Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಡುಗೆ ಅನಿಲ ಸಿಲಿಂಡರ್‌ಗೆ ರೂ. 2 ಏರಿಕೆ

ಅಡುಗೆ ಅನಿಲ ಸಿಲಿಂಡರ್‌ಗೆ ರೂ. 2 ಏರಿಕೆ

ವಾರ್ತಾಭಾರತಿವಾರ್ತಾಭಾರತಿ1 Sept 2016 7:32 PM IST
share
ಅಡುಗೆ ಅನಿಲ ಸಿಲಿಂಡರ್‌ಗೆ ರೂ. 2 ಏರಿಕೆ

ಹೊಸದಿಲ್ಲಿ, ಸೆ.1: ಸಬ್ಸಿಡಿ ಅಡುಗೆ ಅನಿಲದ(ಎಲ್ಪಿಜಿ) ದರವನ್ನು ಗುರುವಾರ ಸಿಲಿಂಡರ್‌ಗೆ ರೂ. 2ರಷ್ಟು ಏರಿಸಲಾಗಿದೆ. ಇದು ಜುಲೈಯಿಂದೀಚೆಗೆ ಮೂರನೆ ಬಾರಿಯ ಏರಿಕೆಯಾಗಿದೆ. ಇದೇ ವೇಳೆ, ವಿಮಾನ ಇಂಧನದ ಬೆಲೆಯನ್ನು ಶೇ.3.8ರಷ್ಟು ಕಡಿತಗೊಳಿಸಲಾಗಿದೆ.
ಇದರಿಂದಾಗಿ, ಈ ಮೊದಲು ದಿಲ್ಲಿಯಲ್ಲಿ 14.2 ಕಿ.ಗ್ರಾಂ ಸಿಲಿಂಡರ್‌ಗೆ ರೂ. 423.09 ಇದ್ದುದು ರೂ. 425.06ಕ್ಕೆ ಹೆಚ್ಚಳವಾಗಿದೆ.
ಸಬ್ಸಿಡಿಯ ಹೊರೆಯನ್ನು ತಗ್ಗಿಸುವುದಕ್ಕಾಗಿ ಸರಕಾರವು ಅಡುಗೆ ಅನಿಲದ ಬೆಲೆಯನ್ನು ಪ್ರತಿ ತಿಂಗಳು ಸ್ವಲ್ಪ ಸ್ವಲ್ಪವೇ ಹೆಚ್ಚಿಸಲು ನಿರ್ಧರಿಸಿವೆ.
 ಸೀಮೆಣ್ಣೆಯ ಬೆಲೆಯನ್ನು 10 ತಿಂಗಳ ಕಾಲ ಪ್ರತಿ ತಿಂಗಳು 25 ಪೈಸೆಗಳಷ್ಟು ಏರಿಸಲು ಸರಕಾರವು ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳಿಗೆ ಅನುಮತಿ ನೀಡಿದೆ. ಇಂದಿನದು ಮೂರನೆ ಬಾರಿಯ ಬೆಲೆ ಹೆಚ್ಚಳವಾಗಿದ್ದು, ಮುಂಬೈಯಲ್ಲಿ 1ಲೀ. ಸೀಮೆಣ್ಣೆಗೆ ರೂ. 15.93 ಬೆಲೆಯಾಗಿದೆ. ದಿಲ್ಲಿಯನ್ನು ಸೀಮೆಣ್ಣೆ ಮುಕ್ತ ನಗರವೆಂದು ಘೋಷಿಸಿರುವುದರಿಂದ ಅಲ್ಲಿ ಪಡಿತರ ಸೀಮೆಣ್ಣೆ ದೊರೆಯುವುದಿಲ್ಲ.
ಇದೇ ವೇಳೆ ಸಬ್ಸಿಡಿ ರಹಿತ ಅಡುಗೆ ಅನಿಲದ ಬೆಲೆಯನ್ನು 14.2 ಕಿ.ಗ್ರಾಂ ಸಿಲಿಂಡರ್‌ಗೆ ರೂ. 20.50ರಷ್ಟು ಇಳಿಸಲಾಗಿದೆ. ದಿಲ್ಲಿಯಲ್ಲಿ ರೂ.487 ಇದ್ದ ಸಿಲಿಂಡರ್ ಈಗ ರೂ. 466.50ಕ್ಕೆ ದೊರೆಯುತ್ತದೆ.
ಎರಡನೆ ಬಾರಿ ವಿಮಾನ ಇಂಧನದ ಬೆಲೆಯನ್ನು ಶೇ.3.8ರಷ್ಟು ಕಡಿತಗೊಳಿಸಲಾಗಿದ್ದು, ದಿಲ್ಲಿಯಲ್ಲಿ ಕಿಲೋ ಲೀಟರ್‌ಗೆ ರೂ. 1,795.50 ರಷ್ಟು ಬೆಲೆ ಇಳಿಕೆಯಾಗಿದೆ. ಇದುವರೆಗೆ ವಿಮಾನ ಇಂಧನದ ಬೆಲೆ ಅಲ್ಲಿ ಕಿಲೋಲೀಟರ್‌ಗೆ ರೂ. 46.206.68 ಇತ್ತು.
ಸಬ್ಸಿಡಿ ರಹಿತ ಸೀಮೆಣ್ಣೆ ಬೆಲೆಯನ್ನು ಲೀ.ಗೆ ರೂ. 48.41ರಿಂದ ರೂ. 51.07ಕ್ಕೆ ಹೆಚ್ಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X