Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಜ್ ಗೆ ಭಾರತ ಸರಕಾರದ ಪ್ರತಿನಿಧಿಗಳಾಗಿ...

ಹಜ್ ಗೆ ಭಾರತ ಸರಕಾರದ ಪ್ರತಿನಿಧಿಗಳಾಗಿ ಇಬ್ಬರು ಗುಜರಾತಿಗಳು

ಸೌದಿಯಲ್ಲಿ ಇವರ ಕಾರ್ಯಕ್ರಮಗಳೇನು ?

ವಾರ್ತಾಭಾರತಿವಾರ್ತಾಭಾರತಿ2 Sept 2016 1:11 PM IST
share
ಹಜ್ ಗೆ ಭಾರತ ಸರಕಾರದ ಪ್ರತಿನಿಧಿಗಳಾಗಿ ಇಬ್ಬರು ಗುಜರಾತಿಗಳು

ಅಹ್ಮದಾಬಾದ್, ಸೆ.2: ಹಜ್ ಗುಡ್ ವಿಲ್ ಮಿಷನ್ ಅನ್ವಯ ಪ್ರಪ್ರಥಮ ಬಾರಿಗೆ ಇಬ್ಬರು ಗುಜರಾತಿಗಳು ಸೌದಿ ಅರೇಬಿಯಾದಲ್ಲಿ ಈ ಬಾರಿ ಭಾರತ ಸರಕಾರವನ್ನು ಪ್ರತಿನಿಧಿಸಲಿದ್ದಾರೆ. ಈ ದ್ವಿಸದಸ್ಯ ನಿಯೋಗದ ನೇತೃತ್ವವನ್ನು ಉದ್ಯಮಿ ಝಫರ್ ಸರೇಶ್ ವಾಲಾ ವಹಿಸಲಿದ್ದರೆ, ಗುಜರಾತ್ ಹಜ್ ಸಮಿತಿ ಅಧ್ಯಕ್ಷ ಮುಹಮ್ಮದ್ ಅಲಿ ಖಾದ್ರಿ ಇನ್ನೊಬ್ಬ ಸದಸ್ಯರಾಗಲಿದ್ದಾರೆ.

ಭಾರತದಿಂದ ತೆರಳಿರುವ 1.36 ಲಕ್ಷಕ್ಕೂ ಹೆಚ್ಚು ಹಜ್ ಯಾತ್ರಿಕರ ಪ್ರತಿನಿಧಿಗಳಾಗಿ ಅವರಿಬ್ಬರೂ ಸೆಪ್ಟೆಂಬರ್ 5 ರಂದು ಇಲ್ಲಿಂದ ಹೊರಟು ಸೆಪ್ಟೆಂಬರ್ 27ರ ವರೆಗೆ ಸೌದಿ ಅರೇಬಿಯಾದಲ್ಲಿರುತ್ತಾರೆ.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ವರ್ಷ ಮಧ್ಯ ಪೂರ್ವ ದೇಶಗಳಿಗೆ ನೀಡಿದ ಭೇಟಿಯ ಸಂದರ್ಭ ಆಶಿಸಿದಂತೆ ಎರಡೂ ದೇಶಗಳ ನಡುವಿನ ಬಾಂಧವ್ಯವನ್ನು ಬಲಗೊಳಿಸಲು ಪ್ರಯತ್ನಿಸುವುದಾಗಿ ಸರೇಶ್ ವಾಲ ಹೇಳಿದ್ದಾರೆ. ತಮ್ಮ 21 ದಿನಗಳ ಸೌದಿ ಅರೇಬಿಯಾ ಕರ್ತವ್ಯದ ಸಂದರ್ಭ ಅವರು ಸೌದಿ ದೊರೆಯೊಂದಿಗೆ ಭೋಜನವನ್ನೂ ಸವಿಯಲಿದ್ದಾರೆ. ಎರಡೂ ದೇಶಗಳ ನಡುವಣ ಸಾಂಸ್ಕೃತಿಕ ಬಾಂಧವ್ಯವನ್ನೂ ವೃದ್ಧಿಸುವುದಾಗಿ ಅವರು ಹೇಳಿದ್ದಾರೆ.

ಅತ್ತ ರಾಜ್ಯ ಹಜ್ ಸಮಿತಿ ಅಧ್ಯಕ್ಷರಾಗಿರುವ ಖಾದ್ರಿಯವರು ಹಜ್ ಯಾತ್ರೆಗೆ ಭಾರತೀಯ ಯಾತ್ರಾರ್ಥಿಗಳಿಗಾಗಿನ ಮೀಸಲಾತಿ ಹೆಚ್ಚಿಸುವಂತೆ ಆಗ್ರಹಿಸಲಿದ್ದಾರೆ. ‘‘ನಮ್ಮ ದೇಶದ ಮುಸ್ಲಿಂ ಜನಸಂಖ್ಯೆಯನ್ನು ಗಮನದಲ್ಲಿರಿಸಿ ನಮ್ಮ ದೇಶದಿಂದ ಹೆಚ್ಚಿನ ಸಂಖ್ಯೆಯ ಮುಸ್ಲಿಮರು ಹಜ್ ಯಾತ್ರೆಗೆ ತೆರಳಲು ಅನುಮತಿಸಲು ಸೌದಿ ಸರಕಾರವನ್ನು ಅವರು ಆಗ್ರಹಿಸಲಿದ್ದಾರೆ.

‘‘ನಮ್ಮ ಹಜ್ ಯಾತ್ರಿಕರಿಗೆ ದೊರಕುವ ಸೌಲಭ್ಯಗಳನ್ನು ಉತ್ತಮಗೊಳಿಸಲೂ ನಾವು ಶ್ರಮಿಸಲಿದ್ದೇವೆ’’ ಎಂದು ಅವರು ತಿಳಿಸಿದ್ದಾರೆ. ‘‘ಹೆಚ್ಚಿನ ಯಾತ್ರಿಗಳಿಗೆ ಹರಾಮ್ ಶರೀಫ್ ನಿಂದ ಬಹಳ ದೂರ ವಸತಿ ಸೌಲಭ್ಯ ದೊರೆಯುತ್ತದೆ. ಮಹಿಳೆಯರು, ವೃದ್ಧರಿಗೆ ಇದು ತ್ರಾಸದಾಯಕ. ಭಾರತೀಯ ಯಾತ್ರಿಗಳಿಗೆ ಹರಾಂ ಶರೀಫ್ ಹತ್ತಿರದಲ್ಲಿಯೇ ವಸತಿ ಸೌಲಭ್ಯ ಒದಗಿಸುವಂತೆ ಕೇಳಿಕೊಳ್ಳಲಾಗುವುದು,’’ ಎಂದು ಖಾದ್ರಿ ಹೇಳಿದ್ದಾರೆ.

ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಅಲ್ಪಸಂಖ್ಯಾತರಾಗಿರುವ ಮುಸ್ಲಿಮರಿಗೆ ನೀಡಲಾಗಿರುವ ಹಲವಾರು ಹಕ್ಕುಗಳ ಬಗ್ಗೆಯು ಅಲ್ಲಿನ ಸರಕಾರಕ್ಕೆ ಈ ದ್ವಿಸದಸ್ಯ ನಿಯೋಗ ವಿವರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X