Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುತಾತ್ಮ ಯೋಧನ ಪತ್ನಿಗೆ 45 ವರ್ಷಗಳ ಬಳಿಕ...

ಹುತಾತ್ಮ ಯೋಧನ ಪತ್ನಿಗೆ 45 ವರ್ಷಗಳ ಬಳಿಕ ಸರಕಾರ ಭೂಮಿ ನೀಡಿದ್ದು ಎಲ್ಲಿ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ2 Sept 2016 11:17 AM IST
share
ಹುತಾತ್ಮ ಯೋಧನ ಪತ್ನಿಗೆ 45 ವರ್ಷಗಳ ಬಳಿಕ ಸರಕಾರ ಭೂಮಿ ನೀಡಿದ್ದು ಎಲ್ಲಿ ಗೊತ್ತೇ ?

ಚಂಡೀಗಢ, ಸೆ.2: ಭಾರತ ಮತ್ತು ಪಾಕಿಸ್ತಾನಗಳ ನಡುವೆ 1971 ರ ಯುದ್ಧದ ಸಂದರ್ಭ ನಾಪತ್ತೆಯಾಗಿ ನಂತರ ಕೇಂದ್ರದಿಂದ ಹುತಾತ್ಮನೆಂದು ಘೋಷಿಸಲ್ಪಟ್ಟಿದ್ದ ಮೇಜರ್ ಕನ್ವಲ್ ಜೀತ್ ಸಿಂಗ್ ಅವರ ಪತ್ನಿ ಜಸ್ಬೀರ್ ಕೌರ್ ಅವರ ಸಮಸ್ಯೆಗಳಿಗೆ ಅಂತ್ಯವೇ ಇಲ್ಲವೇನೋ. ವಿಶೇಷ ನಿಯಮಗಳ ಪ್ರಕಾರ ಅವರಿಗೆ 10 ಎಕರೆ ಕೃಷಿಯೋಗ್ಯ ಭೂಮಿ ನೀಡುವಂತೆ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಪಂಜಾಬ್ ಸರಕಾರಕ್ಕೆ ಆದೇಶ ನೀಡಿದ 15 ತಿಂಗಳುಗಳ ತರುವಾಯ ಪಂಜಾಬ್ ಸರಕಾರ ಆಕೆಗೆ 10 ಭೂಮಿ ಮಂಜೂರುಗೊಳಿಸಿದೆ.

ಇದೀಗ ಆಕೆಯ ಪತಿ ನಾಪತ್ತೆಯಾಗಿ 45 ವರ್ಷಗಳ ನಂತರ 10 ಎಕರೆ ಭೂಮಿ ಮಂಜೂರುಗೊಳಿಸಿದೆಯಾದರೂ ಇದು ‘ನಿರುಪಯೋಗಿ’ ಭೂಮಿಯಾಗಿದೆ. ಅಲ್ಲದೆ, ಪಾಕಿಸ್ತಾನದೊಂದಿಗಿನ ಅಂತಾರಾಷ್ಟ್ರೀಯ ಗಡಿಯ ಪಕ್ಕದಲ್ಲಿದೆ. ಈ ಭೂಮಿಗೆ ನೀರಾವರಿ ಸೌಲಭ್ಯವಿಲ್ಲ ಹಾಗೂ ಇಲ್ಲಿ ಟ್ಯೂಬ್ ವೆಲ್ ಅಳವಡಿಸಲೂ ಅನುಮತಿಯಿಲ್ಲವಾಗಿದೆ. ಬಿಎಸ್‌ಎಫ್ ಚೆಕ್ ಪೋಸ್ಟ್ ಗಿಂತಲೂ ಬಹಳಷ್ಟು ಮುಂದೆ ಝೀರೋ ಪಾಯಿಂಟ್ ನಲ್ಲಿ ಈ ಭೂಮಿ ಅಂತರಾಷ್ಟ್ರೀಯ ಗಡಿ ರೇಖೆಯಲ್ಲಿದೆ ಹಾಗೂ ಇಲ್ಲಿ ತಾತ್ಕಾಲಿಕ ಗುಡಿಸಲು ಕೂಡ ಕಟ್ಟಲು ಅನುಮತಿಯಿಲ್ಲ.

ಇದರಿಂದ ತೀವ್ರ ನಿರಾಸೆಗೊಂಡಿರುವ ಕೌರ್ ಗುರುವಾರ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಕದ ತಟ್ಟಿದ್ದು ರಾಜ್ಯ ಸರಕಾರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಕೋರಿದ್ದಾರೆ.

ಅವರಿಗೆ ಭೂಮಿ ನೀಡುವಂತೆ ಈ ಹಿಂದಿನ ಹೈಕೋರ್ಟ್ ಆದೇಶ ಕೂಡ ಕೌರ್ ಅವರು ನ್ಯಾಯಾಲಯಕ್ಕೆ ಅನುಮತಿ ಸಲ್ಲಿಸಿದ ನಂತರವೇ ನೀಡಲಾಗಿತ್ತು.

ಈ ವರ್ಷದ ಮೇ 26 ರಂದು ಕೌರ್ ಅವರು ಕಂದಾಯ ಕಾರ್ಯದರ್ಶಿ ಕರಣ್ ಬೀರ್ ಸಿಂಗ್ ಅವರಿಗೆ ನೋಟಿಸ್ ಒಂದನ್ನು ಜಾರಿ ಮಾಡಿ ತನಗೆ ಪರ್ಯಾಯ ಭೂಮಿ ಇಲ್ಲವೇ 10 ಎಕರೆ ಕೃಷಿಯೋಗ್ಯ ಭೂಮಿಯ ಮೌಲ್ಯ ನೀಡಬೇಕೆಂದು ಕೇಳಿದ್ದರೂ ಅವರು ಪ್ರತಿಕ್ರಿಯಿಸಿರಲಿಲ್ಲ.

ಮೇಜರ್ ಕನ್ವಲ್ ಜೀತ್ ಸಿಂಗ್ ಅವರನ್ನು ಭಾರತ-ಪಾಕ್ ಯುದ್ಧ ಸಂದರ್ಭ 1971ರ ಡಿಸೆಂಬರ್ 3 ರಂದು ಹುಸೈನ್ ವಾಲಾ ಸೆಕ್ಟರಿನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿತ್ತೆಂದು ತಿಳಿಯಲಾಗಿದೆ. ಅವರು ದೇಶದ ಮೂರನೆ ಅತ್ಯುನ್ನತ ಪ್ರಶಸ್ತಿ ಶೌರ್ಯ ಚಕ್ರ ಕೂಡ ಪಡೆದವರಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X