Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 24 ವರ್ಷಗಳ ಬಳಿಕ ನ್ಯಾಯ: ಮಅದನಿ ಸಹಿತ 8...

24 ವರ್ಷಗಳ ಬಳಿಕ ನ್ಯಾಯ: ಮಅದನಿ ಸಹಿತ 8 ಆರೋಪಿಗಳ ಖುಲಾಸೆ

ವಾರ್ತಾಭಾರತಿವಾರ್ತಾಭಾರತಿ1 Sept 2016 3:47 PM IST
share
24 ವರ್ಷಗಳ ಬಳಿಕ ನ್ಯಾಯ: ಮಅದನಿ ಸಹಿತ 8 ಆರೋಪಿಗಳ ಖುಲಾಸೆ

ಕೊಚ್ಚಿ,ಸೆ.1: ಇಪ್ಪತ್ತನಾಲ್ಕು ವರ್ಷಗಳ ಕಾಯುವಿಕೆಯ ನಂತರ, ಐಎಸ್‌ಎಸ್ ರಹಸ್ಯ ಸಭೆ ಸೇರಿತ್ತೆಂಬ ಪ್ರಕರಣದಲ್ಲಿ ಅಬ್ದುನ್ನಾಸರ್ ಮಆದನಿ ಸಹಿತ ಎಂಟು ಮಂದಿಯ ವಿಚಾರಣೆ ಪೂರ್ಣಗೊಂಡಿದ್ದು ಎರ್ನಾಕುಲಂ ಸೆಷನ್ಸ್ ನ್ಯಾಯಾಲಯ ಎಲ್ಲರನ್ನೂ ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ.

1992ರಲ್ಲಿ ಬಾಬರಿ ಮಸೀದಿ ಪ್ರಕರಣದ ಬಳಿಕ ಕೊಲ್ಲಂ ಮೈನಾಗಪಳ್ಳಿಯಲ್ಲಿ ಮಅದನಿಯ ಮನೆಯಲ್ಲಿ ನಿಷೇಧಿತ ಸಂಘಟನೆಯಾದ ಐಎಸ್‌ಎಸ್ ಗುಪ್ತಸಭೆ ಸೇರಿತ್ತು ಎಂದು ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಅಬ್ದುನ್ನಾಸರ್ ಮಅದನಿ ಸಹಿತ ಎಲ್ಲ ಆರೋಪಿಗಳನ್ನು ಎರ್ನಾಕುಲಂ ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿ ಪಟ್ಟಿಯ ಎಂಟು ಮಂದಿ ವಿಚಾರಣೆಗೆ ಒಳಗಾಗಿದ್ದರು, ಉಳಿದವರು ಭೂಗತರಾಗಿದ್ದರು ಎಂದು ವರದಿ ತಿಳಿಸಿದೆ. ಪ್ರಥಮ ಆರೋಪಿ ಮಅದನಿ ಮತ್ತು ಅವರ ತಂದೆಯನ್ನು ಪ್ರಕರಣದವಿಚಾರಣೆ ವೇಳೆ ಕೋರ್ಟಿಗೆ ನೇರವಾಗಿ ಹಾಜರಾಗಬೇಕಿಲ್ಲ ಎಂದು ನ್ಯಾಯಾಲಯ ಹೆಳೀತ್ತು. ಶಾಸ್ತಂಕೋಟ ಪೊಲೀಸರು ಪ್ರಕರಣ ದಾಖಲಿಸಿದ್ದು, 24 ವರ್ಷಗಳ ಬಳಿಕ ತೀರ್ಪು ಬಂದಂತಾಗಿದೆ. ನ್ಯಾಯಾಧೀಶ ಕೆ.ಎಂ ಬಾಲಚಂದ್ರನ್ ಮಅದನಿ ಸಂಗಡಿಗರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ.

ಕೊಲ್ಲಂನ ನ್ಯಾಯಾಲಯದಲ್ಲಿ ಪೊಲೀಸರು ಆರೋಪ ಪತ್ರ ಸಲ್ಲಿಸಿದ್ದರೂ ಮಅದನಿಯ ಮನವಿಯಂತೆ ವಿಚಾರಣೆಯನ್ನು ಎರ್ನಾಕುಲಂ ಸೆಷನ್ಸ್ ಕೋರ್ಟ್‌ಗೆ ನಂತರ ವರ್ಗಾಯಿಸಲಾಗಿತ್ತು. ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ಕರ್ನಾಟಕದ ಜೈಲಿನಲ್ಲಿರುವ ಮಅದನಿಗೆ ಹಾಗೂ ಅವರ ತಂದೆಗೆ ನೇರವಾಗಿ ಹಾಜರಾಗವುದರಿಂದ ಎಂದು ನ್ಯಾಯಾಲಯ ವಿನಾಯಿತಿ ನೀಡಿತ್ತು. ಪ್ರಾಸಿಕ್ಯೂಶನ್‌ಗಾಗಿ ಅಡಿಶನಲ್ ಪಬ್ಲಿಕ್‌ಪ್ರಾಸಿಕ್ಯೂಟರ್ ರಾಜು ವಕ್ಕಕರ ವಾದಿಸಿದ್ದರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X