Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೆಸ್ಟರ್ನ್ ಯೂನಿಯನ್ ನಲ್ಲಿ ಹಣ ಪಡೆಯಲು...

ವೆಸ್ಟರ್ನ್ ಯೂನಿಯನ್ ನಲ್ಲಿ ಹಣ ಪಡೆಯಲು ಹಿಂದೂ ಹೆಸರೇ ಬೇಕೆ ?

ವಾರ್ತಾಭಾರತಿವಾರ್ತಾಭಾರತಿ1 Sept 2016 2:15 PM IST
share
ವೆಸ್ಟರ್ನ್ ಯೂನಿಯನ್ ನಲ್ಲಿ ಹಣ ಪಡೆಯಲು ಹಿಂದೂ ಹೆಸರೇ ಬೇಕೆ ?

ಹೊಸದಿಲ್ಲಿ, ಸೆ.1: ಕ್ರಿಕೆಟಿಗ ಯುವರಾಜ್ ಸಿಂಗ್ ಹಾಗೂ ನಟಿ ಹೇಝೆಲ್ ಕೀಚ್ ಅವರ ಜೋಡಿ ಅನುರೂಪ. ಕಳೆದ ನವೆಂಬರ್ ತಿಂಗಳಲ್ಲಿ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿರುವ ಅವರು ಈ ಡಿಸೆಂಬರ್ ತಿಂಗಳಲ್ಲಿ ಸಪ್ತಪದಿ ತುಳಿಯಲಿದ್ದಾರೆಂದು ಹೇಳಲಾಗುತ್ತಿದೆ. ಇತ್ತೀಚೆಗೆ ವೈರ್ ಟ್ರಾನ್ಸ್‌ಫರ್ ಹಣ ವರ್ಗಾವಣೆಗೆ ಹೇಝೆಲ್ ಮುಂದಾದಾಗ ಅದರ ಪ್ರಯೋಜನವನ್ನು ಅಧಿಕಾರಿಯೊಬ್ಬರು ಅವರಿಗೆ ನಿರಾಕರಿಸಿ ಜನಾಂಗ ಬೇಧ ಮಾಡಿದ್ದಾರೆಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ಈ ಬಗ್ಗೆ ಹೇಝೆಲ್ ಟ್ವಿಟ್ಟರ್‌ನಲ್ಲಿ ಹೇಳಿಕೊಂಡಾಗಲೇ ಇದು ಹೊರ ಜಗತ್ತಿಗೆ ತಿಳಿದು ಬಂದಿದ್ದು.‘‘ನನ್ನ ಹೆಸರು ‘ಹಿಂದೂ’ ಹೆಸರಿನಂತಿರಲಿಲ್ಲವೆಂಬ ಕಾರಣ ನೀಡಿ ನನಗೆ ಹಣ ನೀಡಲು ನಿರಾಕರಿಸಿದ ವೆಸ್ಟರ್ನ್ ಯೂನಿಯನ್ ಜೈಪುರದ ಪೀಯೂಶ್ ಶರ್ಮ ನಾನು ಇಲ್ಲಿಯ ತನಕ ಭೇಟಿ ಮಾಡಿದ ಅತ್ಯಂತ ಹೆಚ್ಚು ಜನಾಂಗ ಬೇಧ ಮಾಡುವ ವ್ಯಕ್ತಿ’’ ಎಂದು ಹೇಝೆಲ್ ಟ್ವೀಟ್ ಮಾಡಿದ್ದರು.

‘‘ಈ ಜನರ ಧೋರಣೆಯಿಂದ ನನಗೆ ಅಸಹ್ಯವಾಗುತ್ತದೆ. ಅದು ಕೂಡ ನನ್ನ ಹಿಂದೂ ತಾಯಿ ಹಾಗೂ ಮುಸ್ಲಿಂ ಗೆಳತಿಯೆದುರು. ನನ್ನ ಹೆಸರು ಹೇಝೆಲ್ ಕೀಚ್, ನಾನು ಹುಟ್ಟಿನಿಂದ ಹಿಂದೂ ಹಾಗೂ ಬೆಳೆದಿದ್ದು ಹಿಂದೂವಾಗಿ. ಆದರೆ ಈ ಬಗ್ಗೆ ವೆಸ್ಟರ್ನ್ ಯೂನಿಯನ್ ಏಕೆ ತಲೆ ಬಿಸಿ ಮಾಡಿಕೊಳ್ಳಬೇಕು. ನನ್ನ ಹಣ ಕೊಡಿ, ಆದರೆ ನನ್ನ ಹಣ ನನಗೆ ಸಿಗಲಿಲ್ಲ’’ ಎಂಬರ್ಥ ನೀಡುವ ಹಲವಾರು ಟ್ವೀಟ್ ಗಳನ್ನು ಆಕೆ ಮಾಡಿದ್ದಾರೆ.

ಆಕೆಯ ವುಡ್ ಬಿ ಯುವರಾಜ್ ಸಿಂಗ್ ಕೂಡ ಆಕೆಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದು. ‘‘ವೆಸ್ಟರ್ನ್ ಯೂನಿಯನ್‌ನಿಂದ ಆಘಾತಕಾರಿ ವರ್ತನೆ. ನಾವೆಲ್ಲರೂ ಮನುಷ್ಯರು ಎಂಬುದಷ್ಟೇ ಅವರಿಗೆ ಸಾಕಾಗದೇ ? ಜನಾಂಗೀಯ ಬೇಧಭಾವವನ್ನು ಸಹಿಸಲಾಗುವುದಿಲ್ಲ, ಆತನ ವಿರುದ್ಧ ಕಠಿಣ ಕ್ರಮ ನಿರೀಕ್ಷಿಸುತ್ತೇವೆ’’ ಎಂದು ಟ್ವೀಟ್ ಮಾಡಿದ್ದಾರೆ ಯುವರಾಜ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X