Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಶರೀರಕ್ಕೆ...

ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಶರೀರಕ್ಕೆ ಚುಚ್ಚಿದ ಮುಳ್ಳು: ವಾಯು ಸೇನಾ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ2 Sept 2016 12:15 PM IST
share
ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಶರೀರಕ್ಕೆ ಚುಚ್ಚಿದ ಮುಳ್ಳು: ವಾಯು ಸೇನಾ ಮುಖ್ಯಸ್ಥ

ಹೊಸದಿಲ್ಲಿ, ಸೆ.2: ನೈತಿಕತೆಯನ್ನು ಎತ್ತಿಹಿಡಿಯುವುದಕ್ಕಿಂತ ಸೇನಾ ಪರಿಹಾರಕ್ಕೆ ಭಾರತ ಪ್ರಯತ್ನಿಸಿದ್ದರೆ, ಪಾಕ್ ಆಕ್ರಮಿತ ಕಾಶ್ಮೀರ ಭಾರತ ಭಾಗವೇ ಅಗಿಬಿಡುತ್ತಿತ್ತು ಎಂದು ವಾಯು ಸೇನೆಯ ಮುಖ್ಯಸ್ಥ ಅರೂಪ್ ರಾಹ ಹೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ಅವರು "ಭಾರತದ ಶರೀರಕ್ಕೆ ಚುಚ್ಚಿದ ಮುಳ್ಳು" ಎಂದು ವಿಶ್ಲೇಷಿಸಿದ್ದಾರೆ. ಸುರಕ್ಷೆಯ ಪ್ರಕ್ರಿಯೆಗಳಲ್ಲಿ ಪ್ರಾಯೋಗಿಕತೆ ಅಗತ್ಯ ಎಂದು ಅವರು ಹೊಸದಿಲ್ಲಿಯಲ್ಲಿ ನಡೆದ ಸೆಮಿನಾರ್‌ವೊಂದರಲ್ಲಿ ಹೇಳಿದ್ದಾರೆಂದು ವರದಿಯಾಗಿದೆ.

  ಸುರಕ್ಷಾ ಕಾರ್ಯಗಳಲ್ಲಿ ಬರೇ ಪ್ರಾಯೋಗಿಕ ನಿಲುಮೆ ಮಾತ್ರ ಸಾಲದು. ದೇಶವನ್ನು ಬಾಧಿಸುವ ಸಮಸ್ಯೆಗಳುಂಟಾಗುವಾಗ ಅದನ್ನು ಎದುರಿಸಲು ಮತ್ತು ಬಗೆಹರಿಸಲು ಭಾರತದ ಸಂಪೂರ್ಣ ಸೈನಿಕ ಶಕ್ತಿಯನ್ನು ಬಳಸುವುದರಲ್ಲಿ ಅದರಲ್ಲಿಯೂ ವಾಯುಸೇನೆಯ ಶಕ್ತಿಯನ್ನು ಬಳಸುವುದರಲ್ಲಿ ಭಾರತ ಹಿಂಜರಿಕೆ ತೋರಿಸಿತು ಎಂದು ಏರ್‌ಚೀಫ್‌ಮಾರ್ಶಲ್ ಅರೂಪ್ ರಾಹ ಹೇಳಿದ್ದಾರೆ. ಆದರೆ 1971ರ ಯುದ್ಧದಲ್ಲಿ ಸೇನೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಯಿತು. ಇಂದು ಪರಿಸ್ಥಿತಿಯಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ವಾಯುಶಕ್ತಿ ಸ್ವಯಂ ಪ್ರತಿರೋಧ ಮತ್ತು ಇತರರನ್ನು ಆಕ್ರಮಿಸುವುದರಿಂದ ಹಿಂದೆ ಸರಿಯುವಂತೆ ಮಾಡಲು ಸಮರ್ಥವಾಗಿದೆ ಎಂದು ರಾಹ ಹೇಳಿದ್ದಾರೆ. 1947ರಲ್ಲಿ ಜಮ್ಮು ಕಾಶ್ಮೀರದಲ್ಲಿ ಅಕ್ರಮಿಗಳ ಒಂದು ಗುಂಪು ನುಸುಳಿ ಬಂದು ಆಕ್ರಮಣ ನಡೆಸಿದಾಗ ವಾಯು ಸೇನೆ ಸಾರಿಗೆ ವಿಮಾನಗಳಲ್ಲಿ ವಾಯು ಸೇನೆ ಸೈನಿಕರನ್ನು ಕಳುಹಿಸಿ ಅಲ್ಲಿ ವಿನ್ಯಾಸಗೊಳಿಸಿತ್ತು ಎಂಬುದನ್ನು ಅವರು ನೆನಪಿಸಿದ್ದಾರೆ. ಒಂದು ಸೈನಿಕ ಪರಿಹಾರಕಂಡುಕೊಳ್ಳುವ ಅವಕಾಶ ತನ್ನಮುಂದಿದ್ದು ಕೂಡಾ ಭಾರತ ನೈತಿಕ ಕಾರ್ಯಗಳನ್ನೆತ್ತಿ ಹಿಡಿಯಿತು. ನಾವು ಶಾಂತಿಯಿಂದ ಸಮಸ್ಯೆ ಪರಿಹಾರಕ್ಕಾಗಿ ವಿಶ್ವಸಂಸ್ಥೆಯ ನೆರವು ಕೇಳಿದೆವು. ಅದ್ದರಿಂದ ಸಮಸ್ಯೆ ಇಂದುಕೂಡಾ ಮುಂದುವರಿಯುತ್ತಿದೆ ಎಂದು ಅವರು ಹೇಳಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X