Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಡುಗಡೆಗೆ ಮೊದಲೇ ಭಾರತದಲ್ಲಿ ಕುತೂಹಲ...

ಬಿಡುಗಡೆಗೆ ಮೊದಲೇ ಭಾರತದಲ್ಲಿ ಕುತೂಹಲ ಕೆರಳಿಸಿರುವ ಎಬಿಡಿ ಆತ್ಮಚರಿತ್ರೆ

ವಾರ್ತಾಭಾರತಿವಾರ್ತಾಭಾರತಿ2 Sept 2016 2:04 PM IST
share
ಬಿಡುಗಡೆಗೆ ಮೊದಲೇ ಭಾರತದಲ್ಲಿ ಕುತೂಹಲ ಕೆರಳಿಸಿರುವ ಎಬಿಡಿ ಆತ್ಮಚರಿತ್ರೆ

 ಜೋಹಾನ್ಸ್‌ಬರ್ಗ್, ಸೆ.2: ದಕ್ಷಿಣ ಆಫ್ರಿಕದ ಸ್ಟಾರ್ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಆತ್ಮಚರಿತ್ರೆ ಪುಸ್ತಕ ಭಾರತದಲ್ಲಿ ಬಿಡುಗಡೆಯಾಗುವ ಮೊದಲೇ ಕುತೂಹಲ ಕೆರಳಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಡಿವಿಲಿಯರ್ಸ್ ಆತ್ಮಚರಿತ್ರೆ ಮುಂದಿನ ವಾರ ಭಾರತದಲ್ಲಿ ಬಿಡುಗಡೆಗೊಳಿಸಲು ಸಿದ್ಧತೆ ನಡೆಯುತ್ತಿದೆ.

ಗುರುವಾರ ರಾತ್ರಿ ದಕ್ಷಿಣ ಆಫ್ರಿಕದಲ್ಲಿ ಆತ್ಮಚರಿತ್ರೆ ಬಿಡುಗಡೆ ಮಾಡಿರುವ ವಿಲಿಯರ್ಸ್ ಬಳಿ ಈ ಬಗ್ಗೆ ಕೇಳಿದಾಗ ‘‘ನಾನು ಭಾರತದಲ್ಲಿ ಪ್ರತಿ ಬಾರಿ ಆಡುವಾಗಲೂ ಈ ರೀತಿಯ ಪ್ರತಿಕ್ರಿಯೆಯನ್ನು ನಿರೀಕ್ಷಿಸುವುದಿಲ್ಲ. 2015ರಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ವಿರುದ್ಧ ಅಂತಿಮ ಏಕದಿನ ಪಂದ್ಯ ಆಡಲು ಮೈದಾನಕ್ಕೆ ಇಳಿದ ಆ ಕ್ಷಣ ಅತ್ಯಂತ ಮಧುರವಾದ ಅನುಭವ ನೀಡುತ್ತಿದೆ. ನಾನು ಭಾರತದಲ್ಲಿ ಬ್ಯಾಟಿಂಗ್‌ಗೆ ತೆರಳಿದಾಗಲ್ಲೆಲ್ಲಾ ಅಲ್ಲಿನ ಪ್ರೇಕ್ಷಕರು ‘ಎಬಿ!ಎಬಿ! ಎಂದು ಕೂಗುತ್ತಾರೆ. ಇಡೀ ಸರಣಿಯಲ್ಲಿ ಇಂತಹ ವಾತಾವರಣ ಕಂಡುಬಂದಿತ್ತು. ಭಾರತದ ಜನತೆ ನನ್ನನ್ನು ಅವರ ದೇಶದವರೆಂತೆಯೇ ಕಾಣುತ್ತಿದ್ದರು. ಅವರದೇ ತಂಡದ ವಿರುದ್ಧ ಆಡಿದರೂ ನನ್ನ ಮೇಲೆ ಪ್ರೀತಿ ಕಡಿಮೆಯಾಗಿರಲಿಲ್ಲ’’ ಎಂದು ಡಿವಿಲಿಯರ್ಸ್ ಹೇಳಿದ್ದಾರೆ.

ಭಾರತದಲ್ಲಿ ಡಿವಿಲಿಯರ್ಸ್ ಜನಪ್ರಿಯತೆಯನ್ನು ಗಮನಿಸಿರುವ ದಕ್ಷಿಣ ಆಫ್ರಿಕದ ಮಾಜಿ ಕ್ರಿಕೆಟಿಗ ಹಾಗೂ ಮುಂಬೈ ಇಂಡಿಯನ್ಸ್ ಸಲಹೆಗಾರ ಜಾಂಟಿ ರೋಡ್ಸ್, ‘‘ಭಾರತದ ಪ್ರೇಕ್ಷಕರು ಡಿವಿಲಿಯರ್ಸ್‌ರನ್ನು ಇಷ್ಟೊಂದು ಇಷ್ಟಪಟ್ಟಿದ್ದನ್ನು ನಾನು ಇದೇ ಮೊದಲು ನೋಡಿದ್ದೇನೆ’’ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X