Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರೇಮ ನಿರಾಕರಣೆ: ಚರ್ಚಿನಲ್ಲಿ...

ಪ್ರೇಮ ನಿರಾಕರಣೆ: ಚರ್ಚಿನಲ್ಲಿ ಪ್ರಾರ್ಥಿಸುತ್ತಿದ್ದ ಅಧ್ಯಾಪಕಿಯನ್ನು ಕಡಿದು ಕೊಲೆಗೈದ ಭಗ್ನ ಪ್ರೇಮಿ

ವಾರ್ತಾಭಾರತಿವಾರ್ತಾಭಾರತಿ1 Sept 2016 12:17 PM IST
share
ಪ್ರೇಮ ನಿರಾಕರಣೆ: ಚರ್ಚಿನಲ್ಲಿ ಪ್ರಾರ್ಥಿಸುತ್ತಿದ್ದ ಅಧ್ಯಾಪಕಿಯನ್ನು ಕಡಿದು ಕೊಲೆಗೈದ ಭಗ್ನ ಪ್ರೇಮಿ

ಚೆನ್ನೈ,ಸೆ.1: ಪ್ರೇಮ ನಿವೇದನೆಯನ್ನು ತಳ್ಳಿಹಾಕಿದ್ದ ಅಧ್ಯಾಪಕಿಯನ್ನು ಚರ್ಚ್‌ನಲ್ಲಿ ಪ್ರಾರ್ಥಿಸುತ್ತಿದ್ದಾಗ ಯುವಕನೊಬ್ಬ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಘಟನೆ ತೂತ್ತುಕುಡಿಯಿಂದ ವರದಿಯಾಗಿದೆ. ತೂತ್ತುಕುಡಿಯ ಶಾಂತಿ ರೋಡ್ ಸೈಂಟ್ ಪೀಟರ್ಸ್ ಚರ್ಚ್‌ನಲ್ಲಿ ಘಟನೆ ನಡೆದಿದ್ದು, ಚರ್ಚ್‌ನ ಆಡಳಿತದ ಶಾಲೆಯಲ್ಲಿ ಅಧ್ಯಾಪಕಿಯಾದ ಎನ್. ಫ್ರಾನ್ಸಿನಾ(24) ಭಗ್ನಪ್ರೇಮಿಯ ಕರಾಳಕೃತ್ಯಕ್ಕೆ ಬಲಿಯಾದ ದುರದೃಷ್ಟವಂತೆ ಎಂದು ವರದಿ ತಿಳಿಸಿದೆ.

 ಅಧ್ಯಾಪಕಿಯನ್ನು ಕೊಲೆಗೈದ ಬಳಿಕ ಆರೋಪಿ ಜೆ.ಕೀಗನ್ ಜೋಸ್ ಗೋಮ್ಸ್(27) ತನ್ನ ಮನೆಯಲ್ಲಿ ನೇಣು ಹಾಕಿಕೊಂಡು ತಾನೂ ಸತ್ತಿದ್ದಾನೆ. ಸೆಪ್ಟಂಬರ್ ಮೊದಲವಾರದಲ್ಲಿಫ್ರಾನ್ಸಿನರ ವಿವಾಹ ಬೇರೊಬ್ಬರೊಂದಿಗೆ ನಡೆಯಲಿತ್ತು.

ಮದುವೆಯ ನಿಮಿತ್ತ ಶಾಲೆ ಉದ್ಯೋಗಕ್ಕೆ ರಾಜೀನಾಮೆ ನೀಡಿದ್ದ ಆಧ್ಯಾಪಕಿ ಬುಧವಾರ ಶಾಲೆಯನ್ನು ತೊರೆಯಲಿದ್ದರು. ನಿನ್ನೆ ಬೆಳಗ್ಗೆ 8:30ಕ್ಕೆ ಚರ್ಚ್‌ಗೆ ಬಂದು ಪ್ರಾರ್ಥನೆಯಲ್ಲಿ ನಿರತರಾಗಿದ್ದ ಫ್ರಾನ್ಸಿನಾರನ್ನು ಕೀಗನ್ ಮಚ್ಚಿನಿಂದ ಕಡಿದಿದ್ದಾನೆ. ಬೊಬ್ಬೆಕೇಳಿ ಓಡಿ ಬಂದವರು ಅವರನ್ನು ತೂತ್ತುಕುಡಿಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಿದರೂ ಮಧ್ಯಾಹ್ನವಾಗುವಷ್ಟರಲ್ಲಿ ಫ್ರಾನ್ಸಿನಾ ಇಹಲೋಕ ತ್ಯಜಿಸಿದರೆಂದು ವರದಿ ತಿಳಿಸಿದೆ.

ಚರ್ಚ್‌ನ ಎರಡು ಸಿಸಿ ಕ್ಯಾಮರಾಗಳಲ್ಲಿ ದಾಖಲಾದ ದೃಶ್ಯದ ಆಧಾರದಲ್ಲಿ ತೂತ್ತುಕುಡಿ ಪೊಲೀಸರು ಕೊಲೆಆರೋಪಿಯನ್ನು ಹುಡುಕುತ್ತಾ ಆತನ ಮಾರಕ್ಕುಡಿ ಸ್ಟ್ರೀಟ್‌ನಲ್ಲಿರುವ ಮನೆಗೆ ಹೋದಾಗ ನೇಣುಹಾಕಿ ಮೃತನಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಕಳೆದ ಆರುತಿಂಗಳಿನಿಂದ ಪ್ರೇಮನಿವೇದನೆಯೊಂದಿಗೆ ಈತ ಫ್ರಾನ್ಸಿನಾರನ್ನು ಹಿಂಬಾಲಿಸುತ್ತಿದ್ದ ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X