊಂದಿಗೆ ಫುಟ್ಬಾಲ್‌ಗೆ ವಿದಾಯ ಹೇಳಿದ ಜರ್ಮನಿ ಆಟಗಾರ ಬಾಸ್ಟಿಯನ್ ಶ್ವೆನ್‌ಸ್ಟಿಗರ್

ವಾರ್ತಾಭಾರತಿವಾರ್ತಾಭಾರತಿ1 Sept 2016 12:12 PM IST
share
ಗೆಲುವು, ಕಣ್ಣೀರಿನೊಂದಿಗೆ ಫುಟ್ಬಾಲ್‌ಗೆ ವಿದಾಯ ಹೇಳಿದ   ಜರ್ಮನಿ ಆಟಗಾರ ಬಾಸ್ಟಿಯನ್ ಶ್ವೆನ್‌ಸ್ಟಿಗರ್

 ಬರ್ಲಿನ್, ಸೆ.1: ಜರ್ಮನಿ ತಂಡದ ನಾಯಕ ಬಾಸ್ಟಿಯನ್ ಶ್ವೆನ್‌ಸ್ಟಿಗರ್ ಬುಧವಾರ ತವರು ನೆಲದಲ್ಲಿ ಫಿನ್‌ಲ್ಯಾಂಡ್‌ನ ವಿರುದ್ಧ ಸೌಹಾರ್ದ ಪಂದ್ಯ ಆಡುವುದರೊಂದಿಗೆ ಫುಟ್ಬಾಲ್‌ಗೆ ವಿದಾಯ ಹೇಳಿದರು.

ಮ್ಯಾಕ್ಸ್ ಮಯೆರ್ ಹಾಗೂ ಮೆಸೂಟ್ ಒಝಿಲ್ ತಲಾ ಗೋಲು ಬಾರಿಸುವ ಮೂಲಕ ಜರ್ಮನಿಗೆ 2-0 ಗೋಲುಗಳ ಅಂತರದಿಂದ ಗೆಲುವು ತಂದುಕೊಟ್ಟರು. ವಿದಾಯದ ಪಂದ್ಯ ಆಡಿದ ಬಾಸ್ಟಿಯನ್‌ಗೆ ಗೆಲುವಿನ ಉಡುಗೊರೆ ನೀಡಿದರು. ರವಿವಾರ ನಾರ್ವೆಯಲ್ಲಿ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯವನ್ನು ಆಡಲಿರುವ ಜರ್ಮನಿಗೆ ಈ ಗೆಲುವು ಹೊಸ ಹುಮ್ಮಸ್ಸು ತಂದಿದೆ.

121 ಹಾಗೂ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ಆಡಿರುವ ಬಾಸ್ಟಿಯನ್ ಮೊದಲ 66 ನಿಮಿಷಗಳ ಕಾಲ ಆಡಿದರು. ಬಾಸ್ಟಿಯನ್ ಮೈದಾನದಿಂದ ನಿರ್ಗಮಿಸುವ ವೇಳೆ ಕೋಚ್‌ರನ್ನು ಆಲಿಂಗಿಸಿದರು. ಬಳಿಕ ಬೆಂಚ್‌ನಲ್ಲಿದ್ದ ಮ್ಯಾನುಯೆಲ್ ನೆಯೆರ್ ಸಹಿತ ಪ್ರತಿಯೊಬ್ಬರನ್ನು ಆಲಿಂಗಿಸಿದರು.

 ಮೈದಾನದೊಳಗೆ ನುಸುಳಿದ ಅಭಿಮಾನಿಯೊಬ್ಬ ವಿಶ್ವಕಪ್ ವಿಜೇತ ಆಟಗಾರ ಬಾಸ್ಟಿಯನ್‌ರೊಂದಿಗೆ ಸೆಲ್ಫಿ ತೆಗೆದುಕೊಂಡರು. ಆಗ ಸ್ವಲ್ಪ ಸಮಯ ಪಂದ್ಯವನ್ನು ಸ್ಥಗಿತಗೊಳಿಸಬೇಕಾಯಿತು.

 ‘‘ನಾನು ಜರ್ಮನಿ ತಂಡದಲ್ಲಿ ಆಡುವಾಗ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ. ಜರ್ಮನಿ ತಂಡದಲ್ಲಿ ಆಡಿರುವುದು ಒಂದು ಗೌರವ. ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಲು ಬಯಸುವೆ. ಗೆಲುವಿನೊಂದಿಗೆ ಫುಟ್ಬಾಲ್‌ಗೆ ವಿದಾಯ ಹೇಳಿದ್ದಕ್ಕೆ ಸಂತೋಷವಾಗುತ್ತಿದೆ. ನನಗೆ ಹೀಗೆ ಆಗುತ್ತದೆ ಎಂದು ಗೊತ್ತಿರಲಿಲ್ಲ’’ ಎಂದು ಉಕ್ಕಿ ಬಂದ ಕಣ್ಣೀರನ್ನು ಒರೆಸಿಕೊಳ್ಳುತ್ತಾ ಬಾಸ್ಟಿಯನ್ ತಿಳಿಸಿದ್ದಾರೆ.

12 ವರ್ಷಗಳ ಹಿಂದೆ 2004ರಲ್ಲಿ ಫುಟ್ಬಾಲ್‌ಗೆ ಪಾದಾರ್ಪಣೆಗೈದಿರುವ 32ರ ಪ್ರಾಯದ ಬಾಸ್ಟಿಯನ್ ಈ ವರ್ಷದ ಆಗಸ್ಟ್‌ನಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದರು. ಒಟ್ಟು 24 ಗೋಲುಗಳನ್ನು ಬಾರಿಸಿದ್ದ ಅವರು 2014ರ ವಿಶ್ವಕಪ್ ವಿಜೇತ ಜರ್ಮನಿ ತಂಡದ ಪ್ರಮುಖ ಆಟಗಾರನಾಗಿದ್ದರು. ಜರ್ಮನಿಯ ಪರ ಗರಿಷ್ಠ ಪಂದ್ಯಗಳನ್ನು ಆಡಿರುವ ನಾಲ್ಕನೆ ಆಟಗಾರನಾಗಿದ್ದಾರೆ. ಜರ್ಮನಿ ಕೋಚ್ ಜೋಕಿಮ್ ಲಾ ಕೊನೆಯ ಬಾರಿ ತಂಡವನ್ನು ಮುನ್ನಡೆಸುವ ಅವಕಾಶವನ್ನು ಬಾಸ್ಟಿಯನ್‌ಗೆ ನೀಡಿದ್ದರು.

30,121ರಷ್ಟಿದ್ದ ಪ್ರೇಕ್ಷಕರು ಸ್ಟೇಡಿಯಂನಲ್ಲಿ ಜಮಾಯಿಸಿದ್ದು, ತಮ್ಮ ಮೆಚ್ಚಿನ ಆಟಗಾರನಿಗೆ ವಿದಾಯ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X