Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಚಿವೆ ಸುಷ್ಮಾರನ್ನು ಪೇಚಿಗೆ ಸಿಲುಕಿಸಿದ...

ಸಚಿವೆ ಸುಷ್ಮಾರನ್ನು ಪೇಚಿಗೆ ಸಿಲುಕಿಸಿದ ಎನ್ನಾರೈ ಮಹಿಳೆಯ ದೂರು!

ವಾರ್ತಾಭಾರತಿವಾರ್ತಾಭಾರತಿ1 Sept 2016 12:57 PM IST
share
ಸಚಿವೆ ಸುಷ್ಮಾರನ್ನು ಪೇಚಿಗೆ ಸಿಲುಕಿಸಿದ ಎನ್ನಾರೈ ಮಹಿಳೆಯ ದೂರು!

ಹೊಸದಿಲ್ಲಿ,ಸೆಪ್ಟಂಬರ್ 1: ಟ್ವಿಟರ್‌ನಲ್ಲಿ ಸಿಗುವ ದೂರುಗಳಿಗೆ ಸ್ಪಂದಿಸುವ ಮೂಲಕ ಆಗಾಗ ಸುದ್ದಿಯಾಗುತ್ತಿರುವ ವಿದೇಶ ಸಚಿವೆ ಸುಷ್ಮಾ ಸ್ವರಾಜ್‌ರನ್ನು ಇತ್ತೀಚೆಗೆ ಸಿಕ್ಕ ದೂರೊಂದು ಪೇಚಿಗೆ ಸಿಲುಕಿಸಿದೆ ಎಂದು ವರದಿಯಾಗಿದೆ. ತಾನು ಸಚಿವೆಯಾದರೂ ತನ್ನ ಅಧಿಕಾರಕ್ಕೆ ಕೆಲವೊಂದು ವ್ಯಾಪ್ತಿಗಳಿವೆ ಎಂದು ಹೇಳಿ ದೂರುದಾರೆಯ ಮುಂದೆ ತನ್ನ ಅಸಹಾಯಕತೆಯನ್ನು ಸುಷ್ಮಾ ಸ್ವರಾಜ್ ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ವಿದೇಶದಲ್ಲಿರುವ ಭಾರತೀಯ ಯುವತಿಯೊಬ್ಬರು ತನ್ನ ಪತಿಯ ಪರಸ್ತ್ರೀ ಸಂಬಂಧವನ್ನು ಹುಡುಕಿಕೊಡಬೇಕೆಂದು ಸುಷ್ಮಾರಿಗೆ ಟ್ವಿಟರ್ ಮೂಲಕ ದೂರು ನೀಡಿ ಆಗ್ರಹಿಸಿದ್ದರು. ಆದರೆ ಈ ಯುವತಿಗೆ ಸುಷ್ಮಾಸ್ವರಾಜ್ ನೀಡಿದ ಉತ್ತರ ಈಗ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗುತ್ತಿದೆ.

ತನ್ನ ತಾಯಿ ಮೃತರಾದ ಹಿನ್ನೆಲೆಯಲ್ಲಿ ತಾನೀಗ ಭಾರತದಲ್ಲೇ ಇದ್ದೇನೆ. ತನ್ನನ್ನು ವಂಚಿಸುತ್ತಿರುವ ಪತಿಯ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಯುವತಿ ಸುಷ್ಮಾರಿಗೆ ಟ್ವಿಟರ್ ಮೂಲಕ ತಿಳಿಸಿದ್ದರು. ತನ್ನ ಪತಿಯು ಥಾಯ್ಲೆಂಡ್‌ನ ಪ್ರೇಯಸಿಯೊಂದಿಗೆ ಭಾರತಕ್ಕೆ ಬಂದು ಸುತ್ತಾಡುತ್ತಿದ್ದಾರೆ ಎಂದು ಸುಷ್ಮಾರಿಗೆ ದೂರುದಾರೆ ವಿವರಿಸಿದ್ದು, ಕಾಲ್‌ ಐಡಿ ಮೂಲಕ ಪತಿಗೆ ಪ್ರೇಯಸಿ ಇರುವುದನ್ನು ತಾನು ಗುರುತಿಸಿದ್ದೇನೆ.ಆದರೆ ಆಕೆಯ ಹೆಸರು ತನಗೆ ಗೊತ್ತಿಲ್ಲ. ಅವಳನ್ನು ಪತ್ತೆಹಚ್ಚಲು ತನಗೆ ನೆರವಾಗಬೇಕೆಂದು ನೊಂದ ಯುವತಿ ಸುಷ್ಮಾರಲ್ಲಿ ವಿನಂತಿಸಿಕೊಂಡಿದ್ದಾಳೆ.

  ಮಹಿಳೆಯ ದೂರಿಗೆ ಪ್ರತಿಕ್ರಿಯಿಸುತ್ತಾ ತನ್ನ ಎಲ್ಲ ಸಹಾನುಭೂತಿಯು ನಿಮಗಿದೆ. ಆದರೆ ದುರದೃಷ್ಟವಶಾತ್ ಇಂತಹ ಸಂಗತಿಗಳಲ್ಲಿ ತನಗೆ ಮಧ್ಯಪ್ರವೇಶಿಸುವ ಅಧಿಕಾರವಿಲ್ಲ ಎಂದು ದೂರುದಾರೆ ಮಹಿಳೆಗೆ ಹೇಳಿದ್ದಾರೆಂದು ವರದಿ ತಿಳಿಸಿದೆ.

Sujatha - All my sympathies are with you. Unfortunately, I have no power to punish or reform such errant husbands. @SujathaSuukri

— Sushma Swaraj (@SushmaSwaraj) August 31, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X